ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಿಶೇಷ ಮಹಾ ನಿರ್ದೇಶಕರು ಮತ್ತು ಬಂಟರ ಸಂಘ ಮುಂಬೈಯ ಅಧ್ಯಕ್ಷರಾದ ಶ್ರೀ ಪ್ರವೀಣ್ ಭೋಜ ಶೆಟ್ಟಿಯವರ ಮಾತೃಶ್ರೀ, ಎಲ್ಲೂರು ಮಲ್ಲಬೆಟ್ಟು ಪರಾಡಿ ದಿವಂಗತ ಭೋಜ ಶೆಟ್ಟಿಯವರ ಧರ್ಮಪತ್ನಿ ನಳಿನ ಭೋಜ ಶೆಟ್ಟಿಯವರು ಸ್ವರ್ಗಸ್ತರಾಗಿದ್ದಾರೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇವೆ.
ಮೃತರ ಅಂತ್ಯಕ್ರಿಯೆಯು ಇಂದು 05-03-2025 ಮಧ್ಯಾಹ್ನ 2 ಗಂಟೆಗೆ ಅವರ ನಿವಾಸವಾದ “701, 8 ನೇ ಮಹಡಿ, ವೆಂಕಟಗಿರಿ ರೆಸಿಡೆನ್ಸಿ, ಬಪ್ಪನಾಡು ರಾಷ್ಟೀಯ ಹೆದ್ದಾರಿಯ ಎದುರು, ಮೂಲ್ಕಿ, ಮಂಗಳೂರು” ಇಲ್ಲಿ ನೆರವೇರಲಿದೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸದಸ್ಯರು ಪಾಲ್ಗೊಳ್ಳಬೇಕೆಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟ(ರಿ.) ದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿ ರವರು ವಿನಂತಿಸಿದರು
Trending
- ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಮುಂದುವರಿಕೆ: ಆಗಸ್ಟ್ 4ರಂದು ಅಂಗನವಾಡಿ, ಶಾಲೆಗಳಿಗೆ ಮತ್ತೆ ರಜೆ
- ಶಿಕ್ಷಣ, ಕಲಾ ಹಾಗೂ ಸಮಾಜಸೇವೆಗೆ ಯು.ಆರ್. ಶೆಟ್ಟಿಗೆ ‘ಸ್ವಾಮಿ ವಿವೇಕಾನಂದ ಪ್ರಶಸ್ತಿ’ ಪ್ರದಾನ
- ಸಹಕಾರ ಕ್ಷೇತ್ರದ ಪಿತಾಮಹ ಮೊಳಹಳ್ಳಿ ಶಿವರಾವ್ ಬದುಕಿನ ಅನಾವರಣ: ‘ತ್ಯಾಗಮಯಿ ಮೊಳಹಳ್ಳಿ’ ಕೃತಿ ಬಿಡುಗಡೆ
- ಕ್ರಿಸ್ಟಲ್ ಪ್ಯೂರ್ ಹರ್ಬಲ್ ಬ್ಯೂಟಿ & ವೆಲ್ನೆಸ್ ಉತ್ಪನ್ನಗಳ ಭವ್ಯ ಅನಾವರಣ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ಅವರಿಗೆ ಸನ್ಮಾನ
- ಉಡುಪಿ: ಬಾರ್-ಪಬ್ಗಳ ಮೇಲೆ ಪೊಲೀಸರ ವಿಶೇಷ ದಾಳಿ; ಅಪ್ರಾಪ್ತರು ಮದ್ಯ ಸೇವನೆ ವೇಳೆ ಪತ್ತೆ
- ಕಾಪು ತಾಲೂಕು–ಬೈರಂಪಳ್ಳಿ ಘಟಕದ ತುಳುನಾಡ ರಕ್ಷಣಾ ವೇದಿಕೆ ಕಾರ್ಯಕರ್ತರ ಸ್ನೇಹ ಸಮ್ಮಿಲನ ಯಶಸ್ವಿ ,ಹಲವರು ಸದಸ್ಯತ್ವ ಪಡೆದು ಸಂಘಟನೆಗೆ ಸೇರ್ಪಡೆ – ತುಳುನಾಡಿನ ಭಾಷೆ, ಸಂಸ್ಕೃತಿ ಉಳಿವಿಗೆ ಯುವಜನತೆಗೆ ಯೋಗಿಶ್ ಶೆಟ್ಟಿ ಜಪ್ಪು ಕರೆ
- ಉಳ್ಳಾಲ – ಭಗವತೀ ಕ್ಷೇತ್ರ ವಿವಾದದಲ್ಲಿ ಬೆದರಿಕೆ ಆರೋಪ: ಕಾಂಗ್ರೆಸ್ ಮುಖಂಡನ ಆಡಿಯೋ ವೈರಲ್ ಆಡಿಯೋ ಕುರಿತು ಪೊಲೀಸರಿಗೆ ದೂರು
- ಕುಂದಾಪುರ ಶೂಟೌಟ್ ಪ್ರಕರಣ: ಪ್ರಮುಖ ಆರೋಪಿ ಡೆರಿಕ್ ಕ್ರಾಸ್ತಾ ಬಂಧನ

