ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಿಶೇಷ ಮಹಾ ನಿರ್ದೇಶಕರು ಮತ್ತು ಬಂಟರ ಸಂಘ ಮುಂಬೈಯ ಅಧ್ಯಕ್ಷರಾದ ಶ್ರೀ ಪ್ರವೀಣ್ ಭೋಜ ಶೆಟ್ಟಿಯವರ ಮಾತೃಶ್ರೀ, ಎಲ್ಲೂರು ಮಲ್ಲಬೆಟ್ಟು ಪರಾಡಿ ದಿವಂಗತ ಭೋಜ ಶೆಟ್ಟಿಯವರ ಧರ್ಮಪತ್ನಿ ನಳಿನ ಭೋಜ ಶೆಟ್ಟಿಯವರು ಸ್ವರ್ಗಸ್ತರಾಗಿದ್ದಾರೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇವೆ.
ಮೃತರ ಅಂತ್ಯಕ್ರಿಯೆಯು ಇಂದು 05-03-2025 ಮಧ್ಯಾಹ್ನ 2 ಗಂಟೆಗೆ ಅವರ ನಿವಾಸವಾದ “701, 8 ನೇ ಮಹಡಿ, ವೆಂಕಟಗಿರಿ ರೆಸಿಡೆನ್ಸಿ, ಬಪ್ಪನಾಡು ರಾಷ್ಟೀಯ ಹೆದ್ದಾರಿಯ ಎದುರು, ಮೂಲ್ಕಿ, ಮಂಗಳೂರು” ಇಲ್ಲಿ ನೆರವೇರಲಿದೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸದಸ್ಯರು ಪಾಲ್ಗೊಳ್ಳಬೇಕೆಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟ(ರಿ.) ದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿ ರವರು ವಿನಂತಿಸಿದರು
Trending
- ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ವಿಭಾಗಕ್ಕೆ ನೂತನ ಪದಾಧಿಕಾರಿಗಳ ನೇಮಕ
- ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಹಿಲ್ಡಾ ಆಳ್ವ ನಿಧನಕ್ಕೆ ಜೆಡಿಎಸ್ ಜಿಲ್ಲಾ ಘಟಕದ ತೀವ್ರ ಸಂತಾಪ
- ₹1.5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಪಿಡಿಒ ಲೋಕಾಯುಕ್ತ ಬಲೆಗೆ
- ಎ.ಪಿ.ಎಂ.ಸಿ. ಪ್ರಾಂಗಣದಲ್ಲಿನ ಮರಗಳಿಗೆ ರಾಸಾಯನಿಕ ಹಿಂಸೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ
- ಮುತ್ತತ್ತಿಯ ಕಾವೇರಿಯಲ್ಲಿ ದುರಂತ: ಒಂದೇ ಕುಟುಂಬದ ಐವರ ಜೀವ ಬಲಿ
- ಲೈಂಗಿಕ ಕಿರುಕುಳ ಆರೋಪಕ್ಕೆ ಬಿಗಿ ಕ್ರಮ: ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಫಾರ್ಮಸಿ ಅಧಿಕಾರಿ ಅಮಾನತು
- ಎಂಸಿಸಿ ಬ್ಯಾಂಕ್ ವ್ಯವಹಾರ ವಹಿವಾಟು ₹1,535 ಕೋಟಿಗೆ ಏರಿಕೆ : ಅಧ್ಯಕ್ಷ ಅನಿಲ್ ಲೋಬೊ
- ಶರಣಾಗಲು ಸಿದ್ಧನಿದ್ದ ವ್ಯಕ್ತಿಯ ಎನ್ಕೌಂಟರ್? ಭರತ್ ಭೂಷಣ ತಿವಾರಿ ಪ್ರಕರಣಕ್ಕೆ ಭಾರೀ ಟ್ವಿಸ್ಟ್ – ಪೊಲೀಸರ ಲೋಪ ಒಪ್ಪಿಕೊಂಡ ಎಡಿಜಿಪಿ, ಐವರು ಅಧಿಕಾರಿಗಳ ಅಮಾನತು!

