ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭಾರಿ ಸಂಚಲನ ಮೂಡಿಸಿದರು. ಚೈನ್ ಲಿಂಕ್ ಮಾದರಿಯ ಆರ್ಪಿಸಿ ತನ್ನ ಸಾವಿರಾರು ಗ್ರಾಹಕರಿಗೆ ಪಂಗನಮ ಹಾಕಿ ಕೋಟಿಗಟ್ಟಲೆ ಹಣ ಲಪಟಾಯಿಸಿದೆ ಅನ್ನೋ ಸುದ್ದಿ ಹೊರ ಬಿದ್ದಿದೆ ಇಂದಿನಿಂದ ಮೂರು ದಿನ ಕಾಲ ವಿತ್ ಡ್ರಾ ಮಾಡಲು ಅವಕಾಶ ನೀಡಿದ ಸಂಸ್ಥೆಯು ಪುನಃ ರಿನಿವಲ್ ಹಾಗೂ ಆದರ್ ಸಂಖ್ಯೆ ಕೇಳುತ್ತಿದ್ದು ಗ್ರಾಹಕರಲ್ಲಿ ಆತಂಕ ಮೂಡಿಸಿದೆ ರ್ಪಿಸಿ ಡಿಸೆಂಬರ್ ತಿಂಗಳಿಗೆ ಅಂತ್ಯವಾಗಲಿದೆ ಎಂದು ಈ ಹಿಂದೆ ಕೆಲವರು ಎಚ್ಚರಿಕೆ ನೀಡಿದ್ದರು ಇತ್ತೀಚಿನ ದಿನಗಳಲ್ಲಿ ಸೈಬರ್ ಖದೀಮರು ಕೂಡ ಇಂಥ ಚೈನ್ ಲಿಂಕ್ ಮಾದರಿಯ ಗ್ಯಾಮ್ಲಿಂಗ್ ಬಳಸುತ್ತಿದ್ದಾರೆ ಆರ್ಪಿಸಿ ಕೂಡ ಅಂತದೇ ಮಾದರಿ ಅನುಸರಿಸುತಿದ್ದೆಯಾ ಅನ್ನೋ ಶಂಕೆ ಗ್ರಾಹಕರಿಗೆ ಶುರುವಾಗಿದೆ ಗ್ರಾಹಕರು ಜಿಲ್ಲೆಯ ಸಾವಿರಾರು ಮಂದಿ ಜನರು ಆರ್ಪಿಸಿಯಲ್ಲಿ ಹಣ ಹೂಡಿಕೆ ಮಾಡಿದ್ದರು ಆರಂಭದಲ್ಲಿ ಕೆಲವು ಗ್ರಾಹಕರಿಗೆ ತಮ್ಮ ಹೂಡಿಕೆ ಹಣಕ್ಕಿಂತ ಡಬಲ್ ಮೊತ್ತ ನೀಡಿತ್ತು ಉಳಿದಂತೆ ಬೇರೆ ಗ್ರಾಹಕರಿಗೆ ಹಿಂದಿನಿಂದ ಮೂರು ದಿನ ಕಾಲ ಅವಕಾಶ ನೀಡಿದ ಆರ್ಪಿಸಿ ಸಂಸ್ಥೆಯ ವಿಡ್ರೋ ಆಯ್ಕೆ ಮಾಡಿದರೆ ಯಾವುದೇ ಮೊತ್ತ ಕಂಡು ಬರುತ್ತಿಲ್ಲ ಬಂಪರ್ ಆಫರ್ ಹೆಸರಲ್ಲಿ ಮತ್ತಷ್ಟು ಹಣ ಹೂಡುವಂತೆ ಪ್ರೇರೇಪಣೆ ನೀಡುತ್ತಿದೆ. ಅನಧಿಕೃತ ಆರ್.ಪಿ.ಸಿ ಆಪ್ ಇದೀಗ ಬಹುತೇಕ ಮುಚ್ಚಿದೆ ಎಂದು ಎಂದು ಖಾತ್ರಿಯಾಗುತ್ತಿದ್ದಂತೆ ಗ್ರಾಹಕರು ಕಂಗಾಲಾಗಿದ್ದು ತುಳುನಾಡ ರಕ್ಷಣಾ ವೇದಿಕೆ ಕೇಂದ್ರಿಯ ಅಧ್ಯಕ್ಷ ಯೋಗೇಶ್ ಶೆಟ್ಟಿ ಜಪ್ಪು ರವರನ್ನು ಸಂಪರ್ಕಿಸಿದ್ದು ಯೋಗೀಶ್ ಶೆಟ್ಟಿ ಜಪ್ಪು ರವರು ಕಂಪನಿ ಯವರು ಕೂಡಲೇ ಹಿಂದಿನಂತೆ ಹಣ ವಿಪ್ರೋ ಮಾಡಲು ಅವಕಾಶ ಕಲ್ಪಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಆರ್.ಪಿ.ಸಿ ಗ್ರಾಹಕರ ರಕ್ಷಣೆ ಗೆ ಬ್ರಹತ್ ಪ್ರತಿಭಟನಾ ಸಭೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ
Trending
- ಉಳ್ಳಾಲ: ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ಅಟೋ ಚಾಲಕ ಸೇರಿ ಮೂವರ ಬಂಧನ
- ಪುತ್ತೂರು “ಲೋಕಾಯುಕ್ತ ಜನ ಸಂಪರ್ಕ ಸಭೆ
- ಕಾಂತರಾಜ್ ಆಯೋಗದಿಂದ ಪರಿಶಿಷ್ಟ ಸಮುದಾಯಗಳ ವಿರುದ್ಧ ಸಂವಿಧಾನ ವಿರೋಧಿ ಷಡ್ಯಂತ್ರ – ಲೋಲಾಕ್ಷ
- ಕಿರಣಚಂದ್ರ ರೈ.ಬಿ. ಇವರಿಗೆ ಡಾಕ್ಟರೇಟ್ ಪದವಿ
- ತುಳುನಾಡ್ ಕಾನ್ಕ್ಲೇವ್ ಎಂಬ ತುಳುವಿನ ಅದ್ಭುತ ಕಾರ್ಯಕ್ರಮ
- ಮಂಗಳೂರು ಮತ್ತು ಉಡುಪಿಯಲ್ಲಿ ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ಡಾ.ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ , ರಕ್ತದಾನ ಸಪ್ತಾಹ ಆಯೋಜನೆ
- ಎಪ್ರಿಲ್ 14, ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ವತಿಯಿಂದ ಡಾ. ಬಿ.ಆರ್ . ಅಂಬೇಡ್ಕರ್ ಜಯಂತಿ
- ಉಳ್ಳಾಲದಲ್ಲಿ ಸಮಗ್ರ ಆರೋಗ್ಯ ವ್ಯವಸ್ಥೆ: ಸ್ಪೀಕರ್ ಯು.ಟಿ. ಖಾದರ್