ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಿಶೇಷ ಮಹಾ ನಿರ್ದೇಶಕರು ಮತ್ತು ಬಂಟರ ಸಂಘ ಮುಂಬೈಯ ಅಧ್ಯಕ್ಷರಾದ ಶ್ರೀ ಪ್ರವೀಣ್ ಭೋಜ ಶೆಟ್ಟಿಯವರ ಮಾತೃಶ್ರೀ, ಎಲ್ಲೂರು ಮಲ್ಲಬೆಟ್ಟು ಪರಾಡಿ ದಿವಂಗತ ಭೋಜ ಶೆಟ್ಟಿಯವರ ಧರ್ಮಪತ್ನಿ ನಳಿನ ಭೋಜ ಶೆಟ್ಟಿಯವರು ಸ್ವರ್ಗಸ್ತರಾಗಿದ್ದಾರೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇವೆ.
ಮೃತರ ಅಂತ್ಯಕ್ರಿಯೆಯು ಇಂದು 05-03-2025 ಮಧ್ಯಾಹ್ನ 2 ಗಂಟೆಗೆ ಅವರ ನಿವಾಸವಾದ “701, 8 ನೇ ಮಹಡಿ, ವೆಂಕಟಗಿರಿ ರೆಸಿಡೆನ್ಸಿ, ಬಪ್ಪನಾಡು ರಾಷ್ಟೀಯ ಹೆದ್ದಾರಿಯ ಎದುರು, ಮೂಲ್ಕಿ, ಮಂಗಳೂರು” ಇಲ್ಲಿ ನೆರವೇರಲಿದೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸದಸ್ಯರು ಪಾಲ್ಗೊಳ್ಳಬೇಕೆಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟ(ರಿ.) ದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿ ರವರು ವಿನಂತಿಸಿದರು
Trending
- ಉಡುಪಿ: ಉಡುಪಿಯಲ್ಲಿ ಅರ್ಥಪೂರ್ಣ ಕಾರ್ಮಿಕ ದಿನಾಚರಣೆ – ಸಾಧಕರಿಗೆ ಸನ್ಮಾನ,ತುಳು ಭಾಷೆಗೆ ಅಧಿಕೃತ ಮಾನ್ಯತೆ: ಜೆಡಿಎಸ್ ಕಾಪು ಯೋಗಿಶ್. ವಿ. ಶೆಟ್ಟಿ ಭರವಸೆ,ಕಾರ್ಮಿಕರ ಹೃದಯ ಗೆದ್ದ ಉದ್ಯಮಿ ಅಜಿತ್ ಶೆಟ್ಟಿ ಗೌರವ,ಕಾರ್ಮಿಕರ ಹಕ್ಕುಗಳ ಜಾಗೃತಿ – ವಿಜೇಂದ್ರ ಕೆ.ರಿಂದ ಸಮಗ್ರ ಮಾಹಿತಿ
- ನಾಡ್ಪಾಲ್ನಲ್ಲಿ ಕಸದ ಹಾವಳಿ: ಅರಣ್ಯ ಪ್ರದೇಶಕ್ಕೂ ವ್ಯಾಪಿಸಿದ ಮಾಲಿನ್ಯ – ಶ್ರೀಕಾಂತ್ ಪೂಜಾರಿ ಕುಚ್ಚೂರು ಎಚ್ಚರಿಕೆ
- ಬಂಟರ ಯಾನೆ ನಾಡವರ ಮಾತೃ ಸಂಘ ದ ಅಧ್ಯಕ್ಷರಾಗಿ ಅಜಿತ್ ಕುಮಾರ್ ರೈ ಪುನರಾಯ್ಕೆ
- ಮಹಿಳಾ ಮೀಸಲಾತಿಗೆ ಜೆಡಿಎಸ್ ಧ್ವನಿ: ಮಂಗಳೂರಿನಲ್ಲಿ ಪ್ರತಿಭಟನೆ:ಮಹಿಳಾ ಹಕ್ಕಿಗಾಗಿ ಹೋರಾಟ ಮುಂದುವರಿಯಲಿದೆ: ಎಸ್.ಎಲ್. ಬೋಜೆಗೌಡ
- ಬಜೆಟ್ನಲ್ಲಿ ಘೋಷಿಸಿರುವ 56,432 ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸಲು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಒತ್ತಾಯ
- ಶಿವಾಜಿನಗರದ ಆಸ್ಪತ್ರೆ ಆವರಣ ಕಾಂಪೌಂಡ್ ಗೋಡೆ ಕುಸಿದು ಮಕ್ಕಳು ಸೇರಿ 7 ಮಂದಿ ಅವಶೇಷಗಳಡಿ
- ಬೈಂದೂರು ತಾಲೂಕಿನ ತ್ರಾಸಿ ಬೀಚ್ ಸಮೀಪದ ಸಂಭವಿಸಿದ ಭೀಕರ ರಸ್ತೆ ಅಪಘಾತ ಶಿವಮೊಗ್ಗದ ಕಾಲೇಜು ವಿದ್ಯಾರ್ಥಿಗಳ ಪ್ರವಾಸ ದಾರುಣ ಅಂತ್ಯ
- ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕೆ.ಸಿ.ರೋಡ್ : ಉಚಿತ ವೈದ್ಯಕೀಯ ತಪಾಸಣಾ ಶಿಬಿರ

