Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ಉಡುಪಿ: ಹಿರಿಯ ಸಾಹಿತಿ, ನಾಟಕಕಾರ, ಚಲನಚಿತ್ರ ನಟ, ನಿರ್ಮಾಪಕ , ನಿರ್ದೇಶಕ ಸುಧಾಕರ್ ಬನ್ನಂಜೆ ಯವರಿಗೆ ಸನ್ಮಾನ

    1 June 2025

    ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ನೂತನ ಮಹಿಳಾ ಅಧ್ಯಕ್ಷರಾಗಿ ಸುನಂದ ಕೋಟ್ಯಾನ್, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸುರೇಂದ್ರ ಪೂಜಾರಿ ಹಾವಂಜೆ ಮತ್ತು ಜೊತೆ ಕಾರ್ಯದರ್ಶಿಯಾಗಿ ಪ್ರೀತಮ್ ಡಿಸೋಜಾ ಆಯ್ಕೆ.

    1 June 2025

    ಮೂಡುಬಿದಿರೆ: ಜೈನಮಠದಲ್ಲಿ ಶ್ರುತ ಪಂಚಮಿ ಆಚರಣೆಭಗವಂತ ವಾಣಿ ಲಿಖಿತ ರೂಪಕ್ಕೆ ಬಂದ ಪವಿತ್ರ ದಿನ ಶ್ರುತ ಪಂಚಮಿ: ಭಟ್ಟಾರಕ ಸ್ವಾಮೀಜಿ

    1 June 2025
    Facebook WhatsApp Telegram
    Trending
    • ಉಡುಪಿ: ಹಿರಿಯ ಸಾಹಿತಿ, ನಾಟಕಕಾರ, ಚಲನಚಿತ್ರ ನಟ, ನಿರ್ಮಾಪಕ , ನಿರ್ದೇಶಕ ಸುಧಾಕರ್ ಬನ್ನಂಜೆ ಯವರಿಗೆ ಸನ್ಮಾನ
    • ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ನೂತನ ಮಹಿಳಾ ಅಧ್ಯಕ್ಷರಾಗಿ ಸುನಂದ ಕೋಟ್ಯಾನ್, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸುರೇಂದ್ರ ಪೂಜಾರಿ ಹಾವಂಜೆ ಮತ್ತು ಜೊತೆ ಕಾರ್ಯದರ್ಶಿಯಾಗಿ ಪ್ರೀತಮ್ ಡಿಸೋಜಾ ಆಯ್ಕೆ.
    • ಮೂಡುಬಿದಿರೆ: ಜೈನಮಠದಲ್ಲಿ ಶ್ರುತ ಪಂಚಮಿ ಆಚರಣೆಭಗವಂತ ವಾಣಿ ಲಿಖಿತ ರೂಪಕ್ಕೆ ಬಂದ ಪವಿತ್ರ ದಿನ ಶ್ರುತ ಪಂಚಮಿ: ಭಟ್ಟಾರಕ ಸ್ವಾಮೀಜಿ
    • ಮಂಗಳೂರು : ಆರೋಪಿಗಳು – ಆರೋಪಿಗಳಿಗೆ ಆಶ್ರಯ ಕೊಡಲು ಬಯಸುವವರಿಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಖಡಕ್ ಎಚ್ಚರಿಕೆ..!
    • ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ
    • ಮಂಗಳೂರು : ಮೊಂಟೆ ಪದವು ಗುಡ್ಡ ಕುಸಿದು ಅಜ್ಜಿ ಮತ್ತು 2 ಮೊಮ್ಮಕ್ಕಳು ಸಾವು, ತಾಯಿಯ ರಕ್ಷಣೆ..!
    • ಮೇ. 31 : ನಾಗಸ್ವರ ವಾದಕ ಸೈಯದ್ ನಾಸಿರ್ ಎರ್ಮಾಳ್ ಅವರಿಗೆ ತುಳು ಅಕಾಡೆಮಿಯ ಚಾವಡಿ ತಮ್ಮನ
    • ಮಂಗಳೂರು ಪೊಲೀಸ್ ಕಮಿಷನರ್ ಹುದ್ದೆಗೆ ಸುದೀರ್ ರೆಡ್ಡಿ ನೇಮಕ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Monday, June 2
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ರಾಯಚೂರು | ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮೃತ್ಯು ಆರೋಪ; ಕುಟುಂಬಸ್ಥರಿಂದ ಆ್ಯಂಬುಲೆನ್ಸ್ ಮೇಲೆ ಕಲ್ಲು ತೂರಾಟ

    ರಾಯಚೂರು | ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮೃತ್ಯು ಆರೋಪ; ಕುಟುಂಬಸ್ಥರಿಂದ ಆ್ಯಂಬುಲೆನ್ಸ್ ಮೇಲೆ ಕಲ್ಲು ತೂರಾಟ

    Tulunada SuryaBy Tulunada Surya26 May 2025Updated:26 May 2025 ಅಪರಾಧ No Comments1 Min Read
    Share
    Facebook WhatsApp
    Share on:

    ರಾಯಚೂರು : ಜಿಲ್ಲೆಯ ಮಸ್ಕಿ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬರು ಸಾವನ್ನಪ್ಪಿದ್ದು, ಕುಟುಂಬಸ್ಥರು ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

    ಘಟನೆ ಸಂಬಂಧ ಬಾಣಂತಿಯ ಕುಟುಂಬಸ್ಥರು ಆಸ್ಪತ್ರೆಯ ಮುಂದೆ ಧರಣಿ ನಡೆಸಿ, ಕಲ್ಲು ತೂರಾಟ ಮಾಡಿದ್ದು, ಆ್ಯಂಬುಲೆನ್ಸ್‌ನ ಗಾಜು ಪುಡಿಪುಡಿಯಾಗಿದೆ.

    ಮಸ್ಕಿ ಪಟ್ಟಣದ ಸಿದ್ದಮ್ಮ ಎನ್ನುವ ಬಾಣಂತಿಯನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಸೋಮವಾರ ಬಾಣಂತಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಗೊತ್ತಾಗುತ್ತಿದ್ದಂತೆ ಆಸ್ಪತ್ರೆಯ ಮುಂದೆ ಸಂಬಂಧಿಕರು ಜಮಾವಣೆಗೊಂಡು ಧರಣಿ ನಡೆಸಿ, ವೈದ್ಯರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಆರೋಗ್ಯ ಮತ್ತು ಕಲ್ಯಾಣ ಇಲಾಖೆ ತಾಲೂಕು ಅಧಿಕಾರಿ ಡಾ.ಶಿವಕುಮಾರ, ಲಿಂಗಸುಗೂರು ತಾಲೂಕು ವೈದ್ಯಾಧಿಕಾರಿ ಅಮರೇಶ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಆಸ್ಪತ್ರೆಯ ಆವರಣದಲ್ಲಿ ಧರಣಿಯಿಂದ ಉಂಟಾಗಿದ್ದ ಬಿಗುವಿನ ವಾತಾವರಣ ನಿಯಂತ್ರಿಸಲು ಪೊಲೀಸ್ ಸಿಬ್ಬಂದಿಗಳು ಹರಸಾಹಸಪಟ್ಟರು. ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ಲಭ್ಯ ವಾಗಬೇಕಾಗಿದೆ

    Share on:
    Rayachur Tulunada surya ತುಳುನಾಡ ಸೂರ್ಯ

    Keep Reading

    ಉಡುಪಿ: ಹಿರಿಯ ಸಾಹಿತಿ, ನಾಟಕಕಾರ, ಚಲನಚಿತ್ರ ನಟ, ನಿರ್ಮಾಪಕ , ನಿರ್ದೇಶಕ ಸುಧಾಕರ್ ಬನ್ನಂಜೆ ಯವರಿಗೆ ಸನ್ಮಾನ

    ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ನೂತನ ಮಹಿಳಾ ಅಧ್ಯಕ್ಷರಾಗಿ ಸುನಂದ ಕೋಟ್ಯಾನ್, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸುರೇಂದ್ರ ಪೂಜಾರಿ ಹಾವಂಜೆ ಮತ್ತು ಜೊತೆ ಕಾರ್ಯದರ್ಶಿಯಾಗಿ ಪ್ರೀತಮ್ ಡಿಸೋಜಾ ಆಯ್ಕೆ.

    ಮೂಡುಬಿದಿರೆ: ಜೈನಮಠದಲ್ಲಿ ಶ್ರುತ ಪಂಚಮಿ ಆಚರಣೆಭಗವಂತ ವಾಣಿ ಲಿಖಿತ ರೂಪಕ್ಕೆ ಬಂದ ಪವಿತ್ರ ದಿನ ಶ್ರುತ ಪಂಚಮಿ: ಭಟ್ಟಾರಕ ಸ್ವಾಮೀಜಿ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.