Thursday, September 28, 2023

ಯಶಸ್ವಿಯಾಗಿ ನಡೆದ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಮಹಿಳಾ ಘಟಕ ಸಭೆ

ತುಳುನಾಡ ರಕ್ಷಣಾ ವೇದಿಕೆ ಉಡುಪಿ ಮಹಿಳಾ ಘಟಕದ ಸಭೆ ಮಹಿಳಾ ಘಟಕ ಅಧ್ಯಕ್ಷರಾದ ಶೋಭಾ ಪಾಂಗಳ ರವರ ನೇತೃತ್ವದಲ್ಲಿ ದಿನಾಂಕ 24-09-2023 ರಂದು ಉಡುಪಿ ಹೋಟೆಲ್ ನೈವೇದ್ಯ ದಲ್ಲಿ ಜರುಗಿತ್ತು....
More

    Latest Posts

    ನಾಳೆಯ ಕರ್ನಾಟಕ ಬಂದ್ ಗೆ ಕರಾವಳಿಯಿಂದ ಬೆಂಬಲ ಇಲ್ಲ : ದಿಲ್ ರಾಜ್ ಆಳ್ವ

    ಕಾವೇರಿ ನದಿ ನೀರಿನ ಹೋರಾಟ ನಾಳೆ ನಡೆಯಲಿರುವ ಕರ್ನಾಟಕ ಬಂದ್‌ಗೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಬೆಂಬಲ ವ್ಯಕ್ತವಾಗಿದ್ದು, ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್‌ ಮಾಡಿ ಜನರು ಕಾವೇರಿ ಹೋರಾಟಕ್ಕೆ...

    ಉಪ್ಪಿನಂಗಡಿ: 500 ರೂ. ಟಿಕೆಟ್ ಖರೀದಿಸಿದ್ದ ಮೇಸ್ತ್ರಿಗೆ ಒಲಿದ 50 ಲಕ್ಷ ಬಂಪರ್ ಕೇರಳ ಲಾಟರಿ

    ಉಪ್ಪಿನಂಗಡಿಯ ಮೇಸ್ತ್ರಿಯೊಬ್ಬರಿಗೆ ಕೇರಳ ಅದೃಷ್ಟ ಲಾಟರಿ ಒಲಿದಿದೆ. ಕಾನತ್ತೂರು ದೇವಸ್ಥಾನಕ್ಕೆ ತೆರಳಿದ್ದ ವೇಳೆ ಇಳಂತಿಲ ನಿವಾಸಿ ಚಂದ್ರಯ್ಯ ಎಂಬುವವರು 500 ರೂಪಾಯಿಯ ಲಾಟರಿ ಟಿಕೆಟ್ ಖರೀದಿಸಿದ್ದರು. ಈ ಟಿಕೆಟ್‌ ಗೆ...

    ಸುಳ್ಯ : ಕೆವಿಜಿ ಪ್ರಿನ್ಸಿಪಾಲ್ ರಾಮಕೃಷ್ಣ ಕೊಲೆ ಪ್ರಕರಣ- ಕೆ.ವಿ.ಜಿ. ಪುತ್ರ ಡಾ.ರೇಣುಕಾಪ್ರಸಾದ್ ಸಹಿತ 6 ಮಂದಿ ದೋಷಿಗಳು.!

    ಬೆಂಗಳೂರು: 12 ವರ್ಷದ ಹಿಂದೆ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಸುಳ್ಯ ಕೆವಿಜಿ ಪಾಲಿಟೆಕ್ನಿಕ್‌  ಪ್ರಾಂಶುಪಾಲರಾಗಿದ್ದ ಎ.ಎಸ್‌ ರಾಮಕೃಷ್ಣ  ಅವರ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಿದೆ. ಡಾ.ರೇಣುಕಾ ಪ್ರಸಾದ್‌ ...

    ಸೆ.30ರಂದು ತುಳುನಾಡ ರಕ್ಷಣಾ ವೇದಿಕೆ ಮಂಗಳೂರು ನಗರ ಘಟಕದ ನೂತನ ಅಧ್ಯಕ್ಷ ಶರಣ್ ರಾಜ್ ಕೆ.ಆರ್ ರವರ ಪದಗ್ರಹಣ

    ಮಂಗಳೂರು: ತುಳುನಾಡ ರಕ್ಷಣಾ ವೇದಿಕೆ ಮಂಗಳೂರು ನಗರ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶರಣ್ ರಾಜ್ ಕೆ.ಆರ್ ರವರ ಪದಗ್ರಹಣ ಕಾರ್ಯಕ್ರಮ ಸೆ.30 ಶನಿವಾರದಂದು ಬೆಳಗ್ಗೆ11.00 ಗಂಟೆಗೆ ವುಡ್ ಲ್ಯಾಂಡ್...

    ಕಡಬ: ತೂಫಾನ್ ಹಾಗೂ ಆಲ್ಟೋ ಕಾರಿನ ನಡುವೆ ಭೀಕರ ಅಪಘಾತ

    ಕಡಬ:ಆಲ್ಟೋ ಕಾರು ಮತ್ತು ತೂಫಾನ್ ವಾಹನದ ನಡುವೆ ಭೀಕರ ಅಪಘಾತವುಂಟಾಗಿರುವ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣ ಎಂಬಲ್ಲಿ ಇದೀಗ ಸಂಭವಿಸಿರುವುದಾಗಿ ವರದಿಯಾಗಿದೆ.

    ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.ಕಾರು ಮತ್ತು ತೂಫಾನ್ ವಾಹನ ಮುಖಾಮುಖಿ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ.ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿವೆ.ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆದಿದೆ.ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ನಿರೀಕ್ಷಿಸಲಾಗಿದೆ.

    Latest Posts

    ನಾಳೆಯ ಕರ್ನಾಟಕ ಬಂದ್ ಗೆ ಕರಾವಳಿಯಿಂದ ಬೆಂಬಲ ಇಲ್ಲ : ದಿಲ್ ರಾಜ್ ಆಳ್ವ

    ಕಾವೇರಿ ನದಿ ನೀರಿನ ಹೋರಾಟ ನಾಳೆ ನಡೆಯಲಿರುವ ಕರ್ನಾಟಕ ಬಂದ್‌ಗೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಬೆಂಬಲ ವ್ಯಕ್ತವಾಗಿದ್ದು, ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್‌ ಮಾಡಿ ಜನರು ಕಾವೇರಿ ಹೋರಾಟಕ್ಕೆ...

    ಉಪ್ಪಿನಂಗಡಿ: 500 ರೂ. ಟಿಕೆಟ್ ಖರೀದಿಸಿದ್ದ ಮೇಸ್ತ್ರಿಗೆ ಒಲಿದ 50 ಲಕ್ಷ ಬಂಪರ್ ಕೇರಳ ಲಾಟರಿ

    ಉಪ್ಪಿನಂಗಡಿಯ ಮೇಸ್ತ್ರಿಯೊಬ್ಬರಿಗೆ ಕೇರಳ ಅದೃಷ್ಟ ಲಾಟರಿ ಒಲಿದಿದೆ. ಕಾನತ್ತೂರು ದೇವಸ್ಥಾನಕ್ಕೆ ತೆರಳಿದ್ದ ವೇಳೆ ಇಳಂತಿಲ ನಿವಾಸಿ ಚಂದ್ರಯ್ಯ ಎಂಬುವವರು 500 ರೂಪಾಯಿಯ ಲಾಟರಿ ಟಿಕೆಟ್ ಖರೀದಿಸಿದ್ದರು. ಈ ಟಿಕೆಟ್‌ ಗೆ...

    ಸುಳ್ಯ : ಕೆವಿಜಿ ಪ್ರಿನ್ಸಿಪಾಲ್ ರಾಮಕೃಷ್ಣ ಕೊಲೆ ಪ್ರಕರಣ- ಕೆ.ವಿ.ಜಿ. ಪುತ್ರ ಡಾ.ರೇಣುಕಾಪ್ರಸಾದ್ ಸಹಿತ 6 ಮಂದಿ ದೋಷಿಗಳು.!

    ಬೆಂಗಳೂರು: 12 ವರ್ಷದ ಹಿಂದೆ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಸುಳ್ಯ ಕೆವಿಜಿ ಪಾಲಿಟೆಕ್ನಿಕ್‌  ಪ್ರಾಂಶುಪಾಲರಾಗಿದ್ದ ಎ.ಎಸ್‌ ರಾಮಕೃಷ್ಣ  ಅವರ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಿದೆ. ಡಾ.ರೇಣುಕಾ ಪ್ರಸಾದ್‌ ...

    ಸೆ.30ರಂದು ತುಳುನಾಡ ರಕ್ಷಣಾ ವೇದಿಕೆ ಮಂಗಳೂರು ನಗರ ಘಟಕದ ನೂತನ ಅಧ್ಯಕ್ಷ ಶರಣ್ ರಾಜ್ ಕೆ.ಆರ್ ರವರ ಪದಗ್ರಹಣ

    ಮಂಗಳೂರು: ತುಳುನಾಡ ರಕ್ಷಣಾ ವೇದಿಕೆ ಮಂಗಳೂರು ನಗರ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶರಣ್ ರಾಜ್ ಕೆ.ಆರ್ ರವರ ಪದಗ್ರಹಣ ಕಾರ್ಯಕ್ರಮ ಸೆ.30 ಶನಿವಾರದಂದು ಬೆಳಗ್ಗೆ11.00 ಗಂಟೆಗೆ ವುಡ್ ಲ್ಯಾಂಡ್...

    Don't Miss

    ಚೈತ್ರಾ ಕುಂದಾಪುರ ಪ್ರಕರಣದ ಸುದ್ದಿ ಪ್ರಕಟಿಸುವಾಗ ಕುಂದಾಪುರ ಹೆಸರು ಬಳಸದಂತೆ ಮಾಧ್ಯಮಗಳಿಗೆ ನಿರ್ಬಂಧ

    ಬೆಂಗಳೂರು : ಎಂಎಲ್ಎ ಟಿಕೆಟ್ ಪ್ರಕರಣದಲ್ಲಿ ಕೋಟಿ ಕೋಟಿ ಹಣ ವಂಚನೆ ಮಾಡಿ ಸಿಕ್ಕಿಬಿದ್ದಿರುವ ಚೈತ್ರಾ ಕುಂದಾಪುರ ಪ್ರಕರಣದ ವರದಿ ವೇಳೆ ಕುಂದಾಪುರ ಹೆಸರು ಬಳಕೆ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ...

    ನಂತೂರು ಜಂಕ್ಷನ್‌ನಲ್ಲಿದ್ದ ರಸ್ತೆ ಹೊಂಡ ಮುಚ್ಚಿದ ಟ್ರಾಫಿಕ್ ಪೊಲೀಸರು

    ಮಂಗಳೂರು : ಮಂಗಳೂರು ನಗರದ ನಂತೂರು ಜಂಕ್ಷನ್‌ನಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟು ಮಾಡುತ್ತಿದ್ದ ಹೊಂಡ ಗುಂಡಿಗಳನ್ನು ಮಂಗಳೂರು ನಗರದ ಪೊಲೀಸ್ ಅಧಿಕಾರಿಗಳು ಸ್ವತಃ ಮುಚ್ಚುವ ಕಾರ್ಯ ಮಾಡಿ...

    ‘ಯಜಮಾನಿ ಮಹಿಳೆ’ಯರೇ ನಿಮಗೆ ಇನ್ನೂ ‘ಗೃಹಲಕ್ಷ್ಮಿ’ ಹಣ ಬಂದಿಲ್ವ? ಇಲ್ಲಿದೆ ಕಾರಣ

    ಬೆಂಗಳೂರು: ರಾಜ್ಯ ಸರ್ಕಾರದಿಂದ ನಾಲ್ಕನೇ ಗ್ಯಾರಂಟಿ ಯೋಜನೆಯಾಗಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಈಗಾಗಲೇ ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳ ಪ್ರೋತ್ಸಾಹ ಹಣವನ್ನು ಯಜಮಾನಿ ಮಹಿಳೆಯರ ಖಾತೆಗೆ 2000 ರೂ ಜಮಾ...

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಲಾರಿ ಚರಂಡಿಗೆ ಪಲ್ಟಿ

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ದಾಸಕೋಡಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಚಾಲಕ ಮತ್ತು ಕ್ಲೀನರ್ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಮಂಗಳೂರು: ಪುರಭವನದಲ್ಲಿ ಪ್ರಪ್ರಥಮ ಬಾರಿಗೆ ತುಳು ಭಾಗವತಿಕೆ ಸಹಿತ “ಸಿರಿ ದೇವಿ ಮಾತ್ಮೆ” ಎಂಬ ಸಂಪೂರ್ಣ ತುಳು ಯಕ್ಷಗಾನ

    ಮಂಗಳೂರು: ತುಳುವೆರೆ ಆಯನೊ ಕೊಟ ಕುಡ್ಲ (ರಿ.) ವತಿಯಿಂದ ಮಂಗಳೂರು ಪುರಭವನದಲ್ಲಿ ಪ್ರಪ್ರಥಮ ಬಾರಿಗೆ ತುಳು ಭಾಗವತಿಕೆ ಸಹಿತ ಯಕ್ಷಲೋಕದ ನಾಮಾಂಕಿತ ಕಲಾವಿದರ ಸಮಾಗಮದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಸರಪಾಡಿ...