ಮಂಗಳೂರು: ತುಳುನಾಡ ರಕ್ಷಣಾ ವೇದಿಕೆ ಮಂಗಳೂರು ನಗರ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶರಣ್ ರಾಜ್ ಕೆ.ಆರ್ ರವರ ಪದಗ್ರಹಣ ಕಾರ್ಯಕ್ರಮ ಸೆ.30 ಶನಿವಾರದಂದು ಬೆಳಗ್ಗೆ11.00 ಗಂಟೆಗೆ ವುಡ್ ಲ್ಯಾಂಡ್ ಹೊಟೇಲ್ ಮಂಗಳೂರು ಇಲ್ಲಿ ನಡೆಯಲಿದೆ.
![](https://tulunadasurya.com/wp-content/uploads/2023/09/bgg-1024x459.jpg)
ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪು ರವರ ಅದ್ಯಕ್ಷತೆ ಯಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ತು.ರ.ವೇ ಪದಾಧಿಕಾರಿಗಳು ಹಾಗೂ ನೂತನ ಅದ್ಯಕ್ಷ ಶರಣ್ ರಾಜ್ ರವರ ಹಿತೈಷಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
![](https://tulunadasurya.com/wp-content/uploads/2023/08/WhatsApp-Image-2023-08-29-at-5.11.47-PM-1024x586.jpeg)
![](https://tulunadasurya.com/wp-content/uploads/2023/09/WhatsApp-Image-2023-09-12-at-1.05.26-AM-1024x768.jpeg)