ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ ಕೋವಿಡ್ ಕುರಿತ ಅರ್ಜಿ ವಿಚಾರಣೆ ವೇಳೆ ದೇಶದಾದ್ಯಂತ ಲಾಕ್ ಡೌನ್ ಮಾಡುವಂತೆ ಸರಕಾರಕ್ಕೆ ಸೂಚನೆಯನ್ನು ನೀಡಿದೆ.
ಜನರ ಹಿತದೃಷ್ಟಿಯಿಂದ ಲಾಕ್ ಡೌನ್ ಅಗತ್ಯವಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕೆಂದು ಸುಪ್ರೀಂಕೋರ್ಟ್ ತಿಳಿಸಿದೆ.
ಈ ಮೊದಲೇ ಭಾರತೀಯ ವೈದ್ಯಕೀಯ ಮಂಡಳಿ ಕೂಡ ಸೋಂಕಿನ ವ್ಯಾಪಕ ಹರಡುವಿಕೆ ತಡೆಯಲು ದೇಶಾದ್ಯಂತ ಲಾಕ್ ಡೌನ್ ಘೋಷಿಸಬೇಕೆಂದು ಆಗ್ರಹಿಸಿತ್ತು
