Friday, July 26, 2024
spot_img
More

    Latest Posts

    ಉಪ್ಪಿನಂಗಡಿ: ಕುಮಾರಧಾರ ನದಿಯ ಬಳಿ ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು..!

    ಉಪ್ಪಿನಂಗಡಿ: ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಹಿರೇಬಂಡಾಡಿ ಗ್ರಾಮದ ಅಡಕ್ಕಲ್ ಕುಮಾರಧಾರ ನದಿಯ ಬಳಿ ನಡೆದಿದೆ. ಶರೀಪುದ್ದೀನ್(19) ಮೃತ ಯುವಕನಾಗಿದ್ದಾನೆ. ಈತ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇತ್ತೀಚೆಗೆ ತೇರ್ಗಡೆಯಾಗಿದ್ದ. ಯುವಕ ಹಮ್ಮಬ್ಬ ಅವರ ಸಹೋದರಿಯ ಪುತ್ರನಾಗಿದ್ದು, ಹುಮ್ಮಬ್ಬ ಅವರ ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ಇದೀಗ ಬಾಲಕನ ಅಗಲಿಕೆಯಿಂದ ತಾಯಿ ಕಣ್ಣೀರಲ್ಲಿ ಮುಳುಗಿದ್ದಾರೆ. ಘಟನೆಯ ಬಗ್ಗೆ ಹುಮ್ಮಬ್ಬ ಅವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೋಲಿಸರು ತನಿಖೆ ಆರಂಭಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss