ಸುರತ್ಕಲ್ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಸೂಪರ್ ಕಾಪ್, ದಕ್ಷ ಪೊಲೀಸ್ ಅಧಿಕಾರಿಯಾಗಿ ಜಿಲ್ಲೆ ಮತ್ತು ರಾಜ್ಯದ ಹಲವು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ಜನಸಾಮಾನ್ಯರಿಗೆ ಪ್ರೀತಿ ಪಾತ್ರರಾಗಿದ್ದವರು ಅಂತಹ ದಕ್ಷ ಅಧಿಕಾರಿಗಳ ಅಗತ್ಯ ಮಂಗಳೂರು ನಗರಕ್ಕೆ ಬರಲಿ ಎಂದು ಮಂಗಳೂರಿನ ಹೆಚ್ಚಿನ ಜನರು ಆಶಿಸುತ್ತಿದ್ದರು. ಉಡುಪಿ ಕರಾವಳಿ ಕಾವಲು ಪಡೆಯ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಇದೀಗ ಸುರತ್ಕಲ್ ಪೊಲೀಸ್ ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ರಾಗಿ ಅಧಿಕಾರ ಸ್ವೀಕರಿಸಿದರು.
Trending
- ಬಂಟ ಕ್ರೀಡೋತ್ಸವದಿಂದ ಕ್ರೀಡಾ ಪ್ರತಿಭೆಗಳಿಗೆ ವೇದಿಕೆ: ಡಾ. ಶಿವಶರಣ್ ಶೆಟ್ಟಿ
- ಕರ್ತವ್ಯ ಲೋಪ, ನಿರ್ಲಕ್ಷ್ಯ ಆರೋಪ ಬಂಟ್ವಾಳ ಗ್ರಾಮಾಂತರ ಠಾಣೆಯ ಕಾನ್ಸ್ಟೇಬಲ್ ಅಮಾನತು
- ಜನರ ಕಾಲಬುಡಕ್ಕೆ ಸರ್ಕಾರಿ ಸೇವೆ ತಲುಪಬೇಕು ಮಧ್ಯವರ್ತಿಗಳ ಹಾವಳಿ ತಪ್ಪಿಸುವುದೇ ಪ್ರಜಾಸೇವೆ ಆಂದೋಲನದ ಗುರಿ: ಯು.ಟಿ. ಖಾದರ್
- ಅಮ್ಮುಂಜೆ ಸೆಕ್ರೇಡ್ ಹಾರ್ಟ್ ಶಾಲೆಯಲ್ಲಿ ಅರ್ಥಪೂರ್ಣ ಶಿಕ್ಷಕರ ದಿನಾಚರಣೆ
- ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ: ಮಂಗಳೂರಿನಲ್ಲಿ ಸಂಚಾರ ಬದಲಾವಣೆ, ಮೊಸರುಕುಡಿಕೆ ಮೆರವಣಿಗೆ ಹಿನ್ನೆಲೆ; ಸೆ.5ರ ಸಂಜೆ 5ರಿಂದ ಪ್ರಮುಖ ರಸ್ತೆಗಳಲ್ಲಿ ದಟ್ಟಣೆ ಸಾಧ್ಯತೆ
- ಮಹಿಳೆಯ ರಕ್ಷಣೆಗೆ ಧಾವಿಸಿದ ಬೀದಿ ನಾಯಿಗಳು! ಲೈಂಗಿಕ ದೌರ್ಜನ್ಯ ಯತ್ನಕ್ಕೆ ತಡೆ: ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ, ಆರೋಪಿ ಬಂಧನ
- ಬಿಪಿನ್ ರಾವತ್ ಸ್ವ ಸಹಾಯ ಸಂಘ ಹಾವಂಜೆ ಇದರ 5ನೇ ವರ್ಷದ ಕಾರ್ಯಕ್ರಮ
- ಮೊಟ್ಟೆಯಲ್ಲಿ ಹುಳ ಪತ್ತೆ ದೂರು: ಫಳ್ನೀರ್ನ ಬ್ಲಿಂಕಿಟ್ ಮಳಿಗೆಗೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ

