ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭಾರಿ ಸಂಚಲನ ಮೂಡಿಸಿದರು. ಚೈನ್ ಲಿಂಕ್ ಮಾದರಿಯ ಆರ್ಪಿಸಿ ತನ್ನ ಸಾವಿರಾರು ಗ್ರಾಹಕರಿಗೆ ಪಂಗನಮ ಹಾಕಿ ಕೋಟಿಗಟ್ಟಲೆ ಹಣ ಲಪಟಾಯಿಸಿದೆ ಅನ್ನೋ ಸುದ್ದಿ ಹೊರ ಬಿದ್ದಿದೆ ಇಂದಿನಿಂದ ಮೂರು ದಿನ ಕಾಲ ವಿತ್ ಡ್ರಾ ಮಾಡಲು ಅವಕಾಶ ನೀಡಿದ ಸಂಸ್ಥೆಯು ಪುನಃ ರಿನಿವಲ್ ಹಾಗೂ ಆದರ್ ಸಂಖ್ಯೆ ಕೇಳುತ್ತಿದ್ದು ಗ್ರಾಹಕರಲ್ಲಿ ಆತಂಕ ಮೂಡಿಸಿದೆ ರ್ಪಿಸಿ ಡಿಸೆಂಬರ್ ತಿಂಗಳಿಗೆ ಅಂತ್ಯವಾಗಲಿದೆ ಎಂದು ಈ ಹಿಂದೆ ಕೆಲವರು ಎಚ್ಚರಿಕೆ ನೀಡಿದ್ದರು ಇತ್ತೀಚಿನ ದಿನಗಳಲ್ಲಿ ಸೈಬರ್ ಖದೀಮರು ಕೂಡ ಇಂಥ ಚೈನ್ ಲಿಂಕ್ ಮಾದರಿಯ ಗ್ಯಾಮ್ಲಿಂಗ್ ಬಳಸುತ್ತಿದ್ದಾರೆ ಆರ್ಪಿಸಿ ಕೂಡ ಅಂತದೇ ಮಾದರಿ ಅನುಸರಿಸುತಿದ್ದೆಯಾ ಅನ್ನೋ ಶಂಕೆ ಗ್ರಾಹಕರಿಗೆ ಶುರುವಾಗಿದೆ ಗ್ರಾಹಕರು ಜಿಲ್ಲೆಯ ಸಾವಿರಾರು ಮಂದಿ ಜನರು ಆರ್ಪಿಸಿಯಲ್ಲಿ ಹಣ ಹೂಡಿಕೆ ಮಾಡಿದ್ದರು ಆರಂಭದಲ್ಲಿ ಕೆಲವು ಗ್ರಾಹಕರಿಗೆ ತಮ್ಮ ಹೂಡಿಕೆ ಹಣಕ್ಕಿಂತ ಡಬಲ್ ಮೊತ್ತ ನೀಡಿತ್ತು ಉಳಿದಂತೆ ಬೇರೆ ಗ್ರಾಹಕರಿಗೆ ಹಿಂದಿನಿಂದ ಮೂರು ದಿನ ಕಾಲ ಅವಕಾಶ ನೀಡಿದ ಆರ್ಪಿಸಿ ಸಂಸ್ಥೆಯ ವಿಡ್ರೋ ಆಯ್ಕೆ ಮಾಡಿದರೆ ಯಾವುದೇ ಮೊತ್ತ ಕಂಡು ಬರುತ್ತಿಲ್ಲ ಬಂಪರ್ ಆಫರ್ ಹೆಸರಲ್ಲಿ ಮತ್ತಷ್ಟು ಹಣ ಹೂಡುವಂತೆ ಪ್ರೇರೇಪಣೆ ನೀಡುತ್ತಿದೆ. ಅನಧಿಕೃತ ಆರ್.ಪಿ.ಸಿ ಆಪ್ ಇದೀಗ ಬಹುತೇಕ ಮುಚ್ಚಿದೆ ಎಂದು ಎಂದು ಖಾತ್ರಿಯಾಗುತ್ತಿದ್ದಂತೆ ಗ್ರಾಹಕರು ಕಂಗಾಲಾಗಿದ್ದು ತುಳುನಾಡ ರಕ್ಷಣಾ ವೇದಿಕೆ ಕೇಂದ್ರಿಯ ಅಧ್ಯಕ್ಷ ಯೋಗೇಶ್ ಶೆಟ್ಟಿ ಜಪ್ಪು ರವರನ್ನು ಸಂಪರ್ಕಿಸಿದ್ದು ಯೋಗೀಶ್ ಶೆಟ್ಟಿ ಜಪ್ಪು ರವರು ಕಂಪನಿ ಯವರು ಕೂಡಲೇ ಹಿಂದಿನಂತೆ ಹಣ ವಿಪ್ರೋ ಮಾಡಲು ಅವಕಾಶ ಕಲ್ಪಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಆರ್.ಪಿ.ಸಿ ಗ್ರಾಹಕರ ರಕ್ಷಣೆ ಗೆ ಬ್ರಹತ್ ಪ್ರತಿಭಟನಾ ಸಭೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ
Trending
- ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಆಯ್ಕೆ
- ಬಲೆ ತುಳು ಓದುಗ : (ಜೂನ್ 30) ; ಅಕಾಡೆಮಿಗೆ ಅಲೋಶಿಯಸ್ ವಿದ್ಯಾರ್ಥಿಗಳ ಭೇಟಿ
- ಮದುವೆಯಾಗುವುದಾಗಿ ನಂಬಿಸಿ ಯುವಕನಿಂದ ದ್ರೋಹ : ಸಂತ್ರಸ್ತ ಯುವತಿಯಿಂದ ಮಗುವಿಗೆ ಜನ್ಮ…!
- ತುಳುನಾಡ ರಕ್ಷಣಾ ವೇದಿಕೆ ಬ್ರಹ್ಮಾವರ ತಾಲೂಕು ನೂತನ ಪದಾಧಿಕಾರಿಗಳ ಆಯ್ಕೆ
- ಎಮ್.ಸಿ.ಸಿ. ಬ್ಯಾಂಕಿನಿಂದ ನೋಟ್ ಪುಸ್ತಕ,ಕೊಡೆ ಮತ್ತು ಸ್ಕೂಲ್ ಬ್ಯಾಗ್ ವಿತರಣೆ
- ತುಳು ನಾಟಕ ಕಾರ್ಯಗಾರ ಉದ್ಘಾಟನೆ, ಕಾಲೇಜ್ ವಿದ್ಯಾರ್ಥಿಗಳಿಗೆ ತುಳು ನಾಟಕದ ಅಭಿರುಚಿ ಮೂಡಿಸುವುದು ಅಗತ್ಯ : ತಮ್ಮ ಲಕ್ಷ್ಮಣ
- ಪ್ರವಾಹ ಪರಿಸ್ಥಿತಿ ತಲೆದೋರಿದ್ದ ಸ್ಥಳಗಳಿಗೆ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಭೇಟಿ
- ಬಿಜೈ ಮಸಾಜ್ ಪಾರ್ಲರಿನಲ್ಲಿ ಅಕ್ರಮ ಚಟುವಟಿಕೆ ; ದಾಳಿ ನಡೆಸಿ ಟ್ರೇಡ್ ಲೈಸನ್ಸ್ ರದ್ದುಪಡಿಸಿದ ಪೊಲೀಸರು