Saturday, April 20, 2024
spot_img
More

    Latest Posts

    ಸಮವಸ್ತ್ರದಲ್ಲಿ ಮಲ ವಿಸರ್ಜನೆ ಮಾಡಿದ ವಿದ್ಯಾರ್ಥಿ ಮೇಲೆ ಬಿಸಿ ನೀರು ಎರೆಚಿದ ಶಿಕ್ಷಕ!

    ರಾಯಚೂರು: ಜಿಲ್ಲೆಯಲ್ಲಿ ಮಕ್ಕಳಿಗೆ ತಿದ್ದಿ ಬುದ್ದಿ ಹೇಳುವ ಶಿಕ್ಷಕರೇ ಈಗ ವಿಕೃತಿ ಮನಸ್ಥಿತಿಯಿಂದ ಮೆರೆಯುತ್ತಿದ್ದಾರೆ. ಶಾಲೆಯ ಶಿಕ್ಷಕರೊಬ್ಬರು ಶಾಲಾ ಸಮವವಸ್ತ್ರದಲ್ಲೇ ಮಗು ಮಲ ವಿಸರ್ಜನೆ ಮಾಡಿದ್ದಕ್ಕೆ ಆಕೆಯ ಮೇಲೆ ಬಿಸಿ ನೀರು ಎರೆಚಿ ವಿಕೃತವಾಗಿ ಮೆರೆದಿದ್ದಾರೆ.

    ರಾಯಚೂರು ಜಿಲ್ಲೆಯ ಸಂತೆಕೆಲ್ಲೂರು ಗ್ರಾಮದಲ್ಲಿ ಶಾಲಾ ಸಮವವಸ್ತ್ರದಲ್ಲೇ ಮಗು ಮಲ ವಿಸರ್ಜನೆ ಮಾಡಿಕೊಂಡಿದ್ದರು. ಈ ವೇಳೆ ಶಿಕ್ಷಿಕ ಹುಲಿಗೆಪ್ಪ ವಿದ್ಯಾರ್ಥಿನಿ ಮೇಲೆ ಬಿಸಿ ನೀರು ಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    2ನೇ ತರಗತಿಯಲ್ಲಿದ್ದ ವಿದ್ಯಾರ್ಥಿಗೆ ಬಿಸಿ ನೀರು ಸುರಿದ್ದಿದ್ದಾರೆ. ಈ ಘಟನೆಯಿಂದ ಶೇ. 4೦ ರಷ್ಟು ಮಗುವಿನ ದೇಹ ಸುಟ್ಟು ಹೋಗಿದೆ. ಕೂಡಲೇ ದೂರು ನೀಡಿದರೆ ಪೊಲೀಸರು ಮಾತ್ರ ಹಿಂದೇಟು ಹಾಕಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss