ಕುಂದಾಪುರ: ಗಣರಾಜ್ಯೋತ್ಸವ ಸಂದರ್ಭದಲ್ಲಿ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾದ ಜಿಲ್ಲಾ ಪೊಲೀಸ್ ಕಛೇರಿಯ ಹೆಡ್ ಕಾನ್ ಸ್ಟೇಬಲ್ ಶಿವಾನಂದ ನಾಯರಿ ಅವರ ಸೇವೆಯನ್ನು ಗುರುತಿಸಿ ತುಳುನಾಡ ರಕ್ಷಣಾ ವೇದಿಕೆ ಕುಂದಾಪುರ ಘಟಕ ಅವರ ಮನೆಗೆ ತೆರಳಿ ಕುಟುಂಬದವರ ಸಮ್ಮುಖದಲ್ಲಿ ಶಿವಾನಂದ ಬಾಯರಿ ರವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕುಂದಾಪುರ ತುಳುನಾಡ ರಕ್ಷಣಾ ವೇದಿಕೆ ಅಧ್ಯಕ್ಷರಾದ ಸತೀಶ್ ಖಾರ್ವಿ ಅಂತರಾಷ್ಟ್ರೀಯ ಪವರ್ ಲಿಫ್ಟ್ ರ್ ಕ್ರೀಡಾಪಟು, ತುಳುನಾಡ ರಕ್ಷಣಾ ವೇದಿಕೆ ವೈದ್ಯರ ಘಟಕ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾಕ್ಟರ್ ರವೀಂದ್ರ ತಲ್ಲೂರು, ಅಂತರಾಷ್ಟ್ರೀಯ ಮಾನವ ಹಕ್ಕು ಆಯೋಗ ಸಂಯೋಜಕರು ಶಿವಾನಂದ ತಲ್ಲೂರು ಹಾಗೂ ಕುಂದಾಪುರ ಘಟಕ ತುಳುನಾಡ ರಕ್ಷಣಾ ವೇದಿಕೆ ಪದಾಧಿಕಾರಿಗಳಾದ ಆನಂದ್ ಖಾರ್ವಿ, ಕೇಶವ ಖಾರ್ವಿ, ನಿತ್ಯಾನಂದ ನಾಯ್ಕ್ , ಉಮೇಶ್ ನಾಯರಿ ಕಿರಿಮಂಜೇಶ್ವರ, ನವೀನ್ ನಾಯರಿ ಬೆಂಗಳೂರು ಮುಂತಾದವರು ಉಪಸ್ಥಿತರಿದ್ದರು. ಹರ್ಷವರ್ಧನ್ ಖಾರ್ವಿ ಯವರು ಕಾರ್ಯಕ್ರಮ ನಿರೂಪಿಸಿದರು
Trending
- ಬ್ರಹ್ಮಾವರದಲ್ಲಿ ಅಂದರ್-ಬಾಹರ್ ಜೂಜಾಟದ ಮೇಲೆ ಪೊಲೀಸ್ ದಾಳಿ: ಇಬ್ಬರ ಬಂಧನ, ₹6.41 ಲಕ್ಷ ಮೌಲ್ಯದ ವಸ್ತುಗಳ ವಶ
- ಲಾವಣ್ಯ ಹತ್ಯೆ ಪ್ರಕರಣಕ್ಕೆ ಕಠಿಣ ಶಿಕ್ಷೆ ವಿಧಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಮನವಿ
- ಭಾರೀ ಮಳೆಗೆ ಕಾರಿನ ಮೇಲೆ ಬೃಹತ್ ಮರ ಉರುಳಿ ಬಿದ್ದು ಆತಂಕ – ಚಾಲಕ ಅದೃಷ್ಟವಶಾತ್ ಪಾರು
- ಮಾತೃಸ್ವರೂಪಿ ಶ್ರೀಮತಿ ಚೆನ್ನಮ್ಮ ದೇವೇಗೌಡರವರ ನಿಧನಕ್ಕೆ ಸುಳ್ಯ ತಾಲೂಕು ಜನತಾದಳ (ಜಾತ್ಯತೀತ) ಘಟಕ ತೀವ್ರ ಸಂತಾಪ
- ಪರಮಜ್ಯೋತಿ ಭಜನಾ ಮಂಡಳಿ ವತಿಯಿಂದ ಸಂಭ್ರಮದಿಂದ ಆಟಿ ದೊಂಜಿ ದಿನ ಆಚರಣೆ,ತುಳುನಾಡಿನ ಸಂಸ್ಕೃತಿ, ಸಂಪ್ರದಾಯ ಉಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ: ಯೋಗಿಶ್ ಶೆಟ್ಟಿ ಜಪ್ಪು
- ತುಳುನಾಡ ರಕ್ಷಣಾ ವೇದಿಕೆ – ಉಡುಪಿ ಜಿಲ್ಲಾ ಘಟಕದ ಜಿಲ್ಲಾ ಮಟ್ಟದ ಸಭೆ ಯಶಸ್ವಿ ಆಟಿ ದೊಂಜಿ ದಿನ ಕಾರ್ಯಕ್ರಮದ ಸಿದ್ಧತೆ ಕುರಿತು ಮಹತ್ವದ ಚರ್ಚೆ – ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಕಾರ್ಯತಂತ್ರ ರೂಪಣೆ
- ಮಾತೃಸ್ವರೂಪಿ ಶ್ರೀಮತಿ ಚನ್ನಮ್ಮನವರ ನಿಧನಕ್ಕೆ ಎಂ. ಬಿ. ಸದಾಶಿವರಿಂದ ತೀವ್ರ ಸಂತಾಪ
- ಚೆನ್ನಮ್ಮ ದೇವೇಗೌಡರ ಅಗಲಿಕೆ: ಪಕ್ಷಕ್ಕೂ, ಕುಟುಂಬಕ್ಕೂ ತುಂಬಲಾರದ ನಷ್ಟ – ಯೋಗಿಶ್ ಶೆಟ್ಟಿ ಜೆಪ್ಪು

