ಕಡಬ: ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗ, ನಗದನ್ನು ದೋಚಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಠಾಣಾ ವ್ಯಾಪ್ತಿಯ ಆತೂರು ಕೊಯಿಲ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಆತೂರು ಕೊಯಿಲ ಸಮೀಪದ ಕಲಾಯಿ ನಿವಾಸಿ ಯಾಕುಬ್ ಎಂಬವರ ಮನೆಯಲ್ಲಿ ಕಳ್ಳತವಾಗಿದ್ದು, ಮನೆ ಮಂದಿ ಕಾರ್ಯಕ್ರಮವೊಂದಕ್ಕೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಇನ್ನೊಂದು ಮನೆಯ ಬೀಗ ಮುರಿಯುವ ವೇಳೆ ಆಟೋ ರಿಕ್ಷಾ ಬರುತ್ತಿರುವುದನ್ನು ನೋಡಿದ ಕಳ್ಳರು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು, ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Trending
- ಪುತ್ತೂರು: ಜೆಡಿಎಸ್ ಮಹಿಳಾ ಘಟಕದ ಸಭೆ: ಪಕ್ಷ ಸಂಘಟನೆಗೆ ಒತ್ತು, ಹೊಸ ಸದಸ್ಯರ ಸೇರ್ಪಡೆ
- ತುಳುನಾಡ ರಕ್ಷಣಾ ವೇದಿಕೆ ಬ್ರಹ್ಮಾವರ ತಾಲೂಕು ಸಭೆ: ಸಂಘಟನೆ ಬಲವರ್ಧನೆಗೆ ಒತ್ತು
- ಉಡುಪಿ : ತುಳುನಾಡ ರಕ್ಷಣಾ ವೇದಿಕೆ (ರಿ.)ಬೈರಂಪಳ್ಳಿ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ನಿಶಾಂತ್ ಪೂಜಾರಿ ಶಿರೂರು ಆಯ್ಕೆ
- ಸುಳ್ಯ: ಜೆಡಿಎಸ್ ಜಿಲ್ಲಾ ಪ್ರಮುಖ ಪದಾಧಿಕಾರಿಗಳ ಸಭೆ: ಸುಕುಮಾರ್ ಕೋಡ್ತುಗುಳಿ ಮರು ಆಯ್ಕೆ, ಕಡಬ ತಾಲೂಕಿಗೆ ಮೀರ್ ಸಾಹೇಬ್ ಅಧ್ಯಕ್ಷರಾಗಿ ನೇಮಕ,2028ರಲ್ಲಿ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ತರಲು ಈಗಿನಿಂದಲೇ ಪಣ ತೊಡಿ: ಜಾಕೆ ಮಾಧವ ಗೌಡ ಕರೆ
- ಬೆಂಗಳೂರು ನಗರ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಜಿಬಿಎ (GBA) ಉಪಾಧ್ಯಕ್ಷರಾಗಿ ಶೋಯಬ್ ಬಾಬಾ ಜಿ ನೇಮಕ
- ಮಂಗಳೂರು ವಿಧಾನಸಭಾ ಕ್ಷೇತ್ರ ಜೆಡಿಎಸ್ ಅಧ್ಯಕ್ಷರಾಗಿ ಪ್ರಕಾಶ್ ಶೆಟ್ಟಿ ಅಸೈಗೋಳಿ ನೇಮಕ,ಜಿಲ್ಲಾ ಅಧ್ಯಕ್ಷ ಜಾಕೆ ಮಾಧವ ಗೌಡ ಘೋಷಣೆ – ಪಕ್ಷ ಸಂಘಟನೆಗೆ ಹೊಸ ಚೈತನ್ಯ, ತಳಮಟ್ಟದಿಂದ ಬಲವರ್ಧನೆಗೆ ಆದ್ಯತೆ
- ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ: ಖಾಸಗಿ ಬಸ್ ಕಂಡಕ್ಟರ್ ಬಂಧನ
- ಕೆಎಸ್ಬಿಸಿ ಚುನಾವಣೆಯಲ್ಲಿ ಶ್ಯಾಮಲಾ ಭಂಡಾರಿ ಐತಿಹಾಸಿಕ ಗೆಲುವು; ಅವಳಿ ಜಿಲ್ಲೆಗಳ ಮೊದಲ ಮಹಿಳಾ ಪ್ರತಿನಿಧಿಯಾಗಿ ಹೊಸ ದಾಖಲೆ
