Friday, September 29, 2023

‘ಸುಪ್ರೀಂ ಕೋರ್ಟ್’ನಲ್ಲಿ ‘ಮೂಕ ವಕೀಲೆ’ ವಾದ: ‘ಹೊಸ ಇತಿಹಾಸ’ ದಾಖಲು

ನವದೆಹಲಿ: ದೇಶದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ನಲ್ಲಿ ವಾಕ್ ಶ್ರವಣ ದೋಷವುಳ್ಳ ಮೂಕ ವಕೀಲೆಯೊಬ್ಬರು ಸಂಕೇತ ಭಾಷೆಯನ್ನು ಬಳಸುವ ಮೂಲಕ ವಾದ ಮಂಡಿಸಿದ್ದಾರೆ. ಈ ಮೂಲಕ...
More

    Latest Posts

    ಮಂಗಳೂರು: ಮೀನುಗಾರರ ಬಲೆಗೆ ಬಿದ್ದ ಬೃಹತ್ ಗಾತ್ರದ ಮುರು ಮೀನು

    ಮಂಗಳೂರು: ಮಂಗಳೂರಿನಲ್ಲಿ ಮೀನುಗಾರರ ಬಲೆಗೆ ಮುನ್ನೂರ ಐವತ್ತು ಕೆ.ಜಿ ತೂಕದ ಮುರು ಮೀನು ಬಲೆಗೆ ಬಿದ್ದಿದೆ. ಮಂಗಳೂರಿನಿಂದ ಆಳ ಸಮುದ್ರಕ್ಕೆ ತೆರಳಿದ ಮೀನುಗಾರರ ಭಾರೀ ಬೇಟೆ ಇದಾಗಿದ್ದು, ಮುರು ಮೀನು...

    ಉಳ್ಳಾಲ: ನಿಷೇಧಿತ ಎಂಡಿಎಂಎ ಮಾರುತ್ತಿದ್ದ ಇಬ್ಬರ ಬಂಧನ

    ಉಳ್ಳಾಲ:(ಮಂಗಳೂರು) ಉಳ್ಳಾಲದ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ ಎಂಡಿಎಂಎ ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಉಳ್ಳಾಲ ಠಾಣಾಧಿಕಾರಿ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ. ಮಾಸ್ತಿಕಟ್ಟೆ ಆಝಾದ್ ನಗರದ ಫಝಲ್...

    ಮಂಗಳೂರು : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನ ..!

    ಮಂಗಳೂರು: ಬೆಂಗಳೂರಿನ ಮಲ್ಲೇಶ್ವರಂನ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೂಳೂರು ಬಳಿ ನಡೆದಿದೆ. ಮಹಿಳೆಯ ಪತಿ ಎರಡು ತಿಂಗಳ ಹಿಂದೆ ಮೃತಪಟ್ಟಿದ್ದು, ಅವರು ಸಾಲ ಮಾಡಿದ್ದರಿಂದ...

    ಬೆಳ್ತಂಗಡಿ : ಹಲವು ಕಳ್ಳತನದಲ್ಲಿ ಭಾಗಿಯಾಗಿದ್ದ ಅಂತರರಾಜ್ಯ ಕಳ್ಳನ ಬಂಧನ

    ಬೆಳ್ತಂಗಡಿ : ಜಿಲ್ಲೆಯಲ್ಲಿ ನಡೆದ ಹಲವು ಕಳ್ಳತನದಲ್ಲಿ ಭಾಗಿಯಾಗಿದ್ದ ಅಂತರರಾಜ್ಯ ಕಳ್ಳನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಆಂಧ್ರಪ್ರದೇಶ ಮೂಲದ ಸದ್ಯ ತಮಿಳುನಾಡಿನ ಕನ್ಯಾಕುಮಾರಿ ನಿವಾಸಿ...

    ಇಂದು ಕರ್ನಾಟಕ ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟ: ವೆಬ್​ಸೈಟ್​​ನಲ್ಲಿ ರಿಸಲ್ಟ್ ನೋಡೋದು ಹೇಗೆ..?

    ಬೆಂಗಳೂರು: ಇಂದು ಬೆಳೆಗ್ಗೆ 11 ಗಂಟೆಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ. ಬೆಳಗ್ಗೆ 10 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸುದ್ದಿಗೋಷ್ಠಿ ಮೂಲಕ ಫಲಿತಾಂಶ ಪ್ರಕಟಿಸಲಿದೆ.

    ಬಳಿಕ ಬೆಳಗ್ಗೆ 11 ಗಂಟೆಗೆ ಅಧಿಕೃತ ವೆಬ್​ಸೈಟ್​ಗಳಾದ https://kseab.karnataka.gov.in/ ನಲ್ಲಿ ವಿದ್ಯಾರ್ಥಿಗಳು ಫಲಿತಾಂಶವನ್ನ ಪರಿಶೀಲಿಸಬಹುದಾಗಿದೆ.. ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ನಡೆಸದ ಎಸ್ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ಇದು ಹೊರಬೀಳುತ್ತಿದ್ದು, ಮೇ 10ರಂದು ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ, ಎರಡು ದಿನ ಮೊದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶ ಘೋಷಣೆ ಮಾಡಲಾಗ್ತಿದೆ. ಈ ಬಾರಿ ಸುಮಾರು 8 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗಿಯಾಗಿದ್ದಾರೆ. ಫಲಿತಾಂಶ ಪರೀಕ್ಷಿಸುವುದು ಹೇಗೆ?

    ಅಧಿಕೃತ ವೆಬ್‌ಸೈಟ್ sslc.karnataka.gov.in ಭೇಟಿ ನೀಡಿ ಮುಖಪುಟದಲ್ಲಿ ಕರ್ನಾಟಕ SSLC 2023 ಫಲಿತಾಂಶ ಲಿಂಕ್ ಕ್ಲಿಕ್ ಮಾಡಿ ಹೊಸ ಪುಟ ತೆರೆಯುತ್ತದೆ, ನಿಮ್ಮ ನೋಂದಣಿ ಸಂಖ್ಯೆಯನ್ನ ನಮೂದಿಸಿ ಫಲಿತಾಂಶವನ್ನು ಪರಿಶೀಲಿಸಿ ಅವಶ್ಯಕತೆ ಇದ್ದರೆ ಡೌನ್‌ಲೋಡ್ ಮಾಡಿ.

    2022- 2023ನೇ ಸಾಲಿನ SSLC ಪರೀಕ್ಷೆಗಳನ್ನು ಕಳೆದ ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ನಡೆಸಲಾಗಿತ್ತು. ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಯು ಏಪ್ರಿಲ್ 21ರಂದು ಆರಂಭವಾಗಿತ್ತು. ಮೇ 10ರಂದು ರಾಜ್ಯದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ. ಹೀಗಾಗಿ ಎಲೆಕ್ಷನ್ ರಿಸಲ್ಟ್‌ಗೂ ಎರಡು ದಿನ ಮೊದಲೇ ರಾಜ್ಯದ ಸುಮಾರು 8 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸೋ SSLC ಫಲಿತಾಂಶ ಪ್ರಕಟವಾಗಲಿದೆ.

    Latest Posts

    ಮಂಗಳೂರು: ಮೀನುಗಾರರ ಬಲೆಗೆ ಬಿದ್ದ ಬೃಹತ್ ಗಾತ್ರದ ಮುರು ಮೀನು

    ಮಂಗಳೂರು: ಮಂಗಳೂರಿನಲ್ಲಿ ಮೀನುಗಾರರ ಬಲೆಗೆ ಮುನ್ನೂರ ಐವತ್ತು ಕೆ.ಜಿ ತೂಕದ ಮುರು ಮೀನು ಬಲೆಗೆ ಬಿದ್ದಿದೆ. ಮಂಗಳೂರಿನಿಂದ ಆಳ ಸಮುದ್ರಕ್ಕೆ ತೆರಳಿದ ಮೀನುಗಾರರ ಭಾರೀ ಬೇಟೆ ಇದಾಗಿದ್ದು, ಮುರು ಮೀನು...

    ಉಳ್ಳಾಲ: ನಿಷೇಧಿತ ಎಂಡಿಎಂಎ ಮಾರುತ್ತಿದ್ದ ಇಬ್ಬರ ಬಂಧನ

    ಉಳ್ಳಾಲ:(ಮಂಗಳೂರು) ಉಳ್ಳಾಲದ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ ಎಂಡಿಎಂಎ ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಉಳ್ಳಾಲ ಠಾಣಾಧಿಕಾರಿ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ. ಮಾಸ್ತಿಕಟ್ಟೆ ಆಝಾದ್ ನಗರದ ಫಝಲ್...

    ಮಂಗಳೂರು : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನ ..!

    ಮಂಗಳೂರು: ಬೆಂಗಳೂರಿನ ಮಲ್ಲೇಶ್ವರಂನ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೂಳೂರು ಬಳಿ ನಡೆದಿದೆ. ಮಹಿಳೆಯ ಪತಿ ಎರಡು ತಿಂಗಳ ಹಿಂದೆ ಮೃತಪಟ್ಟಿದ್ದು, ಅವರು ಸಾಲ ಮಾಡಿದ್ದರಿಂದ...

    ಬೆಳ್ತಂಗಡಿ : ಹಲವು ಕಳ್ಳತನದಲ್ಲಿ ಭಾಗಿಯಾಗಿದ್ದ ಅಂತರರಾಜ್ಯ ಕಳ್ಳನ ಬಂಧನ

    ಬೆಳ್ತಂಗಡಿ : ಜಿಲ್ಲೆಯಲ್ಲಿ ನಡೆದ ಹಲವು ಕಳ್ಳತನದಲ್ಲಿ ಭಾಗಿಯಾಗಿದ್ದ ಅಂತರರಾಜ್ಯ ಕಳ್ಳನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಆಂಧ್ರಪ್ರದೇಶ ಮೂಲದ ಸದ್ಯ ತಮಿಳುನಾಡಿನ ಕನ್ಯಾಕುಮಾರಿ ನಿವಾಸಿ...

    Don't Miss

    ಬಂಟ್ವಾಳ: ಜಲ್ಲಿಕಲ್ಲು ಸಾಗಿಸುವ ಲಾರಿ ಢಿಕ್ಕಿ – ಬೈಕ್ ಸವಾರ ಮೃತ್ಯು

    ಬಂಟ್ವಾಳ: ಜಲ್ಲಿಕಲ್ಲು ಸಾಗಿಸುವ ಲಾರಿ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಪಾಣೆಮಂಗಳೂರು ನೂತನ ಸೇತುವೆಯಲ್ಲಿ ನಡೆದಿದೆ. ಸಜೀಪ ಬೇಂಕ್ಯ ನಿವಾಸಿ ವಾಸುದೇವ ಮಯ್ಯ...

    ಪುತ್ತೂರು : ಕಾರು ಢಿಕ್ಕಿಯಾಗಿ ಐದು ವರ್ಷದ ಬಾಲಕ ಸಾವು

    ಕಾರು ಢಿಕ್ಕಿಯಾಗಿ ಐದು ವರ್ಷ ಪ್ರಾಯದ ಬಾಲಕ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕೆಯ್ಯೂರಿ ಶನಿವಾರ ನಡೆದಿದೆ. ಕೆಯ್ಯೂರು ಗ್ರಾಮದ ನಿವಾಸಿ ಹಾರಿಸ್ ದಾರಿಮಿ ಎಂಬವರ ಪುತ್ರ, ಮಹಮ್ಮದ್ ಆದಿಲ್...

    ಚೈತ್ರಾ ಕುಂದಾಪುರ ಸೇರಿ 7 ಆರೋಪಿಗಳಿಗೆ ನ್ಯಾಯಾಂಗ ಬಂಧನ

    ಬೆಂಗಳೂರು: ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಕೋಟ್ಯಾಂತರ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಸೇರಿ 7 ಮಂದಿ ಆರೋಪಿಗಳ ನ್ಯಾಯಾಂಗ ಬಂಧನವನ್ನುಅಕ್ಟೊಬರ್ 6 ರವರೆಗೆ ಬೆಂಗಳೂರಿನ 3 ನೇ ಎಪಿಎಂಸಿ...

    ಮಂಗಳೂರು : ಯುನಿಸೆಕ್ಸ್ ಸೆಲೂನ್ ಗಳಲ್ಲಿ ಕಾನೂನುಬಾಹಿರ ಚಟುವಟಿಕೆ ನಡೆದರೆ ಕ್ರಮ- ಅನುಪಮ್‌ ಅಗರ್‌ವಾಲ್‌

    ಮಂಗಳೂರು : ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಇರುವ ಯುನಿಸೆಕ್ಸ್ ಸೆಲೂನ್ ಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆದರೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ಎಚ್ಚರಿಕೆ...

    ಉಡುಪಿ: ನಾಪತ್ತೆಯಾಗಿದ್ದ ಯುವಕ 8 ದಿನಗಳ ಬಳಿಕ ಕಾಡಿನ ಸಮೀಪ ಪತ್ತೆ

    ಅಮಾಸೆಬೈಲು: ಮಚ್ಚಟ್ಟು ಗ್ರಾಮದ ತೊಂಬಟ್ಟು ಇರ್ಕಿಗದ್ದೆ ಎಂಬಲ್ಲಿಂದ ನಾಪತ್ತೆಯಾಗಿದ್ದ ಸ್ಥಳೀಯ ನಿವಾಸಿ ಶೀನ ನಾಯ್ಕ ಎಂಬವರ ಪುತ್ರ ವಿವೇಕಾನಂದ(28) ಎಂಬವರು ಎಂಟು ದಿನಗಳ ಬಳಿ ಪತ್ತೆಯಾಗಿದ್ದಾರೆ. ಸೆ.16ರಂದು ಮನೆಯಿಂದ ಹೊರಗೆ...