ಸುರತ್ಕಲ್ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಸೂಪರ್ ಕಾಪ್, ದಕ್ಷ ಪೊಲೀಸ್ ಅಧಿಕಾರಿಯಾಗಿ ಜಿಲ್ಲೆ ಮತ್ತು ರಾಜ್ಯದ ಹಲವು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ಜನಸಾಮಾನ್ಯರಿಗೆ ಪ್ರೀತಿ ಪಾತ್ರರಾಗಿದ್ದವರು ಅಂತಹ ದಕ್ಷ ಅಧಿಕಾರಿಗಳ ಅಗತ್ಯ ಮಂಗಳೂರು ನಗರಕ್ಕೆ ಬರಲಿ ಎಂದು ಮಂಗಳೂರಿನ ಹೆಚ್ಚಿನ ಜನರು ಆಶಿಸುತ್ತಿದ್ದರು. ಉಡುಪಿ ಕರಾವಳಿ ಕಾವಲು ಪಡೆಯ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಇದೀಗ ಸುರತ್ಕಲ್ ಪೊಲೀಸ್ ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ರಾಗಿ ಅಧಿಕಾರ ಸ್ವೀಕರಿಸಿದರು.
Trending
- ಪಚ್ಚನಾಡಿಯಲ್ಲಿ ಹೊಸತಾಗಿ ಕಸ ಸಂಗ್ರಹ ಕ್ಕೆ ಅನುಮತಿ. ವಾರ್ಡ್ ಕಾಂಗ್ರೆಸ್ ತೀವ್ರ ವಿರೋಧ.
- ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ- ಉದ್ಯಮಿ ರಾಕೀ ಬಂಧನ
- ಮಂಗಳೂರು : ಸ್ಪೀಕರ್ ಯು.ಟಿ ಖಾದರ್ ರವರಿಂದ ನೀರುಮಾರ್ಗ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ…!
- ಎಂ.ಆರ್. ಪಿ.ಎಲ್ ನಲ್ಲಿ ವಿಷಾನಿಲ ಸೋರಿಕೆ: ಇಬ್ಬರು ಸಿಬ್ಬಂದಿಗಳು ಸಾವು, ಓರ್ವ ಗಂಭೀರ
- ಲೋಕಅದಾಲತ್ ನಲ್ಲಿ ಗಂಡ ಹೆಂಡತಿಯ ಒಂದಾಗಿಸಿದ ಪ್ರಧಾನ ಕೌಟುಂಬಿಕ ನ್ಯಾಯಾಲಯ
- ಕರಾವಳಿ ಟೀಮ್ ನ ಅಧ್ಯಕ್ಷರಾದ ನಿಸಾರ್ ಕರಾವಳಿ ಆಜ್ಮಲ್ ಕೊಳಂಬೆ ಹಫೀಜ್ ಕೊಳಂಬೆರವರ ಸಮಾಜಮುಖಿ ಕಾರ್ಯಕ್ರಮ
- ವೆನ್ಲಾಕ್, ಲೇಡಿಗೋಶನ್ ಹಾಗು ಕೆಎಂಸಿ ಹಳೆ ವಿದ್ಯಾರ್ಥಿ ಸಂಘ ಹಾಗು ವೆನ್ಲಾಕ್ ಲೇಡಿ ಗೋಶನ್ ಆಸ್ಪತ್ರೆಗಳ 175 ನೇ ವರ್ಷದ ಆಚರಣಾ ಸಮಿತಿಯ ವತಿಯಿಂದ ಐತಿಹಾಸಿಕ ವೈದ್ಯರ ದಿನಾಚರಣೆ
- ಕೋಟ್ಯಂತರ ರೂ. ಪಡೆದು ವಂಚಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ವಿರುದ್ಧ ಕೆ-ಕೋಕಾ (ಕರ್ನಾಟಕ ಕಂಟ್ರೋಲ್ ಆಫ್ ಆರ್ಗನೈಸ್ಡ್ ಆ್ಯಕ್ಟ್) ಕಾಯ್ದೆಯಡಿ ಪ್ರಕರಣ: ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ