ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭಾರಿ ಸಂಚಲನ ಮೂಡಿಸಿದರು. ಚೈನ್ ಲಿಂಕ್ ಮಾದರಿಯ ಆರ್ಪಿಸಿ ತನ್ನ ಸಾವಿರಾರು ಗ್ರಾಹಕರಿಗೆ ಪಂಗನಮ ಹಾಕಿ ಕೋಟಿಗಟ್ಟಲೆ ಹಣ ಲಪಟಾಯಿಸಿದೆ ಅನ್ನೋ ಸುದ್ದಿ ಹೊರ ಬಿದ್ದಿದೆ ಇಂದಿನಿಂದ ಮೂರು ದಿನ ಕಾಲ ವಿತ್ ಡ್ರಾ ಮಾಡಲು ಅವಕಾಶ ನೀಡಿದ ಸಂಸ್ಥೆಯು ಪುನಃ ರಿನಿವಲ್ ಹಾಗೂ ಆದರ್ ಸಂಖ್ಯೆ ಕೇಳುತ್ತಿದ್ದು ಗ್ರಾಹಕರಲ್ಲಿ ಆತಂಕ ಮೂಡಿಸಿದೆ ರ್ಪಿಸಿ ಡಿಸೆಂಬರ್ ತಿಂಗಳಿಗೆ ಅಂತ್ಯವಾಗಲಿದೆ ಎಂದು ಈ ಹಿಂದೆ ಕೆಲವರು ಎಚ್ಚರಿಕೆ ನೀಡಿದ್ದರು ಇತ್ತೀಚಿನ ದಿನಗಳಲ್ಲಿ ಸೈಬರ್ ಖದೀಮರು ಕೂಡ ಇಂಥ ಚೈನ್ ಲಿಂಕ್ ಮಾದರಿಯ ಗ್ಯಾಮ್ಲಿಂಗ್ ಬಳಸುತ್ತಿದ್ದಾರೆ ಆರ್ಪಿಸಿ ಕೂಡ ಅಂತದೇ ಮಾದರಿ ಅನುಸರಿಸುತಿದ್ದೆಯಾ ಅನ್ನೋ ಶಂಕೆ ಗ್ರಾಹಕರಿಗೆ ಶುರುವಾಗಿದೆ ಗ್ರಾಹಕರು ಜಿಲ್ಲೆಯ ಸಾವಿರಾರು ಮಂದಿ ಜನರು ಆರ್ಪಿಸಿಯಲ್ಲಿ ಹಣ ಹೂಡಿಕೆ ಮಾಡಿದ್ದರು ಆರಂಭದಲ್ಲಿ ಕೆಲವು ಗ್ರಾಹಕರಿಗೆ ತಮ್ಮ ಹೂಡಿಕೆ ಹಣಕ್ಕಿಂತ ಡಬಲ್ ಮೊತ್ತ ನೀಡಿತ್ತು ಉಳಿದಂತೆ ಬೇರೆ ಗ್ರಾಹಕರಿಗೆ ಹಿಂದಿನಿಂದ ಮೂರು ದಿನ ಕಾಲ ಅವಕಾಶ ನೀಡಿದ ಆರ್ಪಿಸಿ ಸಂಸ್ಥೆಯ ವಿಡ್ರೋ ಆಯ್ಕೆ ಮಾಡಿದರೆ ಯಾವುದೇ ಮೊತ್ತ ಕಂಡು ಬರುತ್ತಿಲ್ಲ ಬಂಪರ್ ಆಫರ್ ಹೆಸರಲ್ಲಿ ಮತ್ತಷ್ಟು ಹಣ ಹೂಡುವಂತೆ ಪ್ರೇರೇಪಣೆ ನೀಡುತ್ತಿದೆ. ಅನಧಿಕೃತ ಆರ್.ಪಿ.ಸಿ ಆಪ್ ಇದೀಗ ಬಹುತೇಕ ಮುಚ್ಚಿದೆ ಎಂದು ಎಂದು ಖಾತ್ರಿಯಾಗುತ್ತಿದ್ದಂತೆ ಗ್ರಾಹಕರು ಕಂಗಾಲಾಗಿದ್ದು ತುಳುನಾಡ ರಕ್ಷಣಾ ವೇದಿಕೆ ಕೇಂದ್ರಿಯ ಅಧ್ಯಕ್ಷ ಯೋಗೇಶ್ ಶೆಟ್ಟಿ ಜಪ್ಪು ರವರನ್ನು ಸಂಪರ್ಕಿಸಿದ್ದು ಯೋಗೀಶ್ ಶೆಟ್ಟಿ ಜಪ್ಪು ರವರು ಕಂಪನಿ ಯವರು ಕೂಡಲೇ ಹಿಂದಿನಂತೆ ಹಣ ವಿಪ್ರೋ ಮಾಡಲು ಅವಕಾಶ ಕಲ್ಪಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಆರ್.ಪಿ.ಸಿ ಗ್ರಾಹಕರ ರಕ್ಷಣೆ ಗೆ ಬ್ರಹತ್ ಪ್ರತಿಭಟನಾ ಸಭೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ
Trending
- ಮಂಗಳೂರು :ಏಪ್ರಿಲ್ 12ರಂದು ಬಂಟರ ಯಾನೆ ನಾಡವರ ಮಾತೃ ಸಂಘದ ಮಹತ್ವದ ಅಧಿವೇಶನ ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಕಾರ್ಯಕ್ರಮ
- ಬೆಂಗಳೂರು–ಮೈಸೂರು ಮಾರ್ಗಕ್ಕೆ ಇನ್ನಷ್ಟು ವೇಗ ಮತ್ತು ಸುಧಾರಣೆ : ಕುಮಾರಸ್ವಾಮಿ ಮೈಸೂರು ವಿಭಾಗದಲ್ಲಿ ಕಾಮಗಾರಿಗಳು ಶೀಘ್ರ ಪೂರ್ಣಗೊಳ್ಳಲಿದೆ: ಸೋಮಣ್ಣ
- ಸರ್ಕಾರಿ ಕಚೇರಿಗಳಲ್ಲಿ ನಿಯಮ ಪಾಲನೆ ಕಡ್ಡಾಯ: ಲೋಕಾಯುಕ್ತ ಡಿವೈಎಸ್ಪಿ ದಿನಕರ ಶೆಟ್ಟಿ ಎಚ್ಚರಿಕೆ
- ನೆತ್ತಿಲ ಕೋಟೆಕಾರ್ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತಿಭಾವದಿಂದ ನೆರವೇರಿದ ಧಾರ್ಮಿಕ ಕಾರ್ಯಕ್ರಮ
- ಕುಂದಾಪುರ: ಎಕ್ಸಲೆಂಟ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ರಾಜ್ಯ ಮಟ್ಟದ ಅದ್ಭುತ ಸಾಧನೆ
- ದ್ವಿತೀಯ ಪಿಯುಸಿ ಫಲಿತಾಂಶ: ಆಳ್ವಾಸ್ ಕಾಲೇಜಿನ ದಿಶಾ ಟಾಪರ್ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ ಮೂಡುಬಿದಿರೆಯ ದಿಶಾ – 600ಕ್ಕೆ 600 ಅಂಕಗಳ ಸಾಧನೆ
- ಏಪ್ರಿಲ್ 12ರಂದು 3 ಗಂಟೆಗೆ ಉಡುಪಿಯಲ್ಲಿ ತುಳುನಾಡ ರಕ್ಷಣಾ ವೇದಿಕೆ ಪ್ರಮುಖ ಸಭೆ, ಸದಸ್ಯರಿಗೆ ಕಡ್ಡಾಯ ಹಾಜರಾತಿ, ಸಂಘಟನಾ ಅಭಿವೃದ್ಧಿಗೆ ಮಹತ್ವದ ಚರ್ಚೆ
- ಅಜೆಕಾರು ಕಲಾಭಿಮಾನಿ ಬಳಗದ ರಜತ ಪರ್ವ – ಮುಂಬಯಿ ಯಕ್ಷಗಾನ ಸಮ್ಮೇಳನ-2026 : ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಪ್ರವೀಣ್ ಭೋಜ ಶೆಟ್ಟಿ ನೇಮಕ

