Tuesday, May 30, 2023

ಐಕಳ ಹರೀಶ್ ಶೆಟ್ಟಿ ಯವರ ಸಮಾಜ ಕಲ್ಯಾಣ ಕಾರ್ಯಕ್ರಮಕ್ಕೆ ಹರ್ಷ ವ್ಯಕ್ತ ಪಡಿಸಿದ ಪುಣೆಯ ಉದ್ಯಮಿ ಕೆ.ಕೆ. ಶೆಟ್ಟಿ

ಕುಂಬ್ಳೆ ರಾಜರಾಜೇಶ್ವರಿ ದೇವಸ್ಥಾನದ ಧರ್ಮದರ್ಶಿಗಳು ಹಾಗೂ ಶಬ್ರಿ ಇಂಡಸ್ಟ್ರಿಯಲ್ ಕೇಟರಿಂಗ್ ಅಹಮದ್ ನಗರ, ಮುಂಬೈ ಇದರ ಅಧ್ಯಕ್ಷರಾದ ಶ್ರೀ ಕೆ ಕೆ ಶೆಟ್ಟಿಯವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕನ್ಯಾನ...
More

    Latest Posts

    ಕುಂದಾಪುರ: ತೆಂಗಿನ ಮರಕ್ಕೆ ಢಿಕ್ಕಿಯಾದ ಆಟೋ ರಿಕ್ಷಾ – ಪ್ರಯಾಣಿಕ ಮೃತ್ಯು

    ಕುಂದಾಪುರ: ಆಟೋ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕ ಮೃತಪಟ್ಟ ಘಟನೆ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಾಸಿ ಗ್ರಾಮದ ಆನಗೋಡು...

    ಮಂಗಳೂರು: ಗಣೇಶ್ ಕುಲಾಲ್ ಮಾಣಿಲರಿಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

    ಮಂಗಳೂರು: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಪಿ ಎಸ್ ದಿನೇಶ್ ಕುಮಾರ್ ಕರ್ನಾಟಕ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಡೊಜ ಡಾಕ್ಟರ್ ಮಹೇಶ್ ಜೋಶಿ ಹಾಗೂ...

    ‘ಕೊಟ್ಟ ಮಾತಿನಂತೆ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿ ಗೊಳಿಸುತ್ತೇವೆ’ – ಡಿಕೆಶಿ

    ಬೆಂಗಳೂರು: ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 1ರಂದು...

    ಬೈಂದೂರು : ನಿರುದ್ಯೋಗದಿಂದ ಮನನೊಂದ ಯುವತಿ ಆತ್ಮಹತ್ಯೆ

    ಬೈಂದೂರು: ನಿರುದ್ಯೋಗದ ಕಾರಣದಿಂದ  ಮನನೊಂದ ಯುವತಿ ಡೆತ್‌ ನೋಟ್‌ ಬರೆದು  ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಾಲ್ತೊಡು ಗ್ರಾಮದ ಸಿಗೇಅಡಿ ನಿವಾಸಿ ಪ್ರಮೋದಾ ಶೆಟ್ಟಿ ಅವರ ಪುತ್ರಿ  ಗೌತಮಿ...

    ಅತ್ಯಾಚಾರ ಪ್ರಕರಣ: ಮುರ್ಮುರಿಂದ ಕ್ಷಮಾದಾನ ಅರ್ಜಿ ವಜಾ

    ಹೊಸದಿಲ್ಲಿ: 2008ರಲ್ಲಿ ಮಹಾರಾಷ್ಟ್ರದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕಲ್ಲು ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಿ, ಗಲ್ಲು ಶಿಕ್ಷೆಗೆ ಗುರಿಯಾಗಿರುವ ಅಪರಾಧಿಯ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಿರಸ್ಕರಿಸಿದ್ದಾರೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ.

    ಅಪರಾಧಿ ವಸಂತ್‌ ಸಂಪತ್‌ ದುಪುರೆ (55) ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು 2017ರ ಮೇ 3ರಂದು ವಜಾಗೊಳಿಸಿದ್ದ ಸುಪ್ರೀಂ ಕೋರ್ಟ್‌, ಗಲ್ಲು ಶಿಕ್ಷೆಯನ್ನು ಎತ್ತಿ ಹಿಡಿದಿತ್ತು. ಕೇಂದ್ರ ಗೃಹ ಸಚಿವಾಲಯದ ಮೂಲಕ ಕ್ಷಮಾದಾನ ಅರ್ಜಿಯು ಈ ವರ್ಷ ಮಾ.28ರಂದು ರಾಷ್ಟ್ರಪತಿ ಕಾರ್ಯಾಲಯವನ್ನು ತಲುಪಿತ್ತು.

    Latest Posts

    ಕುಂದಾಪುರ: ತೆಂಗಿನ ಮರಕ್ಕೆ ಢಿಕ್ಕಿಯಾದ ಆಟೋ ರಿಕ್ಷಾ – ಪ್ರಯಾಣಿಕ ಮೃತ್ಯು

    ಕುಂದಾಪುರ: ಆಟೋ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕ ಮೃತಪಟ್ಟ ಘಟನೆ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಾಸಿ ಗ್ರಾಮದ ಆನಗೋಡು...

    ಮಂಗಳೂರು: ಗಣೇಶ್ ಕುಲಾಲ್ ಮಾಣಿಲರಿಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

    ಮಂಗಳೂರು: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಪಿ ಎಸ್ ದಿನೇಶ್ ಕುಮಾರ್ ಕರ್ನಾಟಕ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಡೊಜ ಡಾಕ್ಟರ್ ಮಹೇಶ್ ಜೋಶಿ ಹಾಗೂ...

    ‘ಕೊಟ್ಟ ಮಾತಿನಂತೆ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿ ಗೊಳಿಸುತ್ತೇವೆ’ – ಡಿಕೆಶಿ

    ಬೆಂಗಳೂರು: ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 1ರಂದು...

    ಬೈಂದೂರು : ನಿರುದ್ಯೋಗದಿಂದ ಮನನೊಂದ ಯುವತಿ ಆತ್ಮಹತ್ಯೆ

    ಬೈಂದೂರು: ನಿರುದ್ಯೋಗದ ಕಾರಣದಿಂದ  ಮನನೊಂದ ಯುವತಿ ಡೆತ್‌ ನೋಟ್‌ ಬರೆದು  ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಾಲ್ತೊಡು ಗ್ರಾಮದ ಸಿಗೇಅಡಿ ನಿವಾಸಿ ಪ್ರಮೋದಾ ಶೆಟ್ಟಿ ಅವರ ಪುತ್ರಿ  ಗೌತಮಿ...

    Don't Miss

    ಬೆಳ್ತಂಗಡಿ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ; ಗಂಭೀರ ಗಾಯಗೊಂಡಿದ್ದ KSRTC ಬಸ್ ಚಾಲಕ ಸಾವು

    ಬೆಳ್ತಂಗಡಿ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಕೆ ಎಸ್ ಆರ್ ಟಿ ಸಿ ಬಸ್ ಚಾಲಕ ಸಾವನ್ನಪ್ಪಿದ್ದಾರೆ. ಮೇ.18ರಂದು ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಸೇತುವೆ ಸಮೀಪ...

    BREAKING NEWS: ವಿಧಾನಸಭೆ ನೂತನ ಸ್ಪೀಕರ್ ಆಗಿ ಯು.ಟಿ ಖಾದರ್ ಸರ್ವಾನುಮತದಿಂದ ಆಯ್ಕೆ

    ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದಂತ ವಿಧಾನಸಭೆ ನೂತನ ಸಭಾಧ್ಯಕ್ಷರು ಯಾರು ಆಗಲಿದ್ದಾರೆ ಎನ್ನುವುದಕ್ಕೆ ತೆರೆ ಬಿದ್ದಿದೆ. ಸ್ಪೀಕರ್ ಆಗಿ ಶಾಸಕ ಯು.ಟಿ ಖಾದರ್ ಆಯ್ಕೆಯಾಗಿದ್ದಾರೆ. ಇಂದು...

    ಖ್ಯಾತ ನಟ ನಿತೇಶ್ ಪಾಂಡೆ ಹೃದಯಾಘಾತದಿಂದ ನಿಧನ

    ಮುಂಬೈ: ಕಿರುತೆರೆ ರಂಗದಲ್ಲಿ ಸಾಲು ಸಾಲು ಸಾವುಗಳು ಸಂಭವಿಸುತ್ತಿದ್ದು, ಇಂದು ಬೆಳಿಗ್ಗೆ ಕಿರುತೆರೆ ನಟಿಯೊಬ್ಬಳು ಕಾರು ಅಪಘಾತದಲ್ಲಿ ಸಾವನಪ್ಪಿದ್ದ ಸುದ್ದಿಯ ಬೆನ್ನಲ್ಲೇ ಇದೀಗ ಮತ್ತೋರ್ವ ಖ್ಯಾತ ನಟ ಹೃದಯಾಘಾತದಿಂದ ನಿಧನರಾಗಿದ್ದಾರೆ.

    ನೆರೆ ಹಾಗೂ ಪ್ರಾಕೃತಿಕ ವಿಕೋಪ ಸಂದರ್ಭಗಳಲ್ಲಿ ಪರಿಹಾರ ಕಾರ್ಯಗಳನ್ನು ತುರ್ತು ಕೈಗೊಳ್ಳಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

    ಉಡುಪಿ: ಮಳೆಯಿಂದ ಉಂಟಾಗುವ ನೆರೆ ಸೇರಿದಂತೆ ಪ್ರಕೃತಿ ವಿಕೋಪಗಳಲ್ಲಿ ಮಾನವ ಹಾನಿ ಹಾಗೂ ಹೆಚ್ಚಿನ ಆಸ್ತಿ ಹಾನಿ ಉಂಟಾಗದAತೆ ತಪ್ಪಿಸಲು ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಕೂರ್ಮಾರಾವ್...

    ಮಂಗಳೂರು: ಜೂನ್ 1ರಿಂದ ಜುಲೈ 31ರವರೆಗೆ ಮೀನುಗಾರಿಕೆ ನಿಷೇಧ

    ಮಂಗಳೂರು: ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು ಅಥವಾ ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮೂಲಕ...