Tuesday, May 30, 2023

ಐಕಳ ಹರೀಶ್ ಶೆಟ್ಟಿ ಯವರ ಸಮಾಜ ಕಲ್ಯಾಣ ಕಾರ್ಯಕ್ರಮಕ್ಕೆ ಹರ್ಷ ವ್ಯಕ್ತ ಪಡಿಸಿದ ಪುಣೆಯ ಉದ್ಯಮಿ ಕೆ.ಕೆ. ಶೆಟ್ಟಿ

ಕುಂಬ್ಳೆ ರಾಜರಾಜೇಶ್ವರಿ ದೇವಸ್ಥಾನದ ಧರ್ಮದರ್ಶಿಗಳು ಹಾಗೂ ಶಬ್ರಿ ಇಂಡಸ್ಟ್ರಿಯಲ್ ಕೇಟರಿಂಗ್ ಅಹಮದ್ ನಗರ, ಮುಂಬೈ ಇದರ ಅಧ್ಯಕ್ಷರಾದ ಶ್ರೀ ಕೆ ಕೆ ಶೆಟ್ಟಿಯವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕನ್ಯಾನ...
More

    Latest Posts

    ಕುಂದಾಪುರ: ತೆಂಗಿನ ಮರಕ್ಕೆ ಢಿಕ್ಕಿಯಾದ ಆಟೋ ರಿಕ್ಷಾ – ಪ್ರಯಾಣಿಕ ಮೃತ್ಯು

    ಕುಂದಾಪುರ: ಆಟೋ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕ ಮೃತಪಟ್ಟ ಘಟನೆ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಾಸಿ ಗ್ರಾಮದ ಆನಗೋಡು...

    ಮಂಗಳೂರು: ಗಣೇಶ್ ಕುಲಾಲ್ ಮಾಣಿಲರಿಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

    ಮಂಗಳೂರು: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಪಿ ಎಸ್ ದಿನೇಶ್ ಕುಮಾರ್ ಕರ್ನಾಟಕ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಡೊಜ ಡಾಕ್ಟರ್ ಮಹೇಶ್ ಜೋಶಿ ಹಾಗೂ...

    ‘ಕೊಟ್ಟ ಮಾತಿನಂತೆ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿ ಗೊಳಿಸುತ್ತೇವೆ’ – ಡಿಕೆಶಿ

    ಬೆಂಗಳೂರು: ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 1ರಂದು...

    ಬೈಂದೂರು : ನಿರುದ್ಯೋಗದಿಂದ ಮನನೊಂದ ಯುವತಿ ಆತ್ಮಹತ್ಯೆ

    ಬೈಂದೂರು: ನಿರುದ್ಯೋಗದ ಕಾರಣದಿಂದ  ಮನನೊಂದ ಯುವತಿ ಡೆತ್‌ ನೋಟ್‌ ಬರೆದು  ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಾಲ್ತೊಡು ಗ್ರಾಮದ ಸಿಗೇಅಡಿ ನಿವಾಸಿ ಪ್ರಮೋದಾ ಶೆಟ್ಟಿ ಅವರ ಪುತ್ರಿ  ಗೌತಮಿ...

    ಬಂಟ್ವಾಳ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್

    ಬಂಟ್ವಾಳ: ಬಂಟ್ವಾಳ ಬಿಜೆಪಿ ಅಭ್ಯರ್ಥಿ, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಶನಿವಾರ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪ್ರಾರ್ಥನೆಗೈದು ಸಹಸ್ರಾರು ಕಾರ್ಯಕರ್ತ ರೊಂದಿಗೆ ಕಾಲ್ನಡಿಗೆಯ ಮೂಲಕ ಸಾಗಿ ಬಿ.ಸಿ.ರೋಡಿನ ತಾಲೂಕು ಆಡಳಿತ ಸೌಧದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

    ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಉಷಾ ಆರ್.ನಾಯ್ಕ್ ದಂಪತಿ ಪ್ರಾರ್ಥನೆ ನೆರವೇರಿಸಿದ್ದು, ಬಿ.ಫಾರ್ಮ್ ಹಾಗೂ ನಾಮಪತ್ರ ದಾಖಲೆಗಳಿಗೆ ಪೂಜೆ ಸಲ್ಲಿಸಲಾಯಿತು. ಪಾದಯಾತ್ರೆಯ ಸಂದರ್ಭದಲ್ಲಿ ಕಾರ್ಯಕರ್ತರು ಬಿಜೆಪಿ ಪಕ್ಷದ ಧ್ವಜ ಹಿಡಿದು ಪಕ್ಷದ ಜತೆಗೆ ರಾಜೇಶ್ ನಾಯ್ಕ್ ಅವರಿಗೆ ಜೈಕಾರ ಕೂಗಿದರು.

    ಪಾದಯಾತ್ರೆ ಮುಂದೆ ಸಾಗುತ್ತಿದ್ದಂತೆ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಕಾಲ್ನಡಿಗೆಯಲ್ಲಿ ಸೇರಿಕೊಂಡಿದ್ದು, ಬಿ.ಸಿ.ರೋಡಿನ ಕೈಕಂಬ ಪೊಳಲಿ ದ್ವಾರದಿಂದ ಕಾರ್ಯಕರ್ತರ ಸಂಖ್ಯೆ ಇನ್ನಷ್ಟು ಹೆಚ್ಚಾಗಿತ್ತು. ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಕಾಲ್ನಡಿಗೆಯಲ್ಲಿ ಪಾಲ್ಗೊಂಡು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.

    ಪೊಳಲಿ ಕ್ಷೇತ್ರದಲ್ಲಿ ಪೂಜೆ ಸಲ್ಲಿಸುವ ವೇಳೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ, ರವೀಶ್ ಶೆಟ್ಟಿ ಕರ್ಕಳ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕಿ ಸುಲೋಚನಾ ಜಿ.ಕೆ.ಭಟ್, ಬೂಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಪುರಸಭಾ ಹಿರಿಯ ಸದಸ್ಯ ಎ.ಗೋವಿಂದ ಪ್ರಭು, ಉದಯಕುಮಾರ್ ರಾವ್, ಜಿ.ಪಂ.ಮಾಜಿ ಸದಸ್ಯರಾದ ಕಮಲಾಕ್ಷಿ ಕೆ.ಪೂಜಾರಿ, ರವೀಂದ್ರ ಕಂಬಳಿ, ತುಂಗಪ್ಪ ಬಂಗೇರ, ಮುಂಬಯಿ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಅಧ್ಯಕ್ಷ ಸಂತೋಷ್ ಜಿ.ಶೆಟ್ಟಿ ದಳಂದಿಲ, ಮುಂಬಯಿನ ಉದ್ಯಮಿ ವಿವೇಕ್ ಶೆಟ್ಟಿ ನಗ್ರಿಗುತ್ತು, ಪಕ್ಷದ ಜಿಲ್ಲೆ, ಕ್ಷೇತ್ರ ಮಟ್ಟದ ಪದಾಧಿಕಾರಿಗಳು, ಹಿರಿಯ ಕಾರ್ಯಕರ್ತರು, ರಾಜೇಶ್ ನಾಯ್ಕ್ ಕುಟುಂಬದ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು

    Latest Posts

    ಕುಂದಾಪುರ: ತೆಂಗಿನ ಮರಕ್ಕೆ ಢಿಕ್ಕಿಯಾದ ಆಟೋ ರಿಕ್ಷಾ – ಪ್ರಯಾಣಿಕ ಮೃತ್ಯು

    ಕುಂದಾಪುರ: ಆಟೋ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕ ಮೃತಪಟ್ಟ ಘಟನೆ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಾಸಿ ಗ್ರಾಮದ ಆನಗೋಡು...

    ಮಂಗಳೂರು: ಗಣೇಶ್ ಕುಲಾಲ್ ಮಾಣಿಲರಿಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

    ಮಂಗಳೂರು: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಪಿ ಎಸ್ ದಿನೇಶ್ ಕುಮಾರ್ ಕರ್ನಾಟಕ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಡೊಜ ಡಾಕ್ಟರ್ ಮಹೇಶ್ ಜೋಶಿ ಹಾಗೂ...

    ‘ಕೊಟ್ಟ ಮಾತಿನಂತೆ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿ ಗೊಳಿಸುತ್ತೇವೆ’ – ಡಿಕೆಶಿ

    ಬೆಂಗಳೂರು: ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 1ರಂದು...

    ಬೈಂದೂರು : ನಿರುದ್ಯೋಗದಿಂದ ಮನನೊಂದ ಯುವತಿ ಆತ್ಮಹತ್ಯೆ

    ಬೈಂದೂರು: ನಿರುದ್ಯೋಗದ ಕಾರಣದಿಂದ  ಮನನೊಂದ ಯುವತಿ ಡೆತ್‌ ನೋಟ್‌ ಬರೆದು  ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಾಲ್ತೊಡು ಗ್ರಾಮದ ಸಿಗೇಅಡಿ ನಿವಾಸಿ ಪ್ರಮೋದಾ ಶೆಟ್ಟಿ ಅವರ ಪುತ್ರಿ  ಗೌತಮಿ...

    Don't Miss

    ಬೆಳ್ತಂಗಡಿ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ; ಗಂಭೀರ ಗಾಯಗೊಂಡಿದ್ದ KSRTC ಬಸ್ ಚಾಲಕ ಸಾವು

    ಬೆಳ್ತಂಗಡಿ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಕೆ ಎಸ್ ಆರ್ ಟಿ ಸಿ ಬಸ್ ಚಾಲಕ ಸಾವನ್ನಪ್ಪಿದ್ದಾರೆ. ಮೇ.18ರಂದು ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಸೇತುವೆ ಸಮೀಪ...

    BREAKING NEWS: ವಿಧಾನಸಭೆ ನೂತನ ಸ್ಪೀಕರ್ ಆಗಿ ಯು.ಟಿ ಖಾದರ್ ಸರ್ವಾನುಮತದಿಂದ ಆಯ್ಕೆ

    ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದಂತ ವಿಧಾನಸಭೆ ನೂತನ ಸಭಾಧ್ಯಕ್ಷರು ಯಾರು ಆಗಲಿದ್ದಾರೆ ಎನ್ನುವುದಕ್ಕೆ ತೆರೆ ಬಿದ್ದಿದೆ. ಸ್ಪೀಕರ್ ಆಗಿ ಶಾಸಕ ಯು.ಟಿ ಖಾದರ್ ಆಯ್ಕೆಯಾಗಿದ್ದಾರೆ. ಇಂದು...

    ಖ್ಯಾತ ನಟ ನಿತೇಶ್ ಪಾಂಡೆ ಹೃದಯಾಘಾತದಿಂದ ನಿಧನ

    ಮುಂಬೈ: ಕಿರುತೆರೆ ರಂಗದಲ್ಲಿ ಸಾಲು ಸಾಲು ಸಾವುಗಳು ಸಂಭವಿಸುತ್ತಿದ್ದು, ಇಂದು ಬೆಳಿಗ್ಗೆ ಕಿರುತೆರೆ ನಟಿಯೊಬ್ಬಳು ಕಾರು ಅಪಘಾತದಲ್ಲಿ ಸಾವನಪ್ಪಿದ್ದ ಸುದ್ದಿಯ ಬೆನ್ನಲ್ಲೇ ಇದೀಗ ಮತ್ತೋರ್ವ ಖ್ಯಾತ ನಟ ಹೃದಯಾಘಾತದಿಂದ ನಿಧನರಾಗಿದ್ದಾರೆ.

    ನೆರೆ ಹಾಗೂ ಪ್ರಾಕೃತಿಕ ವಿಕೋಪ ಸಂದರ್ಭಗಳಲ್ಲಿ ಪರಿಹಾರ ಕಾರ್ಯಗಳನ್ನು ತುರ್ತು ಕೈಗೊಳ್ಳಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

    ಉಡುಪಿ: ಮಳೆಯಿಂದ ಉಂಟಾಗುವ ನೆರೆ ಸೇರಿದಂತೆ ಪ್ರಕೃತಿ ವಿಕೋಪಗಳಲ್ಲಿ ಮಾನವ ಹಾನಿ ಹಾಗೂ ಹೆಚ್ಚಿನ ಆಸ್ತಿ ಹಾನಿ ಉಂಟಾಗದAತೆ ತಪ್ಪಿಸಲು ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಕೂರ್ಮಾರಾವ್...

    ಮಂಗಳೂರು: ಜೂನ್ 1ರಿಂದ ಜುಲೈ 31ರವರೆಗೆ ಮೀನುಗಾರಿಕೆ ನಿಷೇಧ

    ಮಂಗಳೂರು: ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು ಅಥವಾ ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮೂಲಕ...