ಪುತ್ತೂರು ಪಾಣಾಜೆ ಗ್ರಾಮದ ಆರ್ಲಪದವು ಎಂಬಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಆರ್ಲಪದವು ನಿವಾಸಿ, ಮೇಸ್ತ್ರಿ ಕೆಲಸ ಮಾಡುತ್ತಿರುವ ಶಿವಪ್ಪ ನಾಯ್ಕ ಎಂಬವರ ಪುತ್ರ ವಿಜಯ ಕುಮಾರ್ ಎಸ್(25ವ) ಜೀವಾಂತ್ಎಂಯ ಮಾಡಿಕೊಂಡ ಯುವಕನಾಗಿದ್ಬದಾನೆ. ವಿಜಯ್ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಘಟನೆಗೆ ಕಾರಣ ತಿಳಿದು ಬಂದಿಲ್ಲ. ತಂದೆಯ ಜೊತೆ ತಾನು ಮೇಸ್ತ್ರಿಯಾಗಿ ಕೆಲಸಕ್ಕೆ ತೆರಳುತ್ತಿದ್ದ ವಿಜಯ್ ಗುತ್ತಿಗೆದಾರರಾಗಿಯೂ ಕೆಲಸ ಮಾಡುತ್ತಿದ್ದರು. ಅವಿವಾಹಿತರಾಗಿದ್ದ ಮೃತರು ತಂದೆ ಶಿವಪ್ಪ ನಾಯ್ಕ, ತಾಯಿ , ಸಹೋದರ, ಮತ್ತು ಸಹೋದರಿಯನ್ನು ಅಗಲಿದ್ದಾರೆ. ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Trending
- ಉಳ್ಳಾಲ: ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ಅಟೋ ಚಾಲಕ ಸೇರಿ ಮೂವರ ಬಂಧನ
- ಪುತ್ತೂರು “ಲೋಕಾಯುಕ್ತ ಜನ ಸಂಪರ್ಕ ಸಭೆ
- ಕಾಂತರಾಜ್ ಆಯೋಗದಿಂದ ಪರಿಶಿಷ್ಟ ಸಮುದಾಯಗಳ ವಿರುದ್ಧ ಸಂವಿಧಾನ ವಿರೋಧಿ ಷಡ್ಯಂತ್ರ – ಲೋಲಾಕ್ಷ
- ಕಿರಣಚಂದ್ರ ರೈ.ಬಿ. ಇವರಿಗೆ ಡಾಕ್ಟರೇಟ್ ಪದವಿ
- ತುಳುನಾಡ್ ಕಾನ್ಕ್ಲೇವ್ ಎಂಬ ತುಳುವಿನ ಅದ್ಭುತ ಕಾರ್ಯಕ್ರಮ
- ಮಂಗಳೂರು ಮತ್ತು ಉಡುಪಿಯಲ್ಲಿ ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ಡಾ.ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ , ರಕ್ತದಾನ ಸಪ್ತಾಹ ಆಯೋಜನೆ
- ಎಪ್ರಿಲ್ 14, ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ವತಿಯಿಂದ ಡಾ. ಬಿ.ಆರ್ . ಅಂಬೇಡ್ಕರ್ ಜಯಂತಿ
- ಉಳ್ಳಾಲದಲ್ಲಿ ಸಮಗ್ರ ಆರೋಗ್ಯ ವ್ಯವಸ್ಥೆ: ಸ್ಪೀಕರ್ ಯು.ಟಿ. ಖಾದರ್