Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ಮಂಗಳೂರು : ಆರೋಪಿಗಳು – ಆರೋಪಿಗಳಿಗೆ ಆಶ್ರಯ ಕೊಡಲು ಬಯಸುವವರಿಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಖಡಕ್ ಎಚ್ಚರಿಕೆ..!

    1 June 2025

    ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ

    31 May 2025

    ಮಂಗಳೂರು : ಮೊಂಟೆ ಪದವು ಗುಡ್ಡ ಕುಸಿದು ಅಜ್ಜಿ ಮತ್ತು 2 ಮೊಮ್ಮಕ್ಕಳು ಸಾವು, ತಾಯಿಯ ರಕ್ಷಣೆ..!

    30 May 2025
    Facebook WhatsApp Telegram
    Trending
    • ಮಂಗಳೂರು : ಆರೋಪಿಗಳು – ಆರೋಪಿಗಳಿಗೆ ಆಶ್ರಯ ಕೊಡಲು ಬಯಸುವವರಿಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಖಡಕ್ ಎಚ್ಚರಿಕೆ..!
    • ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ
    • ಮಂಗಳೂರು : ಮೊಂಟೆ ಪದವು ಗುಡ್ಡ ಕುಸಿದು ಅಜ್ಜಿ ಮತ್ತು 2 ಮೊಮ್ಮಕ್ಕಳು ಸಾವು, ತಾಯಿಯ ರಕ್ಷಣೆ..!
    • ಮೇ. 31 : ನಾಗಸ್ವರ ವಾದಕ ಸೈಯದ್ ನಾಸಿರ್ ಎರ್ಮಾಳ್ ಅವರಿಗೆ ತುಳು ಅಕಾಡೆಮಿಯ ಚಾವಡಿ ತಮ್ಮನ
    • ಮಂಗಳೂರು ಪೊಲೀಸ್ ಕಮಿಷನರ್ ಹುದ್ದೆಗೆ ಸುದೀರ್ ರೆಡ್ಡಿ ನೇಮಕ
    • ದಕ್ಷಿಣ ಕನ್ನಡ ಎಸ್ ಪಿ ಜಾಗಕ್ಕೆ ಡಾ. ಅರುಣ್ ನೇಮಕ, ಉಡುಪಿ ಎಸ್ ಪಿ ಆಗಿ ಹರಿರಾಮ್ ಶಂಕರ್
    • ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕರಾದ ಕೃಷ್ಣವೇಣಿ ಮತ್ತು ಇತರರು ಮಂಗಳೂರು ಲೋಕಾಯುಕ್ತ ಪೊಲೀಸ್ ಬಲೆಗೆ
    • ರಾಯಚೂರು | ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮೃತ್ಯು ಆರೋಪ; ಕುಟುಂಬಸ್ಥರಿಂದ ಆ್ಯಂಬುಲೆನ್ಸ್ ಮೇಲೆ ಕಲ್ಲು ತೂರಾಟ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Sunday, June 1
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಕರ್ನಾಟಕ ಜಾನಪದ ವಿಶ್ವ ವಿದ್ಯಾಲಯ ಗೂಟಗೂಡಿ, ಶಿಗ್ಗಾವಿ, ಹಾವೇರಿ ವತಿಯಿಂದ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯವರ್ಯ ಪೂಜ್ಯ ಸ್ವಾಮೀಜಿ ಯವರನ್ನು ಸನ್ಮಾನ

    ಕರ್ನಾಟಕ ಜಾನಪದ ವಿಶ್ವ ವಿದ್ಯಾಲಯ ಗೂಟಗೂಡಿ, ಶಿಗ್ಗಾವಿ, ಹಾವೇರಿ ವತಿಯಿಂದ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯವರ್ಯ ಪೂಜ್ಯ ಸ್ವಾಮೀಜಿ ಯವರನ್ನು ಸನ್ಮಾನ

    Tulunada SuryaBy Tulunada Surya23 January 2025Updated:23 January 2025 ರಾಜ್ಯ No Comments1 Min Read
    Share
    Facebook WhatsApp
    Share on:

    ವಿಶ್ವದ ಏಕೈಕ ಜಾನಪದ ವಿಶ್ವ ವಿದ್ಯಾಲಯ ಎಂದು ಪ್ರಸಿದ್ದ ವಾದ ಕರ್ನಾಟಕ ಜಾನಪದ ವಿಶ್ವ ವಿದ್ಯಾಲಯ
    ಗೂಟಗೂಡಿ, ಶಿಗ್ಗಾವಿ ತಾಲೂಕು ಹಾವೇರಿ ಜಿಲ್ಲೆ ಇದರ ಕುಲಪತಿ ಡಾ. ಟಿ. ಎಂ ಭಾಸ್ಕರ್ ರವರು ಅಹ್ವಾನ ಮಾಡಿ 21.1.2025 ಅಪರಾಹ್ನ 3.00 ಗಂಟೆಗೆ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯವರ್ಯ ಮಹಾ ಸ್ವಾಮೀಜಿ ಯವರಿಗೆ ವಸ್ತು ಸಂಗ್ರಹಾಲಯ ವಿವಿಧ ಚಟುವಟಿಕೆ ಗಳ ಬಗ್ಗೆ ತಿಳಿಸಿ ದರು ಈ ಸಂಧರ್ಭ ವಿಶ್ವ ವಿದ್ಯಾಲಯ ದ ಅಧ್ಯಾಪಕ ವೃoದ ದವರಾದ ಡಾ. ಪ್ರೇಮ್ ಕುಮಾರ್, ಡಾ. ವೆಂಕನ್ ಗೌಡ, ಡಾ. ರಾಜ ಶೇಖರ್, ಷಹಾಜನ್ ಮುದ ಕವಿ, ಅಸಿಸ್ಟೆಂಟ್ ಪ್ರೋ ಭುವನ್ ಅಕ್ಕೋಳೆ ಇದ್ದರು ಹಾಗೂ ಸ್ವಾಮೀಜಿ ಜತೆಗೆ ಸೋಮಶೇಖರ್, ಪ್ರಮೋದ್ ಎಸ್ ಡಿ ಯಂ ಉಜಿರೆ ಕಾಲೇಜುಪ್ರಾಂಶುಪಾಲರು,ಮೂಡು ಬಿದಿರೆ ಲೆಕ್ಚರ್ ಮಹಾವೀರ ಜೈನ್ ಉಪಸ್ಥಿತರಿದ್ದರು ಮುಂದಿನ ದಿನಗಳಲ್ಲಿ ಧವಳತ್ರಯ ಜೈನ ಕಾಶಿ ಟ್ರಸ್ಟ್ ಆಶ್ರಮ ದಲ್ಲಿ ರಾಜ್ಯ ಮಟ್ಟದ ಜಾನಪದ ಕಮ್ಮಟ ಹಮ್ಮಿಕೊಳ್ಳಲು ಸ್ವಾಮೀಜಿ ಕುಲಪತಿ ಗಳೊಂದಿಗೆ ಚರ್ಚಿಸಿದರು ವಿಶ್ವ ವಿದ್ಯಾಲಯ ವತಿಯಿಂದ ಪೂಜ್ಯ ಸ್ವಾಮೀಜಿ ಯವರನ್ನು ಶಾಲು ಸ್ಮರಣಿಕೆ ನೀಡಿ ಗೌರವಿಸ ಲಾಯಿತು

    Share on:
    Jain Moodbidri Tulunada surya

    Keep Reading

    ಮಂಗಳೂರು : ಆರೋಪಿಗಳು – ಆರೋಪಿಗಳಿಗೆ ಆಶ್ರಯ ಕೊಡಲು ಬಯಸುವವರಿಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಖಡಕ್ ಎಚ್ಚರಿಕೆ..!

    ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ

    ಮಂಗಳೂರು : ಮೊಂಟೆ ಪದವು ಗುಡ್ಡ ಕುಸಿದು ಅಜ್ಜಿ ಮತ್ತು 2 ಮೊಮ್ಮಕ್ಕಳು ಸಾವು, ತಾಯಿಯ ರಕ್ಷಣೆ..!

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.