Friday, December 1, 2023

ಬೆಂಗಳೂರು ರಾಜ – ಮಹಾರಾಜ ಜೋಡುಕರೆ ಕಂಬಳ ಕೂಟದ ಫಲಿತಾಂಶ

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 07 ಜೊತೆ ಅಡ್ಡಹಲಗೆ: 06 ಜೊತೆ ಹಗ್ಗ ಹಿರಿಯ: 21 ಜೊತೆ ನೇಗಿಲು ಹಿರಿಯ: 32 ಜೊತೆ ಹಗ್ಗ ಕಿರಿಯ: 31...
More

    Latest Posts

    ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ವತಿಯಿಂದ ಕನಕ ಜಯಂತಿ ಆಚರಣೆ

    ಉಡುಪಿ: ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ವತಿಯಿಂದ ಭಕ್ತ ಕನಕದಾಸರ ಕನಕ ಜಯಂತಿ ಆಚರಣೆ ಕಾರ್ಯಕ್ರಮ ದಿನಾಂಕ 30-11-2023ರಂದು ಸಂಜೆ 4.30ಕ್ಕೆ ಸರಿಯಾಗಿ ಎಂ.ಜಿ.ಎಂ ಕಾಲೇಜು ಬಳಿಯಿರುವ ತುಳುನಾಡ...

    ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ

    ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ  ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ...

    ಡಿ.1 ರಂದು “ರಾಪಟ” ತುಳು ಸಿನೆಮಾ ಬಿಡುಗಡೆ

    ಬೊಳ್ಳಿ ಮೂವೀಸ್ ಹಾಗೂ ಅವಿಕಾ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ,ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ ಸಿನಿಮಾ ರಾಪಟ ಡಿ.1...

    ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತ ಲೋಕಾಯುಕ್ತ ಬಲೆಗೆ

    ಕುಂದಾಪುರ : ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಗುಮಾಸ್ತ ಬಿ.ಮಂಜುನಾಥ್ ಪೂಜಾರಿ ಲೋಕಾಯಕ್ತ...

    ಉಳ್ಳಾಲ: ಕಡಿಮೆ ಅಂಕ ಕೊಟ್ಟ ಶಿಕ್ಷಕಿಯ ನೀರಿನ ಬಾಟಲ್‌ನಲ್ಲಿ ಮಾತ್ರೆ ಹಾಕಿದ ವಿದ್ಯಾರ್ಥಿನಿಯರು – ಇಬ್ಬರು ಶಿಕ್ಷಕಿಯರು ಅಸ್ವಸ್ಥ

    ಉಳ್ಳಾಲ: ಅಕ್ಟೋಬರ್ 6 ಗಣಿತ ಪರೀಕ್ಷೆಯಲ್ಲಿ‌ ಕಳಪೆ ಫಲಿತಾಂಶ ಪಡೆದಿದ್ದ‌ ಆರನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಸಹಪಾಠಿಯೊಂದಿಗೆ ಸೇರಿ ಪೇಪರ್ ತಿದ್ದಿದ್ದ ಶಿಕ್ಷಕಿಯ ನೀರಿನ ಬಾಟಲಿಗೆ ಅವಧಿ ಮುಗಿದಿದ್ದ ಮಾತ್ರೆಗಳನ್ನ ಹಾಕಿ ಸೇಡು ತೀರಿಸಿದ್ದರ ಪರಿಣಾಮ ನೀರನ್ನ ಕುಡಿದಿದ್ದ ಇಬ್ಬರು ಶಿಕ್ಷಕಿಯರು ಅಸ್ವಸ್ಥಗೊಂಡ ಘಟನೆ ಉಳ್ಳಾಲ ತಾಲೂಕಿನ ಖಾಸಗಿ ಶಾಲೆಯೊಂದರಲ್ಲಿ ನಡೆದಿದ್ದು ಘಟನೆಗೆ ಕಾರಣರಾದ ವಿದ್ಯಾರ್ಥಿನಿಯರಿಬ್ಬರಿಗೆ ಟಿ.ಸಿ ನೀಡಲು ಶಾಲಾಡಳಿತ ಮಂಡಳಿ ನಿರ್ಧರಿಸಿರುವುದಾಗಿ ತಿಳಿದುಬಂದಿದೆ. ಶಾಲಾ ಯುನಿಟ್ ಟೆಸ್ಟ್‌ನ ಗಣಿತ ವಿಷಯದಲ್ಲಿ ಆರನೇ ತರಗತಿ ವಿದ್ಯಾರ್ಥಿನಿಗೆ ಕಡಿಮೆ ಅಂಕ ಬಂದಿತ್ತು. ಪೇಪರ್ ತಿದ್ದಿದ್ದ ಗಣಿತ ಶಿಕ್ಷಕಿ ಸರಿಯಿದ್ದ ಉತ್ತರಕ್ಕೆ ತಪ್ಪು ಹಾಕಿದ್ದಾರೆ ಅನ್ನುವ ಬಾವನೆ ವಿದ್ಯಾರ್ಥಿನಿಯಲ್ಲಿ ಹುಟ್ಟಿತ್ತು. ಶಿಕ್ಷಕಿಯ ವಿರುದ್ಧ ಸೇಡು ತೀರಿಸಲು ತನ್ನ ಸಹಪಾಠಿಯ ಸಹಾಯ ಪಡೆದುಕೊಂಡ ವಿದ್ಯಾರ್ಥಿನಿ ಸ್ಟಾಫ್ ರೂಮ್‌ನಲ್ಲಿ ಯಾರೂ ಇಲ್ಲದ ಸಂದರ್ಭ ಬಳಸಿಕೊಂಡು ತಾನು ತಂದಿದ್ದ ಅವಧಿ ಮೀರಿದ್ದ ಮಾತ್ರೆಗಳನ್ನ ಗಣಿತ ಶಿಕ್ಷಕಿ ಬಳಸುತ್ತಿದ್ದ ನೀರಿನ ಬಾಟಲಿಗೆ ಹಾಕಿದ್ದಾಳೆ. ಗಣಿತ ಶಿಕ್ಷಕಿಯು ಬಾಟಲಿ ನೀರನ್ನು‌ ಕುಡಿದು ಅಸ್ವಸ್ಥಗೊಂಡಿದ್ದು,ಅದೇ ನೀರನ್ನ ಸೇವಿಸಿದ್ದ ಮತ್ತೋರ್ವ ಶಿಕ್ಷಕಿಯ ಮುಖ ಊದಿ ಕೊಂಡಿದೆ.ಅನುಮಾನಗೊಂಡ ಶಿಕ್ಷಕರು ನೀರಿನ ಬಾಟಲಿಯನ್ನ ಪರಿಶೀಲಿಸಿದಾಗ ನೀರಿನಲ್ಲಿ ಮಾತ್ರೆಗಳು ಕರಗಿರುವುದನ್ನ ಗಮನಿಸಿದ್ದಾರೆ. ಸಿಸಿಟಿವಿ ಪರಿಶೀಲಿಸಿದಾಗ ವಿದ್ಯಾರ್ಥಿನಿಯರ ಕುಕೃತ್ಯ ಬೆಳಕಿಗೆ ಬಂದಿದೆ. ಪ್ರಾಥಮಿಕ ಶಿಕ್ಷಣದಲ್ಲೇ ಕ್ರೌರ್ಯ ತೋರಿದ ವಿದ್ಯಾರ್ಥಿನಿಯರ ನಡೆಗೆ ಶಾಲಾ ರಕ್ಷಕ-ಶಿಕ್ಷಕರು ನಿಬ್ಬೆರಗಾಗಿದ್ದಾರೆ‌. ವಿದ್ಯಾ ಸಂಸ್ಥೆಗಳು ಶಿಕ್ಷಣವನ್ನು ವ್ಯಾವಹಾರಿಕವಲ್ಲದೆ ಸ್ಪರ್ಧಾತ್ಮಕವಾಗಿ ನಡೆಸುವುದಲ್ಲದೆ ಪೋಷಕರು ಮಕ್ಕಳನ್ನ ರ್ಯಾಂಕ್ ಮೆಷಿನ್‌ಗಳನ್ನಾಗಿಸುವುದರ ಪರಿಣಾಮ ಇಂತಹ ಕೃತ್ಯಗಳನ್ನ ವಿದ್ಯಾರ್ಥಿಗಳು ನಡೆಸಿತ್ತಿದ್ದಾರೋ ಎಂದು ಕಳವಳ ಉಂಟಾಗಿದೆ. ಕೃತ್ಯವೆಸಗಿದ ವಿದ್ಯಾರ್ಥಿನಿಯರನ್ನು ಶಾಲಾಡಳಿತವು ತರಾತುರಿಯಲ್ಲಿ ಟಿ.ಸಿ ಕೊಟ್ಟು ಡಿಬಾರ್ ಮಾಡಲು ಮುಂದಾಗಿದ್ದು ಆ ಮೂಲಕ ಶಾಲೆಯ ಮಾನ ಕಾಪಾಡಲು ಹೊರಟಿದೆ.

    Latest Posts

    ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ವತಿಯಿಂದ ಕನಕ ಜಯಂತಿ ಆಚರಣೆ

    ಉಡುಪಿ: ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ವತಿಯಿಂದ ಭಕ್ತ ಕನಕದಾಸರ ಕನಕ ಜಯಂತಿ ಆಚರಣೆ ಕಾರ್ಯಕ್ರಮ ದಿನಾಂಕ 30-11-2023ರಂದು ಸಂಜೆ 4.30ಕ್ಕೆ ಸರಿಯಾಗಿ ಎಂ.ಜಿ.ಎಂ ಕಾಲೇಜು ಬಳಿಯಿರುವ ತುಳುನಾಡ...

    ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ

    ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ  ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ...

    ಡಿ.1 ರಂದು “ರಾಪಟ” ತುಳು ಸಿನೆಮಾ ಬಿಡುಗಡೆ

    ಬೊಳ್ಳಿ ಮೂವೀಸ್ ಹಾಗೂ ಅವಿಕಾ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ,ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ ಸಿನಿಮಾ ರಾಪಟ ಡಿ.1...

    ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತ ಲೋಕಾಯುಕ್ತ ಬಲೆಗೆ

    ಕುಂದಾಪುರ : ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಗುಮಾಸ್ತ ಬಿ.ಮಂಜುನಾಥ್ ಪೂಜಾರಿ ಲೋಕಾಯಕ್ತ...

    Don't Miss

    ಮಂಗಳೂರು: ಅರ್ಧದಲ್ಲಿಯೆ ಸ್ಥಗಿತಗೊಂಡ ಅಪಾರ್ಟ್ಮೆಂಟ್ ಲಿಫ್ಟ್ – ಅಗ್ನಿಶಾಮಕ ದಳದಿಂದ ಐವರ ರಕ್ಷಣೆ

    ಮಂಗಳೂರು: ನಗರದ ಅಪಾರ್ಟ್ಮೆಂಟ್ ಒಂದರಲ್ಲಿ ಲಿಫ್ಟ್ ಕೆಟ್ಟು ಅರ್ಧದಲ್ಲಿಯೆ ಸ್ಥಗಿತಗೊಂಡಿದ್ದು, ಲಿಫ್ಟ್‌ನಲ್ಲಿ ಸಿಲುಕಿಕೊಂಡಿದ್ದ ಐವರನ್ನು ಅಗ್ನಿಶಾಮಕದಳದ ಸಿಬ್ಬಂದಿ ರಕ್ಷಿಸಿದ ಘಟನೆ ನಡೆದಿದೆ. ನಗರದ ಬೆಂದೂರಿನಲ್ಲಿರುವ ಶಿಲ್ಪಾ ಪ್ಯಾಲೇಸ್ ಎಂಬ ಅಪಾರ್ಟ್ಮೆಂಟ್...

    ಮಂಗಳೂರು : ಮರಣ ಪ್ರಮಾಣ ದೃಢೀಕರಣಕ್ಕೆ 13 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ವಿಎ

    ಮಂಗಳೂರು : ಅಜ್ಜನ ಮರಣ ಪ್ರಮಾಣ ಪತ್ರದ ದೃಢೀಕರಣಕ್ಕೆ 13 ಸಾವಿರ ಲಂಚ ಕೇಳಿದ ಚೇಳ್ಯಾರು ಗ್ರಾಮದ ವಿಎ ಶ್ರೀ ವಿಜಿತ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ...

    ಮಂಗಳೂರು: ಎಮ್ಮೆಕೆರೆ ಕ್ರೀಡಾಂಗಣದ ಅಭಿವೃದ್ಧಿಗೆ ಶಂಕು ಸ್ಥಾಪನೆ

    ಮಂಗಳೂರು: ಎಮ್ಮೆಕೆರೆ ಕ್ರೀಡಾಂಗಣದ ಅಭಿವೃದ್ಧಿಗೆ ಶಂಕು ಸ್ಥಾಪನೆ ಬೆಳಗ್ಗೆ 11 ಗಂಟೆಗೆ ಎಮ್ಮೆಕೆರೆ ಮೈದಾನದಲ್ಲಿ ಜನ ಪ್ರತಿನಿಧಿಗಳ ಉಪಸ್ಥಿತಿಯೊಂದಿಗೆ ನಡೆದಿದೆ.

    ಬೆಳ್ತಂಗಡಿ: ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ – ಸವಾರ ಸಾವು

    ಬೆಳ್ತಂಗಡಿ: ಬೈಕ್ ನ ಸೈಡ್ ಸ್ಟ್ಯಾಂಡ್ ತೆಗೆಯದೆ ಬೈಕ್ ಚಲಾಯಿಸಿದ ಪರಿಣಾಮ ಬೈಕ್ ನಿಯಂತ್ರಣ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನಪ್ಪಿದ ಘಟನೆ ಬೆಳ್ತಂಗಡಿಯ ಉಜಿರೆಯಲ್ಲಿ ನಡೆದಿದ್ದು,...

    ಯಕ್ಷಾಂಗಣ ಸಪ್ತಾಹದಲ್ಲಿ ಬೆಟ್ಟಂಪಾಡಿ ಬಾಳಪ್ಪ ಶೆಟ್ಟಿ ಸಂಸ್ಮರಣೆ

    ಮಂಗಳೂರು: 'ಸಾಧನ ಶೀಲ ಕಲಾವಿದರ ಹೆಸರಿನೊಂದಿಗೆ ಅವರ ಮನೆತನದ ಅಥವಾ ಊರಿನ ಹೆಸರು ಸೇರಿಕೊಂಡಿರುತ್ತದೆ. ಇದು ಅಂಥವರ ಸಮಗ್ರ ಕುಟುಂಬಕ್ಕೆ ಸಲ್ಲುವ ಗೌರವ. ಬೆಟ್ಟಂಪಾಡಿ ಬಾಳಪ್ಪ ಶೆಟ್ಟರು ಈ ನಿಟ್ಟಿನಲ್ಲಿ...