ಪುತ್ತೂರು: ಚಲಿಸುತ್ತಿದ್ದ ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಮರ ಬಿದ್ದು ಚಾಲಕ ಸೇರಿ ಇಬ್ಬರು ಗಾಯಗೊಂಡ ಘಟನೆ ಸುಬ್ರಹ್ಮಣ್ಯ ಸಮೀಪದ ಕೈಕಂಬ ಎಂಬಲ್ಲಿ ನಡೆದಿದೆ.ಸುಬ್ರಹ್ಮಣ್ಯ ಸಮೀಪದ ಕೈಕಂಬ ಎಂಬಲ್ಲಿ ರಸ್ತೆ ಬದಿಯಲ್ಲಿದ್ದ ಬೃಹತ್ ಮರ ಬಿದ್ದಿದ್ದು, ಈ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಟಾಟಾ ಸುಮೋ ಮೇಲೆ ಮರ ಬಿದ್ದಿದ್ದು, ಟಾಟಾ ಸುಮೋ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಘಟನೆಯಲ್ಲಿ ಟಾಟಾ ಸುಮೋದ ಚಾಲಕ ಸೇರಿ ಇಬ್ಬರಿಗೆ ಗಾಯಗಳಾಗಿದೆ. ಕಾರಿನ ಜೊತೆಗೆ ರಸ್ತೆಯ ಬದಿಯಲ್ಲಿದ್ದ ಗೂಡಂಗಡಿಯ ಮೇಲೂ ಮರ ಬಿದ್ದಿದ್ದು, ಗೂಡಂಗಡಿ ಸಂಪೂರ್ಣ ಜಖಂಗೊಂಡಿದೆ.
Trending
- ಪರಾರಿ ಶ್ರೀ ಬೊಬ್ಬರ್ಯ ದೈವಸ್ಥಾನದಲ್ಲಿ ಮುಂಬರುವ ಪ್ರತಿಷ್ಠಾ ಬ್ರಹ್ಮಕಲಶ ಹಾಗೂ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ
- ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆಯ ಸಿಲಿಂಡರ್ ಅನಿಲ ಕೊರತೆ ನೀಗಿಸುವ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷರಾದ ಸುಜಯ ಪೂಜಾರಿ ಇವರ ಆಗ್ರಹ.
- ಚೇತನ್ ಯೋಗಿಶ್ ಶೆಟ್ಟಿ ಸೇರಿದಂತೆ ಹಲವು ವಿದ್ಯಾರ್ಥಿಗಳು ವಿದ್ಯಾರ್ಥಿ ಜನತಾದಳ(ಜಾ) ಸಭೆಯಲ್ಲಿ ಸೇರ್ಪಡೆ
- ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ (27) ಸಾವು
- ಮಂಗಳೂರು : ಮೂಡುಬಿದಿರೆ ಇನ್ಸ್ಪೆಕ್ಟರ್ ವಿರುದ್ಧದ ಆರೋಪಗಳು ಸುಳ್ಳು — ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟನೆ
- ಕೇರಳ, ತಮಿಳುನಾಡು, ಪಾಂಡಿಚೇರಿ, ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳ ಚುನಾವಣೆ: 90ಕ್ಕೂ ಹೆಚ್ಚು ನಾಯಕರು ನಿಯೋಜನೆ
- ಉಡುಪಿ : ‘ಸಮಾಧಾನ ಮಹೋತ್ಸವ’ಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ – ಪ್ರಶಾಂತ್ ಜತ್ತನ್ನ
- ದಕ್ಷಿಣ ಕನ್ನಡ ಜಿಲ್ಲಾ ವಿದ್ಯಾರ್ಥಿ ಜನತಾದಳದ ಜಿಲ್ಲಾಧ್ಯಕ್ಷ ಪದಗ್ರಹಣದ ಬಳಿಕ ಹಿರಿಯ ನಾಯಕರನ್ನು ಭೇಟಿ ಮಾಡಿದ ನಿಹಾಲ್ ಎಸ್ ಕೋಡ್ತುಗುಳಿ
