ಕುಂದಾಪುರ: ಗಣರಾಜ್ಯೋತ್ಸವ ಸಂದರ್ಭದಲ್ಲಿ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾದ ಜಿಲ್ಲಾ ಪೊಲೀಸ್ ಕಛೇರಿಯ ಹೆಡ್ ಕಾನ್ ಸ್ಟೇಬಲ್ ಶಿವಾನಂದ ನಾಯರಿ ಅವರ ಸೇವೆಯನ್ನು ಗುರುತಿಸಿ ತುಳುನಾಡ ರಕ್ಷಣಾ ವೇದಿಕೆ ಕುಂದಾಪುರ ಘಟಕ ಅವರ ಮನೆಗೆ ತೆರಳಿ ಕುಟುಂಬದವರ ಸಮ್ಮುಖದಲ್ಲಿ ಶಿವಾನಂದ ಬಾಯರಿ ರವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕುಂದಾಪುರ ತುಳುನಾಡ ರಕ್ಷಣಾ ವೇದಿಕೆ ಅಧ್ಯಕ್ಷರಾದ ಸತೀಶ್ ಖಾರ್ವಿ ಅಂತರಾಷ್ಟ್ರೀಯ ಪವರ್ ಲಿಫ್ಟ್ ರ್ ಕ್ರೀಡಾಪಟು, ತುಳುನಾಡ ರಕ್ಷಣಾ ವೇದಿಕೆ ವೈದ್ಯರ ಘಟಕ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾಕ್ಟರ್ ರವೀಂದ್ರ ತಲ್ಲೂರು, ಅಂತರಾಷ್ಟ್ರೀಯ ಮಾನವ ಹಕ್ಕು ಆಯೋಗ ಸಂಯೋಜಕರು ಶಿವಾನಂದ ತಲ್ಲೂರು ಹಾಗೂ ಕುಂದಾಪುರ ಘಟಕ ತುಳುನಾಡ ರಕ್ಷಣಾ ವೇದಿಕೆ ಪದಾಧಿಕಾರಿಗಳಾದ ಆನಂದ್ ಖಾರ್ವಿ, ಕೇಶವ ಖಾರ್ವಿ, ನಿತ್ಯಾನಂದ ನಾಯ್ಕ್ , ಉಮೇಶ್ ನಾಯರಿ ಕಿರಿಮಂಜೇಶ್ವರ, ನವೀನ್ ನಾಯರಿ ಬೆಂಗಳೂರು ಮುಂತಾದವರು ಉಪಸ್ಥಿತರಿದ್ದರು. ಹರ್ಷವರ್ಧನ್ ಖಾರ್ವಿ ಯವರು ಕಾರ್ಯಕ್ರಮ ನಿರೂಪಿಸಿದರು
Trending
- ಮೂಡಬಿದಿರೆ ಇನ್ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಅಕ್ಕ ಪ್ರಪುಲ್ಲ ನಾಯ್ಕ್ ಪ್ರತಿಕ್ರಿಯೆ
- ದಕ್ಷಿಣ ಕನ್ನಡ ವಿದ್ಯಾರ್ಥಿ ಜನತಾದಳ ಸಭೆ: ನಿಹಾಲ್ ಎಸ್. ಕೋಡ್ತುಗುಳಿ ಜಿಲ್ಲಾಧ್ಯಕ್ಷರಾಗಿ ಅಧಿಕಾರ ಹಸ್ತಾಂತರ
- ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ದತ್ತು ಸ್ವೀಕರಿಸಿ ಮಾಸಿಕ ಧನಸಹಾಯ ಪಡೆಯುತ್ತಿರುವ ಪಲಾನುಭವಿಗಳಿಗೆ ಸಹಾಯಧನದ ಚೆಕ್ ವಿತರಣಾ ಕಾರ್ಯಕ್ರಮ
- ಉಡುಪಿ : ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ಅನಿಲ ಸೋರಿಕೆ ಶಂಕೆ, ಅಗ್ನಿಶಾಮಕ ದಳದಿಂದ ತುರ್ತು ಕಾರ್ಯಾಚರಣೆ
- ಕರವೇ ಉಡುಪಿ ಜಿಲ್ಲಾ ಸಂಘಟನೆಗೆ ರಿಕ್ಷಾ ಚಾಲಕರ ಸೇರ್ಪಡೆ
- ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ರಂಜಾನ್ ಸೌಹಾರ್ಧ ಇಫ್ತಾರ್ ಕೂಟ – ಶಾಂತಿ ಸಂದೇಶ ಸಾರಿದ ಕಾರ್ಯಕ್ರಮ
- ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿ ಘೋಷಣೆ. ಕೇರಳ, ಅಸ್ಸಾಂ, ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಪಶ್ಚಿಮ ಬಂಗಾಳದಲ್ಲಿ ಎರಡು ಹಂತಗಳಲ್ಲಿ ಚುನಾವಣೆ
- ದಕ್ಷಿಣ ಕನ್ನಡ ಜಿಲ್ಲಾ ವಿದ್ಯಾರ್ಥಿ ಜನತಾದಳಕ್ಕೆ ನೂತನ ಪದಾಧಿಕಾರಿಗಳ ನೇಮಕ – ಸಂಘಟನೆ ಬಲವರ್ಧನೆಗೆ ಹೊಸ ಚೈತನ್ಯ

