Thursday, September 28, 2023

ಯಶಸ್ವಿಯಾಗಿ ನಡೆದ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಮಹಿಳಾ ಘಟಕ ಸಭೆ

ತುಳುನಾಡ ರಕ್ಷಣಾ ವೇದಿಕೆ ಉಡುಪಿ ಮಹಿಳಾ ಘಟಕದ ಸಭೆ ಮಹಿಳಾ ಘಟಕ ಅಧ್ಯಕ್ಷರಾದ ಶೋಭಾ ಪಾಂಗಳ ರವರ ನೇತೃತ್ವದಲ್ಲಿ ದಿನಾಂಕ 24-09-2023 ರಂದು ಉಡುಪಿ ಹೋಟೆಲ್ ನೈವೇದ್ಯ ದಲ್ಲಿ ಜರುಗಿತ್ತು....
More

    Latest Posts

    ನಾಳೆಯ ಕರ್ನಾಟಕ ಬಂದ್ ಗೆ ಕರಾವಳಿಯಿಂದ ಬೆಂಬಲ ಇಲ್ಲ : ದಿಲ್ ರಾಜ್ ಆಳ್ವ

    ಕಾವೇರಿ ನದಿ ನೀರಿನ ಹೋರಾಟ ನಾಳೆ ನಡೆಯಲಿರುವ ಕರ್ನಾಟಕ ಬಂದ್‌ಗೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಬೆಂಬಲ ವ್ಯಕ್ತವಾಗಿದ್ದು, ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್‌ ಮಾಡಿ ಜನರು ಕಾವೇರಿ ಹೋರಾಟಕ್ಕೆ...

    ಉಪ್ಪಿನಂಗಡಿ: 500 ರೂ. ಟಿಕೆಟ್ ಖರೀದಿಸಿದ್ದ ಮೇಸ್ತ್ರಿಗೆ ಒಲಿದ 50 ಲಕ್ಷ ಬಂಪರ್ ಕೇರಳ ಲಾಟರಿ

    ಉಪ್ಪಿನಂಗಡಿಯ ಮೇಸ್ತ್ರಿಯೊಬ್ಬರಿಗೆ ಕೇರಳ ಅದೃಷ್ಟ ಲಾಟರಿ ಒಲಿದಿದೆ. ಕಾನತ್ತೂರು ದೇವಸ್ಥಾನಕ್ಕೆ ತೆರಳಿದ್ದ ವೇಳೆ ಇಳಂತಿಲ ನಿವಾಸಿ ಚಂದ್ರಯ್ಯ ಎಂಬುವವರು 500 ರೂಪಾಯಿಯ ಲಾಟರಿ ಟಿಕೆಟ್ ಖರೀದಿಸಿದ್ದರು. ಈ ಟಿಕೆಟ್‌ ಗೆ...

    ಸುಳ್ಯ : ಕೆವಿಜಿ ಪ್ರಿನ್ಸಿಪಾಲ್ ರಾಮಕೃಷ್ಣ ಕೊಲೆ ಪ್ರಕರಣ- ಕೆ.ವಿ.ಜಿ. ಪುತ್ರ ಡಾ.ರೇಣುಕಾಪ್ರಸಾದ್ ಸಹಿತ 6 ಮಂದಿ ದೋಷಿಗಳು.!

    ಬೆಂಗಳೂರು: 12 ವರ್ಷದ ಹಿಂದೆ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಸುಳ್ಯ ಕೆವಿಜಿ ಪಾಲಿಟೆಕ್ನಿಕ್‌  ಪ್ರಾಂಶುಪಾಲರಾಗಿದ್ದ ಎ.ಎಸ್‌ ರಾಮಕೃಷ್ಣ  ಅವರ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಿದೆ. ಡಾ.ರೇಣುಕಾ ಪ್ರಸಾದ್‌ ...

    ಸೆ.30ರಂದು ತುಳುನಾಡ ರಕ್ಷಣಾ ವೇದಿಕೆ ಮಂಗಳೂರು ನಗರ ಘಟಕದ ನೂತನ ಅಧ್ಯಕ್ಷ ಶರಣ್ ರಾಜ್ ಕೆ.ಆರ್ ರವರ ಪದಗ್ರಹಣ

    ಮಂಗಳೂರು: ತುಳುನಾಡ ರಕ್ಷಣಾ ವೇದಿಕೆ ಮಂಗಳೂರು ನಗರ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶರಣ್ ರಾಜ್ ಕೆ.ಆರ್ ರವರ ಪದಗ್ರಹಣ ಕಾರ್ಯಕ್ರಮ ಸೆ.30 ಶನಿವಾರದಂದು ಬೆಳಗ್ಗೆ11.00 ಗಂಟೆಗೆ ವುಡ್ ಲ್ಯಾಂಡ್...

    ಕಂಬಳ‌ ಇತಿಹಾಸಲ್ಲಿ ನೂತನ ಅಧ್ಯಾಯ: ಯುವತಿಯರಿಗೆ ತರಬೇತಿ‌ ನೀಡಲು ಅಕಾಡೆಮಿ ಸಿದ್ಧ

    ಮಂಗಳೂರು: ತುಳುನಾಡಿನ ಜಾನಪದೀಯ ಕ್ರೀಡೆ ಕಂಬಳ ದ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ನಡೆದ ವಾದ ಪ್ರತಿವಾದದಲ್ಲಿ ಕಂಬಳ ಗೆದ್ದಿದೆ. ಇದರಿಂದಾಗಿ ಕಂಬಳ ಆಯೋಜಕರು ಮತ್ತಷ್ಟು ಪುಳಕಿತರಾಗಿದ್ದಾರೆ. ಪ್ರಸಕ್ತ ವರ್ಷದ ಕಂಬಳ ಋತು ಮುಗಿದರೂ ಮುಂದಿನ ಬಾರಿ ಅದ್ಧೂರಿಯಾಗಿ ವಿಭಿನ್ನವಾಗಿ ಶಿಸ್ತು ಬಧ್ಧವಾಗಿ ಕಂಬಳ ನಡೆಸಲು ಕಂಬಳ ಸಮಿತಿ ಚಿಂತನೆ ಮಾಡಿದೆ.
    ಕಂಬಳ‌ ಇತಿಹಾಸಲ್ಲಿ ನೂತನ ಅಧ್ಯಾಯ ಬರೆಯಲು ಕಂಬಳ ಸಮತಿ ಮುಂದಾಗಿದೆ. ಮುಂದಿನ ಕಂಬಳ ಋತುವಿನಲ್ಲಿ ಕಂಬಳದ ಕೋಣಗಳನ್ನು ಓಡಿಸಲು ಮಹಿಳಾ ಓಟಗಾರರನ್ನು ಸಿದ್ಧಪಡಿಸಲು ಕಂಬಳ ಸಮಿತಿ ತೀರ್ಮಾನಿಸಿದೆ.
    ನವೆಂಬರ್ ನಿಂದ ಕಂಬಳದ ಋತು ಆರಂಭವಾಗಲಿದ್ದು, ಅದಕ್ಕೂ ಮುನ್ನ ಕಂಬಳದ ವಿವಿಧ ಪ್ರಕಾರಗಳ ಬಗ್ಗೆ ನಡೆಸುವ ಶಿಬಿರದಲ್ಲಿ ಆಸಕ್ತ ಮಹಿಳಾ ಓಟಗಾರರನ್ನು ಸೇರಿಸಲು ಕಂಬಳ ಸಮಿತಿ ಯೋಜನೆ ರೂಪಿಸಿದೆ.. ಮುಂದಿನ ಬಾರಿ ತರಬೇತಿ ಪಡೆದ ಕಂಬಳ ಕೋಣಗಳ ಮಹಿಳಾ ಓಟಗಾರ್ತಿಯರಿಗೆ ಪ್ರತ್ಯೇಕ ಕಂಬಳವನ್ನು ನಡೆಸಲು ಕಂಬಳ ಸಮಿತಿ ಯೋಚನೆ ಮಾಡಿದೆ.

    ಕಂಬಳದಲ್ಲಿ ಹೊಸ ತಂತ್ರಜ್ಞಾನ ಬಳಸಲು ಲೇಸರ್ ಭೀಮ್ ನೆಟ್ವರ್ಕ್ ನ್ನು ಸುಧಾರಿಸಿ ನಿಖರ ಫಲಿತಾಂಶ ನೀಡಲು ಕಂಬಳ ಸಮಿತಿಯು ಚಿಂತನೆ ಮಾಡಿದೆ. ಇದಕ್ಕಾಗಿ ಸಾಕಷ್ಟು ಹಣ ಬೇಕಾಗಿರುವುದರಿಂದ ದಾನಿಗಳ ನಿರೀಕ್ಷೆಯಲ್ಲಿ ಕಂಬಳ ಸಮಿತಿ ಇದೆ. ಫಲಿತಾಂಶ ವೇಗವಾಗಿ ಸಿಗುವ ಕಾರಣ 24 ಗಂಟೆಯೊಳಗೆ ಕಂಬಳ ಮುಗಿಯುವ ವಿಶ್ವಾಸ ಕಂಬಳ ಸಮಿತಿ ಹೊಂದಿದೆ.
    ಸರ್ಕಾರದ ವತಿಯಿಂದ ಪ್ರತಿ ಕಂಬಳಕ್ಕೆ 5 ಲಕ್ಷ ಪ್ರೋತ್ಸಾಹ ಧನ ಸಿಗುವುದರಿಂದ ಕಂಬಳವನ್ನ ಮತ್ತಷ್ಟು ವಿಭಿನ್ನವಾಗಿ ಮಾಡಲು ಕಾರ್ಯರೂಪಗಳನ್ನು ಕಂಬಳ ಸಮಿತಿ ಮಾಡಿದೆ. ಪ್ರತಿವರ್ಷ ಕಂಬಳ ಅಕಾಡೆಮಿ ನೀಡುವ ತರಬೇತಿ ಶಿಬಿರದಲ್ಲಿ ಈ ಬಾರಿ ಮಹಿಳೆಯರನ್ನು ಸೇರಿಸಲು ಅಕಾಡೆಮಿ ನಿರ್ಧರಿಸಿದೆ.
    ಪ್ರತಿಬಾರಿ ಆಗಸ್ಟ್ ತಿಂಗಳಲ್ಲಿ ಈ ತರಬೇತಿ ಶಿಬಿರ ನಡೆಯಲಿದ್ದು ಉತ್ಸಾಹಿ ತರುಣ ತರುಣಿಯರು ಭಾಗವಹಿಸು ನಿರೀಕ್ಷೆಗಳಿವೆ. ಈ ಬಾರಿ ಸುಮಾರು 15 ರಿಂದ 20 ಯುವತಿಯರು ಭಾಗವಹಿಸುವ ಸಾಧ್ಯತೆಗಳಿವೆ.ಈ ತರಬೇತಿ ಪಡೆದ ಕೆಲವರನ್ನು ಕಂಬಳ ಓಟಗಾರನ್ನಾಗಿ ಮತ್ತು ಕೆಲವರನ್ನು ಉದ್ಘೋಷಕರಾಗಿ. ಫ್ಲಾಗ್ ಹಿಡಿಯುವ ತರಬೇತಿ‌ ನೀಡಲು ಅಕಾಡೆಮಿ ಚಿಂತನೆ ಮಾಡಿದೆ.

    ಪ್ರತಿ ವರ್ಷ ನಡೆಯುವ ಅಕಾಡೆಮಿಯ ವಾರ್ಷಿಕ ಶಿಬಿರದಲ್ಲಿ ಉತ್ಸಾಹಿ ತರುಣರ ಭಾಗವಹಿಸಿ ಭವಿಷ್ಯದಲ್ಲಿ ಉತ್ತಮ ಕಂಬಳ ಓಟಗಾರರಾಗಿದ್ದಾರೆ. ಯುವತಿಯರು ಈ ಶಿಬಿರದ ಲಾಭವನ್ನು ಪಡೆಯುವ ನಿರೀಕ್ಷೆಗಳಿಗೆ ಅವರ ಉತ್ಸಾಹದ ಅನುಗುಣವಾಗಿ ತರಬೇತಿ ನೀಡಿ ಅವರ ದೈಹಿಕ ಸಾಮರ್ಥ್ಯವನ್ನು ಪರೀಕ್ಷಿಸಿ ಅವಕಾಶವನ್ನು ನೀಡಲಾಗುತ್ತದೆ.

    ಈ ಬಗ್ಗೆ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್ ಕಂಗಿನ ಮನೆ, ‘ಪ್ರತಿ ಬಾರಿಯೂ ಕಂಬಳ ಶಿಸ್ತು ಬದ್ಧವಾಗಿ ಯೋಜನಾ ಬದ್ಧವಾಗಿ ನಡೆಯುತ್ತದೆ. ಮುಂದಿನ ಬಾರಿಯೂ ಅದೇ ಮಾದರಿಯಲ್ಲಿ ಕಂಬಳ ನಡೆಸಲು ತೀರ್ಮಾನಿಸಿದ್ದೇವೆ. ಆದರೆ ಈ ಬಾರಿ ಆಸಕ್ತ ಯುವತಿಯರಿಗೆ ತರಬೇತಿ ನೀಡಿ ಕಂಬಳ ಓಟದ ಓಟಗಾರ್ತಿರನ್ನಾಗಿ ಮಾಡಲು ತೀರ್ಮಾನಿಸಿದ್ದೇವೆ. ತರಬೇತಿ ನೀಡಿದ ಬಳಿಕ ನಡೆಯುವ ವೈದ್ಯರ ದೈಹಿಕ ಸಾಮರ್ಥ್ಯ ಪರೀಕ್ಷೆಯಲ್ಲಿ ಪಾಸ್ ಆದವರಿಗೆ ಕಂಬಳ ಓಟಗಾರರನ್ನಾಗಿ ಮಾಡಲು ತೀರ್ಮಾನ ಮಾಡಿಸುತ್ತೇವೆ’ ಎಂದು ಹೇಳಿದರು.

    Latest Posts

    ನಾಳೆಯ ಕರ್ನಾಟಕ ಬಂದ್ ಗೆ ಕರಾವಳಿಯಿಂದ ಬೆಂಬಲ ಇಲ್ಲ : ದಿಲ್ ರಾಜ್ ಆಳ್ವ

    ಕಾವೇರಿ ನದಿ ನೀರಿನ ಹೋರಾಟ ನಾಳೆ ನಡೆಯಲಿರುವ ಕರ್ನಾಟಕ ಬಂದ್‌ಗೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಬೆಂಬಲ ವ್ಯಕ್ತವಾಗಿದ್ದು, ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್‌ ಮಾಡಿ ಜನರು ಕಾವೇರಿ ಹೋರಾಟಕ್ಕೆ...

    ಉಪ್ಪಿನಂಗಡಿ: 500 ರೂ. ಟಿಕೆಟ್ ಖರೀದಿಸಿದ್ದ ಮೇಸ್ತ್ರಿಗೆ ಒಲಿದ 50 ಲಕ್ಷ ಬಂಪರ್ ಕೇರಳ ಲಾಟರಿ

    ಉಪ್ಪಿನಂಗಡಿಯ ಮೇಸ್ತ್ರಿಯೊಬ್ಬರಿಗೆ ಕೇರಳ ಅದೃಷ್ಟ ಲಾಟರಿ ಒಲಿದಿದೆ. ಕಾನತ್ತೂರು ದೇವಸ್ಥಾನಕ್ಕೆ ತೆರಳಿದ್ದ ವೇಳೆ ಇಳಂತಿಲ ನಿವಾಸಿ ಚಂದ್ರಯ್ಯ ಎಂಬುವವರು 500 ರೂಪಾಯಿಯ ಲಾಟರಿ ಟಿಕೆಟ್ ಖರೀದಿಸಿದ್ದರು. ಈ ಟಿಕೆಟ್‌ ಗೆ...

    ಸುಳ್ಯ : ಕೆವಿಜಿ ಪ್ರಿನ್ಸಿಪಾಲ್ ರಾಮಕೃಷ್ಣ ಕೊಲೆ ಪ್ರಕರಣ- ಕೆ.ವಿ.ಜಿ. ಪುತ್ರ ಡಾ.ರೇಣುಕಾಪ್ರಸಾದ್ ಸಹಿತ 6 ಮಂದಿ ದೋಷಿಗಳು.!

    ಬೆಂಗಳೂರು: 12 ವರ್ಷದ ಹಿಂದೆ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಸುಳ್ಯ ಕೆವಿಜಿ ಪಾಲಿಟೆಕ್ನಿಕ್‌  ಪ್ರಾಂಶುಪಾಲರಾಗಿದ್ದ ಎ.ಎಸ್‌ ರಾಮಕೃಷ್ಣ  ಅವರ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಿದೆ. ಡಾ.ರೇಣುಕಾ ಪ್ರಸಾದ್‌ ...

    ಸೆ.30ರಂದು ತುಳುನಾಡ ರಕ್ಷಣಾ ವೇದಿಕೆ ಮಂಗಳೂರು ನಗರ ಘಟಕದ ನೂತನ ಅಧ್ಯಕ್ಷ ಶರಣ್ ರಾಜ್ ಕೆ.ಆರ್ ರವರ ಪದಗ್ರಹಣ

    ಮಂಗಳೂರು: ತುಳುನಾಡ ರಕ್ಷಣಾ ವೇದಿಕೆ ಮಂಗಳೂರು ನಗರ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶರಣ್ ರಾಜ್ ಕೆ.ಆರ್ ರವರ ಪದಗ್ರಹಣ ಕಾರ್ಯಕ್ರಮ ಸೆ.30 ಶನಿವಾರದಂದು ಬೆಳಗ್ಗೆ11.00 ಗಂಟೆಗೆ ವುಡ್ ಲ್ಯಾಂಡ್...

    Don't Miss

    ಚೈತ್ರಾ ಕುಂದಾಪುರ ಪ್ರಕರಣದ ಸುದ್ದಿ ಪ್ರಕಟಿಸುವಾಗ ಕುಂದಾಪುರ ಹೆಸರು ಬಳಸದಂತೆ ಮಾಧ್ಯಮಗಳಿಗೆ ನಿರ್ಬಂಧ

    ಬೆಂಗಳೂರು : ಎಂಎಲ್ಎ ಟಿಕೆಟ್ ಪ್ರಕರಣದಲ್ಲಿ ಕೋಟಿ ಕೋಟಿ ಹಣ ವಂಚನೆ ಮಾಡಿ ಸಿಕ್ಕಿಬಿದ್ದಿರುವ ಚೈತ್ರಾ ಕುಂದಾಪುರ ಪ್ರಕರಣದ ವರದಿ ವೇಳೆ ಕುಂದಾಪುರ ಹೆಸರು ಬಳಕೆ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ...

    ನಂತೂರು ಜಂಕ್ಷನ್‌ನಲ್ಲಿದ್ದ ರಸ್ತೆ ಹೊಂಡ ಮುಚ್ಚಿದ ಟ್ರಾಫಿಕ್ ಪೊಲೀಸರು

    ಮಂಗಳೂರು : ಮಂಗಳೂರು ನಗರದ ನಂತೂರು ಜಂಕ್ಷನ್‌ನಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟು ಮಾಡುತ್ತಿದ್ದ ಹೊಂಡ ಗುಂಡಿಗಳನ್ನು ಮಂಗಳೂರು ನಗರದ ಪೊಲೀಸ್ ಅಧಿಕಾರಿಗಳು ಸ್ವತಃ ಮುಚ್ಚುವ ಕಾರ್ಯ ಮಾಡಿ...

    ‘ಯಜಮಾನಿ ಮಹಿಳೆ’ಯರೇ ನಿಮಗೆ ಇನ್ನೂ ‘ಗೃಹಲಕ್ಷ್ಮಿ’ ಹಣ ಬಂದಿಲ್ವ? ಇಲ್ಲಿದೆ ಕಾರಣ

    ಬೆಂಗಳೂರು: ರಾಜ್ಯ ಸರ್ಕಾರದಿಂದ ನಾಲ್ಕನೇ ಗ್ಯಾರಂಟಿ ಯೋಜನೆಯಾಗಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಈಗಾಗಲೇ ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳ ಪ್ರೋತ್ಸಾಹ ಹಣವನ್ನು ಯಜಮಾನಿ ಮಹಿಳೆಯರ ಖಾತೆಗೆ 2000 ರೂ ಜಮಾ...

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಲಾರಿ ಚರಂಡಿಗೆ ಪಲ್ಟಿ

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ದಾಸಕೋಡಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಚಾಲಕ ಮತ್ತು ಕ್ಲೀನರ್ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಮಂಗಳೂರು: ಪುರಭವನದಲ್ಲಿ ಪ್ರಪ್ರಥಮ ಬಾರಿಗೆ ತುಳು ಭಾಗವತಿಕೆ ಸಹಿತ “ಸಿರಿ ದೇವಿ ಮಾತ್ಮೆ” ಎಂಬ ಸಂಪೂರ್ಣ ತುಳು ಯಕ್ಷಗಾನ

    ಮಂಗಳೂರು: ತುಳುವೆರೆ ಆಯನೊ ಕೊಟ ಕುಡ್ಲ (ರಿ.) ವತಿಯಿಂದ ಮಂಗಳೂರು ಪುರಭವನದಲ್ಲಿ ಪ್ರಪ್ರಥಮ ಬಾರಿಗೆ ತುಳು ಭಾಗವತಿಕೆ ಸಹಿತ ಯಕ್ಷಲೋಕದ ನಾಮಾಂಕಿತ ಕಲಾವಿದರ ಸಮಾಗಮದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಸರಪಾಡಿ...