ಸುರತ್ಕಲ್ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಸೂಪರ್ ಕಾಪ್, ದಕ್ಷ ಪೊಲೀಸ್ ಅಧಿಕಾರಿಯಾಗಿ ಜಿಲ್ಲೆ ಮತ್ತು ರಾಜ್ಯದ ಹಲವು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ಜನಸಾಮಾನ್ಯರಿಗೆ ಪ್ರೀತಿ ಪಾತ್ರರಾಗಿದ್ದವರು ಅಂತಹ ದಕ್ಷ ಅಧಿಕಾರಿಗಳ ಅಗತ್ಯ ಮಂಗಳೂರು ನಗರಕ್ಕೆ ಬರಲಿ ಎಂದು ಮಂಗಳೂರಿನ ಹೆಚ್ಚಿನ ಜನರು ಆಶಿಸುತ್ತಿದ್ದರು. ಉಡುಪಿ ಕರಾವಳಿ ಕಾವಲು ಪಡೆಯ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಇದೀಗ ಸುರತ್ಕಲ್ ಪೊಲೀಸ್ ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ರಾಗಿ ಅಧಿಕಾರ ಸ್ವೀಕರಿಸಿದರು.
Trending
- ಡಿಸೆಂಬರ್ 5 ರಂದು ಬೆಳಿಗ್ಗೆ 8.55ಕ್ಕೆ ಶಿಲಾನ್ಯಾಸ ಕಾರ್ಯಕ್ರಮ
- ಯಕ್ಷಗಾನ ತಾಳಮದ್ದಳೆ ಸಪ್ತಾಹ ಸಮಾರೋಪ – ಯಕ್ಷಾಂಗಣ ಪ್ರಶಸ್ತಿ ಪ್ರದಾನ
- “ಎಂಸಿಎಫ್ ಹೆಸರು ಉಳಿಸಿ” ಅಭಿಯಾನ – ಐತಿಹಾಸಿಕ ಮೊದಲ ಸಭೆ ಮಂಗಳೂರಿನಲ್ಲಿ ಯಶಸ್ವಿ
- ಕಾಪು : ರಾಷ್ಟ್ರೀಯ ಹೆದ್ದಾರಿ–66ರಲ್ಲಿ ಭೀಕರ ಅಪಘಾತ – ನಾಲ್ವರು ಸ್ಥಳಾಂತರಿಸುವ ವೇಳೆ ಮೃತ್ಯು
- ತೀಯಾ ಸಮುದಾಯದ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಅಗತ್ಯ – ಸದಾಶಿವ ಉಳ್ಳಾಲ್
- ಡಿ.ಕೆ. ಟ್ರಾನ್ಸ್ಪೋರ್ಟ್ & ಲಾಜಿಸ್ಟಿಕ್ ಸರ್ವೀಸಸ್ – ಹೊಸ ಕಚೇರಿ ಉದ್ಘಾಟನೆ
- ಪಿಲಿಪಂಜ” ತುಳು ಚಲನಚಿತ್ರದ ಎರಡನೇ ಹಾಡಾದ ಫ್ರೆಂಡ್ಷಿಪ್ ಸಾಂಗ್, ಭಾನುವಾರ ಮಂಗಳೂರಿನ ಭಾರತ್ ಮಾಲ್ನಲ್ಲಿ ಅದ್ಧೂರಿಯಾಗಿ ಬಿಡುಗಡೆ
- ಉಡುಪಿ: ಪ್ರಧಾನಿ ನರೇಂದ್ರ ಮೋದಿ ಭವ್ಯ ರೋಡ್ ಶೋ – ಜನಸಾಗರದ ನಡುವೆ ಭಾವಪೂರ್ಣ ಸ್ವಾಗತ

