ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭಾರಿ ಸಂಚಲನ ಮೂಡಿಸಿದರು. ಚೈನ್ ಲಿಂಕ್ ಮಾದರಿಯ ಆರ್ಪಿಸಿ ತನ್ನ ಸಾವಿರಾರು ಗ್ರಾಹಕರಿಗೆ ಪಂಗನಮ ಹಾಕಿ ಕೋಟಿಗಟ್ಟಲೆ ಹಣ ಲಪಟಾಯಿಸಿದೆ ಅನ್ನೋ ಸುದ್ದಿ ಹೊರ ಬಿದ್ದಿದೆ ಇಂದಿನಿಂದ ಮೂರು ದಿನ ಕಾಲ ವಿತ್ ಡ್ರಾ ಮಾಡಲು ಅವಕಾಶ ನೀಡಿದ ಸಂಸ್ಥೆಯು ಪುನಃ ರಿನಿವಲ್ ಹಾಗೂ ಆದರ್ ಸಂಖ್ಯೆ ಕೇಳುತ್ತಿದ್ದು ಗ್ರಾಹಕರಲ್ಲಿ ಆತಂಕ ಮೂಡಿಸಿದೆ ರ್ಪಿಸಿ ಡಿಸೆಂಬರ್ ತಿಂಗಳಿಗೆ ಅಂತ್ಯವಾಗಲಿದೆ ಎಂದು ಈ ಹಿಂದೆ ಕೆಲವರು ಎಚ್ಚರಿಕೆ ನೀಡಿದ್ದರು ಇತ್ತೀಚಿನ ದಿನಗಳಲ್ಲಿ ಸೈಬರ್ ಖದೀಮರು ಕೂಡ ಇಂಥ ಚೈನ್ ಲಿಂಕ್ ಮಾದರಿಯ ಗ್ಯಾಮ್ಲಿಂಗ್ ಬಳಸುತ್ತಿದ್ದಾರೆ ಆರ್ಪಿಸಿ ಕೂಡ ಅಂತದೇ ಮಾದರಿ ಅನುಸರಿಸುತಿದ್ದೆಯಾ ಅನ್ನೋ ಶಂಕೆ ಗ್ರಾಹಕರಿಗೆ ಶುರುವಾಗಿದೆ ಗ್ರಾಹಕರು ಜಿಲ್ಲೆಯ ಸಾವಿರಾರು ಮಂದಿ ಜನರು ಆರ್ಪಿಸಿಯಲ್ಲಿ ಹಣ ಹೂಡಿಕೆ ಮಾಡಿದ್ದರು ಆರಂಭದಲ್ಲಿ ಕೆಲವು ಗ್ರಾಹಕರಿಗೆ ತಮ್ಮ ಹೂಡಿಕೆ ಹಣಕ್ಕಿಂತ ಡಬಲ್ ಮೊತ್ತ ನೀಡಿತ್ತು ಉಳಿದಂತೆ ಬೇರೆ ಗ್ರಾಹಕರಿಗೆ ಹಿಂದಿನಿಂದ ಮೂರು ದಿನ ಕಾಲ ಅವಕಾಶ ನೀಡಿದ ಆರ್ಪಿಸಿ ಸಂಸ್ಥೆಯ ವಿಡ್ರೋ ಆಯ್ಕೆ ಮಾಡಿದರೆ ಯಾವುದೇ ಮೊತ್ತ ಕಂಡು ಬರುತ್ತಿಲ್ಲ ಬಂಪರ್ ಆಫರ್ ಹೆಸರಲ್ಲಿ ಮತ್ತಷ್ಟು ಹಣ ಹೂಡುವಂತೆ ಪ್ರೇರೇಪಣೆ ನೀಡುತ್ತಿದೆ. ಅನಧಿಕೃತ ಆರ್.ಪಿ.ಸಿ ಆಪ್ ಇದೀಗ ಬಹುತೇಕ ಮುಚ್ಚಿದೆ ಎಂದು ಎಂದು ಖಾತ್ರಿಯಾಗುತ್ತಿದ್ದಂತೆ ಗ್ರಾಹಕರು ಕಂಗಾಲಾಗಿದ್ದು ತುಳುನಾಡ ರಕ್ಷಣಾ ವೇದಿಕೆ ಕೇಂದ್ರಿಯ ಅಧ್ಯಕ್ಷ ಯೋಗೇಶ್ ಶೆಟ್ಟಿ ಜಪ್ಪು ರವರನ್ನು ಸಂಪರ್ಕಿಸಿದ್ದು ಯೋಗೀಶ್ ಶೆಟ್ಟಿ ಜಪ್ಪು ರವರು ಕಂಪನಿ ಯವರು ಕೂಡಲೇ ಹಿಂದಿನಂತೆ ಹಣ ವಿಪ್ರೋ ಮಾಡಲು ಅವಕಾಶ ಕಲ್ಪಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಆರ್.ಪಿ.ಸಿ ಗ್ರಾಹಕರ ರಕ್ಷಣೆ ಗೆ ಬ್ರಹತ್ ಪ್ರತಿಭಟನಾ ಸಭೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ
Trending
- ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಮೂವರಿಗೆ ವಿಧಿಸಿದ್ದ ಗಲ್ಲು ಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್, ಶಿಕ್ಷೆ ಕಡಿಮೆ ಮಾಡಿದರೆ ಸಮಾಜಕ್ಕೆ ತಪ್ಪು ಸಂದೇಶ – ತೀಕ್ಷ್ಣ ಅಭಿಪ್ರಾಯ
- ಕುಂದಾಪುರ: ಮಾಜಿ ಶಾಸಕ, ಹಿರಿಯ ಧಾರ್ಮಿಕ–ಸಾಮಾಜಿಕ ಮುಂದಾಳು ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ ತುಳುನಾಡ ರಕ್ಷಣಾ ವೇದಿಕೆ ತೀವ್ರ ಸಂತಾಪ
- ರಾಷ್ಟ್ರೀಯ ಹೆದ್ದಾರಿ ಯು-ಟರ್ನ್ ಏಕಪಕ್ಷೀಯವಾಗಿ ಬಂದ್: ಪರ್ಯಾಯ ಸರ್ವಿಸ್ ರಸ್ತೆ ಇಲ್ಲದೆ ಜನಜೀವನ ಅಸ್ತವ್ಯಸ್ತ – ತಕ್ಷಣ ಹಳೆಯ ವ್ಯವಸ್ಥೆ ಪುನಸ್ಥಾಪನೆಗೆ ಯೋಗಿಶ್ ಶೆಟ್ಟಿ ಜಪ್ಪುರ ಆಗ್ರಹ
- Tulunada Rakshana Vedike, Udupi District, Felicitates Former Hockey India Player Adrian D’Souza
- 🛑 ಕಾಸರಗೋಡು | ತೂಮಿನಾಡು ಕುಟುಂಬ ಕಲಹ: ಮೃತರ ಸಂಖ್ಯೆ 2ಕ್ಕೆ ಏರಿಕೆ, ಗಂಭೀರ ಗಾಯಗೊಂಡಿದ್ದ ಶೇಕುಂಞಿ ಆಸ್ಪತ್ರೆಯಲ್ಲಿ ನಿಧನ
- ಕೆ.ಎಸ್. ಹೆಗ್ಡೆ ಆಸ್ಪತ್ರೆ ಸಮೀಪ ತ್ಯಾಜ್ಯ ನೀರು ನಿಂತು ತೀವ್ರ ಸಮಸ್ಯೆ –ಶಾಶ್ವತ ಪರಿಹಾರಕ್ಕೆ ತುಳುನಾಡ ರಕ್ಷಣಾ ವೇದಿಕೆ ಅಟೋ ಘಟಕದಿಂದ ಒತ್ತಾಯ
- ಅಭಿವೃದ್ಧಿಯಲ್ಲಿ ಹೊಸ ಭರವಸೆ ಮೂಡಿಸಿದ ಕೇಂದ್ರ ಬಜೆಟ್:- ಶಾಸಕ ಕಾಮತ್
- ಮಂಗಳೂರು | ಎಚ್ಚರಿಕೆ ಗಂಟೆ ಹೊಡೆಯುವ ಗುಜ್ಜರಕೆರೆ ನೀರು

