ಮಂಗಳೂರು: ಲೋಕಾಯುಕ್ತ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಲಕ್ಷ್ಮೀ ಗಣೇಶ್ ಅವರು ವರ್ಗಾವಣೆಗೊಂಡಿದ್ದಾರೆ.
ಇನ್ನು ಲಕ್ಷ್ಮೀ ಗಣೇಶ್ ಅವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಸೈಮನ್ ಅವರನ್ನು ನೇಮಿಸಲಾಗಿದೆ. ಸೈಮನ್ ಅವರು ದಕ್ಷಿಣ ಕನ್ನಡ ಎಸಿಬಿ ಎಸ್ಪಿಯಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.ಮಂಗಳೂರು ಲೋಕಾಯುಕ್ತ ವಿಭಾಗವು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿಯನ್ನು ಹೊಂದಿದೆ.
![](https://tulunadasurya.com/wp-content/uploads/2022/12/WhatsApp-Image-2022-12-23-at-5.47.22-PM-1024x544.jpeg)