Friday, December 1, 2023

ವಿಟ್ಲ: ಮಹಿಳೆಗೆ ಚಾಕು ತೋರಿಸಿ ಚಿನ್ನ ಕಳ್ಳತನಕ್ಕೆ ಯತ್ನಿಸಿ ಪರಾರಿ

ವಿಟ್ಲ: ಕುಳ ಗ್ರಾಮದ ನೀರಪಳಿಕೆಯಲ್ಲಿ ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಬೆದರಿಸಿ ಚಿನ್ನ ಲಪಟಾಯಿಸಲು ಯತ್ನಿಸಿದ ಘಟನೆ ನಡೆದಿದೆ. ನೀರಪಳಿಕೆ ಮಹಮ್ಮದ್ ಕುಂಞ ಅವರ ಮನೆಯವರು ಚಿಕಿತ್ಸೆಗಾಗಿ ಆಸ್ಪತ್ರೆಗೆ...
More

    Latest Posts

    ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ

    ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ  ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ...

    ಡಿ.1 ರಂದು “ರಾಪಟ” ತುಳು ಸಿನೆಮಾ ಬಿಡುಗಡೆ

    ಬೊಳ್ಳಿ ಮೂವೀಸ್ ಹಾಗೂ ಅವಿಕಾ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ,ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ ಸಿನಿಮಾ ರಾಪಟ ಡಿ.1...

    ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತ ಲೋಕಾಯುಕ್ತ ಬಲೆಗೆ

    ಕುಂದಾಪುರ : ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಗುಮಾಸ್ತ ಬಿ.ಮಂಜುನಾಥ್ ಪೂಜಾರಿ ಲೋಕಾಯಕ್ತ...

    Bank Holidays : ಡಿಸೆಂಬರ್ ನಲ್ಲಿ 18 ದಿನಗಳು ಬ್ಯಾಂಕ್ ಗಳಿಗೆ ರಜೆ : ಇಲ್ಲಿದೆ ಫುಲ್ ಲಿಸ್ಟ್

    ತಿಂಗಳ ಆರಂಭದ ಮೊದಲು, ಬ್ಯಾಂಕುಗಳ ರಜಾದಿನಗಳ ಪಟ್ಟಿ ಹೊರಬರುತ್ತದೆ. ಈ ವರ್ಷದ ಕೊನೆಯ ತಿಂಗಳು ಡಿಸೆಂಬರ್ ನಲ್ಲಿ ಪ್ರಾರಂಭವಾಗಲಿದೆ ಮತ್ತು ಅದಕ್ಕೂ ಮೊದಲು ಬ್ಯಾಂಕ್ ರಜಾದಿನಗಳ ಪಟ್ಟಿ ಈಗಾಗಲೇ ಬಂದಿದೆ.

    ಆಪ್ತನ ಸಹೋದರನ ಅಂತಿಮಯಾತ್ರೆಗೆ ಹೆಗಲುಕೊಟ್ಟ ವಿಧಾನಸಭಾ ಸ್ಪೀಕರ್ ಖಾದರ್

    ಉಳ್ಳಾಲ: ತನ್ನ ಆಪ್ತನ ಸಹೋದರನ ಅಂತಿಮಯಾತ್ರೆಯಲ್ಲಿ ಭಾಗವಹಿಸಿ ಶವಯಾತ್ರೆಯ ವೇಳೆ ಹೆಗಲುಕೊಟ್ಟು ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಮಾನವೀಯತೆ ಮೆರೆದಿದ್ದಾರೆ.

    ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಅವರ ಸಹೋದರ ಶರತ್ ಕಾಜವ (55) ಅಕಾಲಿಕವಾಗಿ ಭಾನುವಾರ ಮರಣಹೊಂದಿದ್ದರು. ಮಾಹಿತಿ ತಿಳಿಯುತ್ತಿದ್ದಂತೆಯೇ ಯು.ಟಿ ಖಾದರ್ ಅವರು ಪೂರ್ವನಿಗದಿ ಪಡಿಸಿದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿ ತಕ್ಷಣವೇ ಮಿತ್ತಕೋಡಿಯ ಕಾಜವ ಅವರ‌ ಮನೆಗೆ ಧಾವಿಸಿದರು. ಸಂಬಂಧಿಕರಲ್ಲಿ ಧೈರ್ಯ ತುಂಬಿದ ಅವರು ನಂತರ ನಡೆದ ಅಂತಿಮಯಾತ್ರೆಗೆ ಹೆಗಲುಕೊಟ್ಟರು.

    ನರಿಂಗಾನ ಕಂಬಳ ಸಮಿತಿಯ ಕಾರ್ಯಾಧ್ಯಕ್ಷ ಪ್ರಶಾಂತ್ ಕಾಜವ ಸಹೋದರರಾಗಿದ್ದ ಶರತ್ ಕಾಜಾವ, ಪ್ರಗತಿಪರ ಕೃಷಿಕ ವೆಂಕಪ್ಪ ಕಾಜವರ ಪುತ್ರ. ಕಂಬಳ ಸಮಿತಿಯ ಸದಸ್ಯರೂ ಆಗಿದ್ದ ಅವರು ಮಿತ್ತಕೋಡಿ ಕಂಬಳದ ಯಶಸ್ಸಿಗಾಗಿ ಹಲವು ವಾರಗಳ ಕಾಲ ದುಡಿದಿದ್ದರು. ವಿಧಾನಸಭಾಧ್ಯಕ್ಷರಾದ ಖಾದರ್ ತನ್ನ ಎಲ್ಲಾ ಕೆಲಸಗಳನ್ನು ಬಿಟ್ಟು ಆಪ್ತನ ಸಹೋದರ ಅಂತಿಮ ಕಾರ್ಯದಲ್ಲಿ ಭಾಗವಹಿಸಿದ್ದಾರೆ.

    Latest Posts

    ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ

    ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ  ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ...

    ಡಿ.1 ರಂದು “ರಾಪಟ” ತುಳು ಸಿನೆಮಾ ಬಿಡುಗಡೆ

    ಬೊಳ್ಳಿ ಮೂವೀಸ್ ಹಾಗೂ ಅವಿಕಾ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ,ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ ಸಿನಿಮಾ ರಾಪಟ ಡಿ.1...

    ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತ ಲೋಕಾಯುಕ್ತ ಬಲೆಗೆ

    ಕುಂದಾಪುರ : ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಗುಮಾಸ್ತರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಗುಮಾಸ್ತ ಬಿ.ಮಂಜುನಾಥ್ ಪೂಜಾರಿ ಲೋಕಾಯಕ್ತ...

    Bank Holidays : ಡಿಸೆಂಬರ್ ನಲ್ಲಿ 18 ದಿನಗಳು ಬ್ಯಾಂಕ್ ಗಳಿಗೆ ರಜೆ : ಇಲ್ಲಿದೆ ಫುಲ್ ಲಿಸ್ಟ್

    ತಿಂಗಳ ಆರಂಭದ ಮೊದಲು, ಬ್ಯಾಂಕುಗಳ ರಜಾದಿನಗಳ ಪಟ್ಟಿ ಹೊರಬರುತ್ತದೆ. ಈ ವರ್ಷದ ಕೊನೆಯ ತಿಂಗಳು ಡಿಸೆಂಬರ್ ನಲ್ಲಿ ಪ್ರಾರಂಭವಾಗಲಿದೆ ಮತ್ತು ಅದಕ್ಕೂ ಮೊದಲು ಬ್ಯಾಂಕ್ ರಜಾದಿನಗಳ ಪಟ್ಟಿ ಈಗಾಗಲೇ ಬಂದಿದೆ.

    Don't Miss

    ಮಂಗಳೂರು : ಮರಣ ಪ್ರಮಾಣ ದೃಢೀಕರಣಕ್ಕೆ 13 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ವಿಎ

    ಮಂಗಳೂರು : ಅಜ್ಜನ ಮರಣ ಪ್ರಮಾಣ ಪತ್ರದ ದೃಢೀಕರಣಕ್ಕೆ 13 ಸಾವಿರ ಲಂಚ ಕೇಳಿದ ಚೇಳ್ಯಾರು ಗ್ರಾಮದ ವಿಎ ಶ್ರೀ ವಿಜಿತ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ...

    ಮಂಗಳೂರು: ಎಮ್ಮೆಕೆರೆ ಕ್ರೀಡಾಂಗಣದ ಅಭಿವೃದ್ಧಿಗೆ ಶಂಕು ಸ್ಥಾಪನೆ

    ಮಂಗಳೂರು: ಎಮ್ಮೆಕೆರೆ ಕ್ರೀಡಾಂಗಣದ ಅಭಿವೃದ್ಧಿಗೆ ಶಂಕು ಸ್ಥಾಪನೆ ಬೆಳಗ್ಗೆ 11 ಗಂಟೆಗೆ ಎಮ್ಮೆಕೆರೆ ಮೈದಾನದಲ್ಲಿ ಜನ ಪ್ರತಿನಿಧಿಗಳ ಉಪಸ್ಥಿತಿಯೊಂದಿಗೆ ನಡೆದಿದೆ.

    ಬೆಳ್ತಂಗಡಿ: ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ – ಸವಾರ ಸಾವು

    ಬೆಳ್ತಂಗಡಿ: ಬೈಕ್ ನ ಸೈಡ್ ಸ್ಟ್ಯಾಂಡ್ ತೆಗೆಯದೆ ಬೈಕ್ ಚಲಾಯಿಸಿದ ಪರಿಣಾಮ ಬೈಕ್ ನಿಯಂತ್ರಣ ಡಿವೈಡರ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನಪ್ಪಿದ ಘಟನೆ ಬೆಳ್ತಂಗಡಿಯ ಉಜಿರೆಯಲ್ಲಿ ನಡೆದಿದ್ದು,...

    ಯಕ್ಷಾಂಗಣ ಸಪ್ತಾಹದಲ್ಲಿ ಬೆಟ್ಟಂಪಾಡಿ ಬಾಳಪ್ಪ ಶೆಟ್ಟಿ ಸಂಸ್ಮರಣೆ

    ಮಂಗಳೂರು: 'ಸಾಧನ ಶೀಲ ಕಲಾವಿದರ ಹೆಸರಿನೊಂದಿಗೆ ಅವರ ಮನೆತನದ ಅಥವಾ ಊರಿನ ಹೆಸರು ಸೇರಿಕೊಂಡಿರುತ್ತದೆ. ಇದು ಅಂಥವರ ಸಮಗ್ರ ಕುಟುಂಬಕ್ಕೆ ಸಲ್ಲುವ ಗೌರವ. ಬೆಟ್ಟಂಪಾಡಿ ಬಾಳಪ್ಪ ಶೆಟ್ಟರು ಈ ನಿಟ್ಟಿನಲ್ಲಿ...

    ಹಿರಿಯ ಕಲಾವಿದ ರಂಗ ನಿರ್ದೇಶಕ ತಮ್ಮಲಕ್ಷ್ಮಣ ಅವರಿಗೆ ತುಳುನಾಟಕ ಬ್ರಹ್ಮ ರಾಮ ಕಿರೋಡಿಯನ್ ಸಂಸ್ಮರಣೆ

    ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ದಿನಾಂಕ 25-11-2023ರ ಶನಿವಾರ ಸಂಜೆ 5 ಗಂಟೆ ಸಮಯದಲ್ಲಿ ಜರಗುವ ಯಕ್ಷಾಂಗಣ ಮಂಗಳೂರು’ ಇವರ ಸರಣಿ ಸಂಸ್ಕರಣ ಸಮಾರಂಭದಲ್ಲಿ ತುಳು...