Thursday, April 25, 2024
spot_img
More

    Latest Posts

    ಮಂಗಳೂರು: ಮರಳು ಶಿಲ್ಪದ ಮೂಲಕ ಶ್ರದ್ದಾಂಜಲಿ ನೀಡಿದ ಅಪ್ಪು ಅಭಿಮಾನಿ

    ಮಂಗಳೂರು: ಮಂಗಳೂರಿನ ತಣ್ಣೀರು ಬಾವಿ ಬೀಚ್‌ನಲ್ಲಿ ಖ್ಯಾತ ಮರಳು ಶಿಲ್ಪ ಕಲಾವಿದ ಹರೀಶ್ ಅವರು ಕನ್ನಡದ ಖ್ಯಾತ ನಟ, ಪುನೀತ್ ರಾಜ್ ಕುಮಾರ್ ಅವರ ಮರಳು ಶಿಲ್ಪವನ್ನು ರಚಿಸುವ ಮೂಲಕ ಅಗಲಿದ ಅಪ್ಪು ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

    ಈ ವೇಳೆ ಮಾತನಾಡಿದ ಹರೀಶ್‌ ಆಚಾರ್ಯ ಅವರು, “ನಾನು ಹಾಗೂ ನನ್ನ ಸ್ನೇಹಿತರು ಸೇರಿ ಪುನೀತ್‌ ರಾಜ್‌ ಕುಮಾರ್‌ ಅವರ ಮರಳು ಶಿಲ್ಪವನ್ನು ರಚಿಸಿದ್ದೇವೆ. ಇದನ್ನು ರಚಿಸಲು ನಮಗೆ 4-5 ಗಂಟೆ ಬೇಕಾಯಿತು. ಪುನೀತ್‌ ರಾಜ್‌ ಕುಮಾರ್ ಅವರಿಗೆ ಶ್ರದ್ದಾಂಜಲಿ ಸಲ್ಲಿಸಲೇಂದೇ ನಾವು ಈ ಮರಳು ಶಿಲ್ಪವನ್ನು ರಚಿಸಿದ್ದೇವೆ” ಎಂದು ತಿಳಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss