ಕಡಬ: ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗ, ನಗದನ್ನು ದೋಚಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಠಾಣಾ ವ್ಯಾಪ್ತಿಯ ಆತೂರು ಕೊಯಿಲ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಆತೂರು ಕೊಯಿಲ ಸಮೀಪದ ಕಲಾಯಿ ನಿವಾಸಿ ಯಾಕುಬ್ ಎಂಬವರ ಮನೆಯಲ್ಲಿ ಕಳ್ಳತವಾಗಿದ್ದು, ಮನೆ ಮಂದಿ ಕಾರ್ಯಕ್ರಮವೊಂದಕ್ಕೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಇನ್ನೊಂದು ಮನೆಯ ಬೀಗ ಮುರಿಯುವ ವೇಳೆ ಆಟೋ ರಿಕ್ಷಾ ಬರುತ್ತಿರುವುದನ್ನು ನೋಡಿದ ಕಳ್ಳರು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು, ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Trending
- ಬಕ್ರೀದ್ ಹಬ್ಬದ ಧಾರ್ಮಿಕ ವಿಧಿವಿಧಾನಗಳಿಗೆ ಅಡಚಣೆ ಆಗದಂತೆ ಕಾನೂನು ಸುವ್ಯವಸ್ಥೆ ಕಾಪಾಡಲು ಮನವಿ
- ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನಿಂದ “ಹಲಸು–ಮಾವು ಮೇಳ” ಆಯೋಜನೆ
- ಹಿರಿಯ ನಾಟಕಕಾರ, ಸಿನಿಮಾ ನಿರ್ಮಾಪಕ ಡಾ.ಸಂಜೀವ ದಂಡಕೇರಿ ಅವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ
- ಭಟ್ಕಳ ದುರಂತ: ಮೃತರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರ ನೀಡಬೇಕು – ಜೆಡಿಎಸ್ ರಾಜ್ಯ ಮೀನುಗಾರರ ಘಟಕದ ಅಧ್ಯಕ್ಷ ರತ್ನಾಕರ ಸುವರ್ಣ ಆಗ್ರಹ
- ಶಿರಾಲಿಯಲ್ಲಿ ಹೃದಯವಿದ್ರಾವಕ ಜಲ ದುರಂತ: ಒಂದೇ ಕುಟುಂಬದ 8 ಮಂದಿ ನೀರಿನಲ್ಲಿ ಕೊಚ್ಚಿ ಸಾವು
- ಸೂಟರ್ಪೇಟೆ-ಕನಕರಬೆಟ್ಟು ತಡೆಗೋಡೆ ಪುನರ್ನಿರ್ಮಾಣಕ್ಕೆ ಚಾಲನೆ, ₹20 ಲಕ್ಷ ವೆಚ್ಚದ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಭೂಮಿ ಪೂಜೆ
- 26ರಂದು ಬಟರ್ ಫ್ಲೈ ಚಂದ್ರನಗರದಲ್ಲಿ ಉಚಿತ ಸಮಗ್ರ ಆರೋಗ್ಯ ತಪಾಸಣಾ ಶಿಬಿರ
- ಆಸ್ಪತ್ರೆಗೆ ತೆರಳುವ ಸಾರ್ವಜನಿಕರಿಗೆ ತೊಂದರೆ: ತುರ್ತು ಚಿಕಿತ್ಸಾ ವಾಹನಗಳ ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಮನವಿ
