ಕಡಬ: ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗ, ನಗದನ್ನು ದೋಚಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಠಾಣಾ ವ್ಯಾಪ್ತಿಯ ಆತೂರು ಕೊಯಿಲ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಆತೂರು ಕೊಯಿಲ ಸಮೀಪದ ಕಲಾಯಿ ನಿವಾಸಿ ಯಾಕುಬ್ ಎಂಬವರ ಮನೆಯಲ್ಲಿ ಕಳ್ಳತವಾಗಿದ್ದು, ಮನೆ ಮಂದಿ ಕಾರ್ಯಕ್ರಮವೊಂದಕ್ಕೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಇನ್ನೊಂದು ಮನೆಯ ಬೀಗ ಮುರಿಯುವ ವೇಳೆ ಆಟೋ ರಿಕ್ಷಾ ಬರುತ್ತಿರುವುದನ್ನು ನೋಡಿದ ಕಳ್ಳರು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು, ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Trending
- ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಮೂವರಿಗೆ ವಿಧಿಸಿದ್ದ ಗಲ್ಲು ಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್, ಶಿಕ್ಷೆ ಕಡಿಮೆ ಮಾಡಿದರೆ ಸಮಾಜಕ್ಕೆ ತಪ್ಪು ಸಂದೇಶ – ತೀಕ್ಷ್ಣ ಅಭಿಪ್ರಾಯ
- ಕುಂದಾಪುರ: ಮಾಜಿ ಶಾಸಕ, ಹಿರಿಯ ಧಾರ್ಮಿಕ–ಸಾಮಾಜಿಕ ಮುಂದಾಳು ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ ತುಳುನಾಡ ರಕ್ಷಣಾ ವೇದಿಕೆ ತೀವ್ರ ಸಂತಾಪ
- ರಾಷ್ಟ್ರೀಯ ಹೆದ್ದಾರಿ ಯು-ಟರ್ನ್ ಏಕಪಕ್ಷೀಯವಾಗಿ ಬಂದ್: ಪರ್ಯಾಯ ಸರ್ವಿಸ್ ರಸ್ತೆ ಇಲ್ಲದೆ ಜನಜೀವನ ಅಸ್ತವ್ಯಸ್ತ – ತಕ್ಷಣ ಹಳೆಯ ವ್ಯವಸ್ಥೆ ಪುನಸ್ಥಾಪನೆಗೆ ಯೋಗಿಶ್ ಶೆಟ್ಟಿ ಜಪ್ಪುರ ಆಗ್ರಹ
- Tulunada Rakshana Vedike, Udupi District, Felicitates Former Hockey India Player Adrian D’Souza
- 🛑 ಕಾಸರಗೋಡು | ತೂಮಿನಾಡು ಕುಟುಂಬ ಕಲಹ: ಮೃತರ ಸಂಖ್ಯೆ 2ಕ್ಕೆ ಏರಿಕೆ, ಗಂಭೀರ ಗಾಯಗೊಂಡಿದ್ದ ಶೇಕುಂಞಿ ಆಸ್ಪತ್ರೆಯಲ್ಲಿ ನಿಧನ
- ಕೆ.ಎಸ್. ಹೆಗ್ಡೆ ಆಸ್ಪತ್ರೆ ಸಮೀಪ ತ್ಯಾಜ್ಯ ನೀರು ನಿಂತು ತೀವ್ರ ಸಮಸ್ಯೆ –ಶಾಶ್ವತ ಪರಿಹಾರಕ್ಕೆ ತುಳುನಾಡ ರಕ್ಷಣಾ ವೇದಿಕೆ ಅಟೋ ಘಟಕದಿಂದ ಒತ್ತಾಯ
- ಅಭಿವೃದ್ಧಿಯಲ್ಲಿ ಹೊಸ ಭರವಸೆ ಮೂಡಿಸಿದ ಕೇಂದ್ರ ಬಜೆಟ್:- ಶಾಸಕ ಕಾಮತ್
- ಮಂಗಳೂರು | ಎಚ್ಚರಿಕೆ ಗಂಟೆ ಹೊಡೆಯುವ ಗುಜ್ಜರಕೆರೆ ನೀರು
