Monday, December 4, 2023

Bank Holidays : ಡಿಸೆಂಬರ್ ನಲ್ಲಿ 18 ದಿನಗಳು ಬ್ಯಾಂಕ್ ಗಳಿಗೆ ರಜೆ : ಇಲ್ಲಿದೆ ಫುಲ್ ಲಿಸ್ಟ್

ತಿಂಗಳ ಆರಂಭದ ಮೊದಲು, ಬ್ಯಾಂಕುಗಳ ರಜಾದಿನಗಳ ಪಟ್ಟಿ ಹೊರಬರುತ್ತದೆ. ಈ ವರ್ಷದ ಕೊನೆಯ ತಿಂಗಳು ಡಿಸೆಂಬರ್ ನಲ್ಲಿ ಪ್ರಾರಂಭವಾಗಲಿದೆ ಮತ್ತು ಅದಕ್ಕೂ ಮೊದಲು ಬ್ಯಾಂಕ್ ರಜಾದಿನಗಳ ಪಟ್ಟಿ ಈಗಾಗಲೇ ಬಂದಿದೆ.
More

    Latest Posts

    ಹಾಸನ: 8 ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ಬಲಿ

    ಮೈಸೂರು: ಜಿಲ್ಲೆಯ ಬಳ್ಳೆ ಆನೆ ಶಿಬರದಲ್ಲಿದ್ದಂತ ಸತತ 8 ಬಾರಿ ಮೈಸೂರಿನ ದಸರಾದಲ್ಲಿ ಚಿನ್ನದ ಅಂಬಾರಿ ಹೊತ್ತಿದ್ದಂತ ಅರ್ಜುನ (64) ಆನೆ ಒಂಟಿ ಸಲಗದ ದಾಳಿಯಿಂದ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

    ‘ಭಾರತೀಯ ನೌಕಾಪಡೆ’ಯಲ್ಲಿ ವಿವಿಧ 275 ಹುದ್ದೆಗಳಿಗೆ ಅರ್ಜಿ ಆಹ್ವಾನ

    ನಿರುದ್ಯೋಗಿಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ನೌಕಾಪಡೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೌಕಾಪಡೆಯಲ್ಲಿ ಹಲವಾರು ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಅಧಿಸೂಚನೆಯ...

    ಪುತ್ತೂರು : ಗ್ರಾಮ ಪಂಚಾಯತ್‌ ಸದಸ್ಯ ನೇಣಿಗೆ ಶರಣು..!

    ಪುತ್ತೂರು : ಪುತ್ತೂರಿನಲ್ಲಿ ಗ್ರಾಮ ಪಂಚಾಯತ್‌ ಸದಸ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾಡನ್ನೂರು ಗ್ರಾಮದ ಕಾವು ಬಂಗ್ಲೆಗುಡ್ಡೆ ನಿವಾಸಿ, ಅರಿಯಡ್ಕ ಗ್ರಾಮ ಪಂಚಾಯತ್‌ನ ಕಾಂಗ್ರೆಸ್‌ ಬೆಂಬಲಿತ ಸದಸ್ಯ ಶಂಕರ ಮಾಡನ್ನೂರು ಆತ್ಮಹತ್ಯೆಗೆ...

    ಮಂಗಳೂರು: ಭೂಮಾಪನಾಧಿಕಾರಿ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶ

    ಮಂಗಳೂರು: ಬೆಳ್ತಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಭೂ ಮಾಪನಾಧಿಕಾರಿಯನ್ನು ಜಿಲ್ಲಾಧಿಕಾರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.ಬೆಳ್ತಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಭೂ ಮಾಪನಾಧಿಕಾರಿ ನಿಝಾಮ್ ಅಮಾನತುಗೊಂಡ ಅಧಿಕಾರಿ.ನಿಝಾಮ್ ಸುರತ್ಕಲ್ ವಲಯ ಭೂ ಮಾಪನಾಧಿಕಾರಿಯಾಗಿದ್ದ ಸಂದರ್ಭ ,...

    ‘ಸುಪ್ರೀಂ ಕೋರ್ಟ್’ನಲ್ಲಿ ‘ಮೂಕ ವಕೀಲೆ’ ವಾದ: ‘ಹೊಸ ಇತಿಹಾಸ’ ದಾಖಲು

    ನವದೆಹಲಿ: ದೇಶದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ನಲ್ಲಿ ವಾಕ್ ಶ್ರವಣ ದೋಷವುಳ್ಳ ಮೂಕ ವಕೀಲೆಯೊಬ್ಬರು ಸಂಕೇತ ಭಾಷೆಯನ್ನು ಬಳಸುವ ಮೂಲಕ ವಾದ ಮಂಡಿಸಿದ್ದಾರೆ. ಈ ಮೂಲಕ ಹೊಸ ಇತಿಹಾಸವನ್ನು ದಾಖಲು ಮಾಡಲಾಗಿದೆ.

    ಹೌದು ಭಾರತದ ಮುಖ್ಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ ಅವರಿದ್ದ ನ್ಯಾಯಪೀಠವು ವರ್ಚುವಲ್ ಆಗಿ ಪ್ರಕರಣಗಳ ವಿಚಾರಣೆ ನಡೆಸುತ್ತಿದ್ದ ವೇಳೆ ಸಾರಾ ಸನ್ನಿ ಎಂಬ ಮೂಕ ವಕೀಲೆ ತಮ್ಮ ವ್ಯಾಖ್ಯಾನಕಾರ ಸೌರಭ್ ರಾಯ್ ಚೌಧರಿ ಮೂಲಕ ವಾದವನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶ ಮುಂದೆ ಮಂಡಿಸಿದ್ದಾರೆ.

    ಸಾರಾ ಅವರ ಸಂಕೇತ ಭಾಷೆಯನ್ನು ಸೌರಭ್ ಅವರು ಬಾಯಿ ಮಾತಿನಲ್ಲಿ ಹೇಳುವ ಮೂಲಕ ಸುಪ್ರೀಂ ಕೋರ್ಟ್ ನ್ಯಾಯಪೀಠಕ್ಕೆ ತಿಳಿಸಿಕೊಟ್ಟಿದ್ದಾರೆ. ಈ ಪ್ರಯತ್ನವನ್ನು ಅನೇಕ ಗಣ್ಯರು, ಹಿರಿಯ ವಕೀಲರು ಶ್ಲಾಘಿಸಿದ್ದಾರೆ.

    ನಡೆದಿದ್ದೇನು.?

    ಅರ್ಜಿಯೊಂದರ ವಿಚಾರಣೆಯ ಆರಂಭದ ವೇಳೆ ವರ್ಚುವಲ್ ವಿಚಾರಣೆಯ ತಾಂತ್ರಿಕ ತಂಡವು ಸಾರಾಗೆ ಸ್ಕ್ರೀನ್ ಮೇಲೆ ಬರಲು ಅನುತಿ ನೀಡದೇ ಕೇವಲ ವ್ಯಾಖ್ಯಾನಕಾರ ಸೌರಭ್ ಗೆ ಅನುಮತಿ ನೀಡಿತು. ಹೀಗಾಗಿ ಮೊದಲಿಗೆ ಸ್ಕ್ರೀನ್ ನಲ್ಲಿ ಸೌರಭ್ ಮಾತ್ರ ಕಾಣಿಸಿಕೊಂಡು ಸಾರಾ ತರೆಯ ಹಿಂದೆ ಸಂಜ್ಞೆಯ ಮೂಲಕ ಹೇಳುತ್ತಿದ್ದ ವಿವರವನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಬಾಯಿ ಮಾತಿನ ಮೂಲಕ ತಿಳಿಸಿದರು.

    ಆಗ ಮಧ್ಯಪ್ರವೇಶಿಸಿದ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ ಅವರು, ವಕೀಲೆ ಸಾರಾ ಅವರಿಗೂ ಸ್ಕ್ರೀನ್ ಮೇಲೆ ಅವಕಾಶ ನೀಡಿ ಅಂತ ಆದೇಶಿಸಿದರು. ಆಗ ಸಾರಾ ಅವರು ಒಂದು ಸ್ಕ್ರೀನ್ ನಲ್ಲಿ ತಮ್ಮ ಸಂಜ್ಞೆ ವಾದವನ್ನು ಮಂಡಿಸಿದರು. ಅವರ ವ್ಯಾಖ್ಯಾನಕಾರ ಸೌರಭ್, ಅವರ ಸಂಜ್ಞೆಗಳನ್ನು ಬಾಯಿ ಮಾತಿನಲ್ಲಿ ನ್ಯಾಯಪೀಠದ ಗಮಕ್ಕೆ ತಿಳಿಸಿದರು.

    ನ್ಯಾಯಮೂರ್ತಿ ಚಂದ್ರ ಚೂಡ ಅವರು ಮೊದಲಿನಿಂದಲೂ ನ್ಯಾಯಕ್ಕೆ ಸಮಾನ ನ್ಯಾಯದಾನ ಪ್ರತೀಕರಾಗಿದ್ದಾರೆ. ಇಬ್ಬರು ಅಂಗವಿಕಲ ಬಾಲಕಿಯರ ದತ್ತು ತಂದೆಯೂ ಹೌದು. ವರ್ಷಾರಂಭದಲ್ಲಿ ಅವರು ತಮ್ಮ ಇಬ್ಬರು ಹೆಣ್ಣುಮಕ್ಕಳ್ನು ತಮ್ಮ ಕಚೇರಿಗೆ ಪ್ರವಾಸಕ್ಕೆಂದು ಕರೆತಂದು ಎಲ್ಲರನ್ನು ಚಕಿತಗೊಳಿಸಿದ್ದರು.

    ನ್ಯಾಯಾಲಯವು ಹೇಗೆ ಕೆಲಸ ಮಾಡುತ್ತದೆ. ಅಲ್ಲಿ ತಮ್ಮ ಕೆಲಸ ಏನು ಎಂಬುದನ್ನು ಅವರು ತಮ್ಮ ಹೆಣ್ಣುಮಕ್ಕಳಿಗೆ ವಿವರಿಸಿದ್ದರು. ಇಂತಹ ಅವರು ದೇಶದ ಇತಿಹಾಸದಲ್ಲಿ ಇದೇ ಮೊದಲು ಎನ್ನುವಂತೆ ಮೂಕ ವಕೀಲೆಯೊಬ್ಬರಿಗೆ ವಾದ ಮಂಡಿಸೋದಕ್ಕೆ ಅವಕಾಶ ಮಾಡಿಕೊಟ್ಟು, ಹೊಸ ಇತಿಹಾಸವನ್ನು ಇದೀಗ ಬರೆದಿದ್ದಾರೆ.

    Latest Posts

    ಹಾಸನ: 8 ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ಬಲಿ

    ಮೈಸೂರು: ಜಿಲ್ಲೆಯ ಬಳ್ಳೆ ಆನೆ ಶಿಬರದಲ್ಲಿದ್ದಂತ ಸತತ 8 ಬಾರಿ ಮೈಸೂರಿನ ದಸರಾದಲ್ಲಿ ಚಿನ್ನದ ಅಂಬಾರಿ ಹೊತ್ತಿದ್ದಂತ ಅರ್ಜುನ (64) ಆನೆ ಒಂಟಿ ಸಲಗದ ದಾಳಿಯಿಂದ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

    ‘ಭಾರತೀಯ ನೌಕಾಪಡೆ’ಯಲ್ಲಿ ವಿವಿಧ 275 ಹುದ್ದೆಗಳಿಗೆ ಅರ್ಜಿ ಆಹ್ವಾನ

    ನಿರುದ್ಯೋಗಿಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ನೌಕಾಪಡೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೌಕಾಪಡೆಯಲ್ಲಿ ಹಲವಾರು ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಅಧಿಸೂಚನೆಯ...

    ಪುತ್ತೂರು : ಗ್ರಾಮ ಪಂಚಾಯತ್‌ ಸದಸ್ಯ ನೇಣಿಗೆ ಶರಣು..!

    ಪುತ್ತೂರು : ಪುತ್ತೂರಿನಲ್ಲಿ ಗ್ರಾಮ ಪಂಚಾಯತ್‌ ಸದಸ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾಡನ್ನೂರು ಗ್ರಾಮದ ಕಾವು ಬಂಗ್ಲೆಗುಡ್ಡೆ ನಿವಾಸಿ, ಅರಿಯಡ್ಕ ಗ್ರಾಮ ಪಂಚಾಯತ್‌ನ ಕಾಂಗ್ರೆಸ್‌ ಬೆಂಬಲಿತ ಸದಸ್ಯ ಶಂಕರ ಮಾಡನ್ನೂರು ಆತ್ಮಹತ್ಯೆಗೆ...

    ಮಂಗಳೂರು: ಭೂಮಾಪನಾಧಿಕಾರಿ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶ

    ಮಂಗಳೂರು: ಬೆಳ್ತಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಭೂ ಮಾಪನಾಧಿಕಾರಿಯನ್ನು ಜಿಲ್ಲಾಧಿಕಾರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.ಬೆಳ್ತಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಭೂ ಮಾಪನಾಧಿಕಾರಿ ನಿಝಾಮ್ ಅಮಾನತುಗೊಂಡ ಅಧಿಕಾರಿ.ನಿಝಾಮ್ ಸುರತ್ಕಲ್ ವಲಯ ಭೂ ಮಾಪನಾಧಿಕಾರಿಯಾಗಿದ್ದ ಸಂದರ್ಭ ,...

    Don't Miss

    ಮಂಗಳೂರು: ಮನೆಗೆ ನುಗ್ಗಿ 30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

    ಮಂಗಳೂರು: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಸುಮಾರು 30 ಲಕ್ಷ ರೂ. ಮೌಲ್ಯದ ಚಿನ್ನದ ಒಡವೆಗಳನ್ನು ಕಳವು ಮಾಡಿರುವ ಘಟನೆ ಬಿಜೈ ನ್ಯೂರೋಡ್‌ನ‌ ಸಂಕೈಗುಡ್ಡದಲ್ಲಿ ನಡೆದಿದೆ. ನ.24ರ...

    ಬೆಳ್ತಂಗಡಿ: ಕಾರಿನ ಮೇಲೆ ಆನೆ ದಾಳಿ – ಓರ್ವನಿಗೆ ಗಾಯ

    ಬೆಳ್ತಂಗಡಿ: ನೆರಿಯ ಸಮೀಪದ ತೋಟತ್ತಾಡಿಯ ಬಯಲು ಬಸ್ತಿ ಬಳಿ ಆನೆಯೊಂದು ರಸ್ತೆಯಲ್ಲಿ ಚಲಿಸುತಿದ್ದ ಕಾರಿಗೆ ಹಾನಿ ಮಾಡಿದ ಪರಿಣಾಮ ಓರ್ವ ಗಾಯಗೊಂಡ ಘಟನೆ ನಡೆದಿದೆ. ಆನೆ ರಸ್ತೆಯಲ್ಲಿ ನಡೆದು ಹೋಗುತ್ತಿರುವುದನ್ನ...

    ಹಸುಗೂಸುಗಳ ಮಾರಾಟ ದಂಧೆ – ಬೃಹತ್ ಜಾಲ ಭೇದಿಸಿದ ಸಿಸಿಬಿ, 8 ಮಂದಿ ಅರೆಸ್ಟ್!

    ಬೆಂಗಳೂರು: ನಗರದಲ್ಲಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಹಸುಗೂಸುಗಳ ಮಾರಾಟ ದಂಧೆಯನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಪುಟ್ಟ ಕಂದಮ್ಮಗಳನ್ನು ಮಾರಾಟ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಈವರೆಗೆ ಸುಮಾರು 60ಕ್ಕೂ ಹೆಚ್ಚು...

    ಮಂಗಳೂರು: ಸಾಕು ನಾಯಿಗಳಿಗೆ ಪಾಲಿಕೆಯಿಂದ ಡಾಗ್ ಲೆಸೆನ್ಸ್ ಪಡೆಯಲು ಸೂಚನೆ

    ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ 60 ವಾರ್ಡ್‍ಗಳಲ್ಲಿ ಈಗಾಗಲೇ ಬೀದಿ ನಾಯಿಗಳ ಹಾವಳಿಗಳು ಹೆಚ್ಚಾಗಿದ್ದು ಬೀದಿ ನಾಯಿಗಳಿಂದ ಕಡಿತಕ್ಕೊಳಗಾಗುವವರ ಸಂಖ್ಯೆಯೂ ಆಧಿಕವಾಗಿರುತ್ತದೆ. ಆದ್ದರಿಂದ ನಗರದ ಸಾರ್ವಜನಿಕರ ಆರೋಗ್ಯಕ್ಕೆ ತುಂಬಾ ಗಾಢವಾದ...

    ವಿಟ್ಲ: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡ ಆರೋಪಿ ಬಂಧನ..!

    ವಿಟ್ಲ: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಕಾಸರಗೋಡಿನ ಮಂಜೇಶ್ವರದ ಉಪ್ಪಳದಲ್ಲಿ ನಡೆಸಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಜಂಶೀರ್ @ ಜಂಸೀದ್ @ ಜೆಮ್ಮಿ (27)...