Saturday, June 10, 2023

ಪಿಲಿಕುಳದಲ್ಲಿ ಎರಡು ಹುಲಿಗಳ ನಡುವೆ ಕಾಳಗ-ಒಂದು ಹುಲಿ ಸಾವು

ಮಂಗಳೂರು: ಎರಡು ಹುಲಿಗಳ ನಡುವೆ ನಡೆದ ಕಾಳಗದಲ್ಲಿ ಒಂದು ಹುಲಿ ಮೃತಪಟ್ಟ ಘಟನೆ ಪಿಲಿಕುಳದ ಡಾ. ಶಿವರಾಮ ಕಾರಂತ ಜೈವಿಕ ಮೃಗಾಲಯದಲ್ಲಿ ನಡೆದಿದೆ. ತನ್ನ ಸಂಗಾತಿಯೊಂದಿಗಿನ...
More

    Latest Posts

    ನೂತನ ವಧು ವರರಿಗೆ ಶುಭ ಹಾರೈಸಲು ಆಗಮಿಸಿದ ಸ್ಪೀಕರ್ ಯು.ಟಿ ಖಾದರ್

    ಮಂಗಳೂರು: ತುಳುನಾಡ ರಕ್ಷಣಾ ವೇದಿಕೆ ಮುಖಂಡ ಕಾಂಗ್ರೆಸ್ ಪಕ್ಷದ ಮಾಜಿ ಕೌನ್ಸಿಲರ್ ಹಮೀದ್ ಹಸನ್ ಮಾಡೂರುರವರ ಮಗಳ ಮದುವೆ ಇತ್ತೀಚೆಗೆ ನಡೆದಿದ್ದು ಆ ಸಂದರ್ಭದಲ್ಲಿ ವಿಧಾನಸಭೆಯ ಸಭಾಧ್ಯಕ್ಷರಾದ ಶ್ರೀ ಯು....

    BIG NEWS: ಪ್ಯಾರಸಿಟಮಾಲ್ ಸೇರಿದಂತೆ 14 ಮಾತ್ರೆಗಳನ್ನು ಬ್ಯಾನ್‌ ಮಾಡಿದ ಕೇಂದ್ರ ಸರ್ಕಾರ

    ನವದೆಹಲಿ: ಭಾರತ ಸರ್ಕಾರವು 14 ಸ್ಥಿರ ಡೋಸ್ ಸಂಯೋಜನೆ (ಎಫ್ಡಿಸಿ) ಔಷಧಿಗಳನ್ನು ನಿಷೇಧಿಸಿದೆ, ಈ ಔಷಧಿಗಳಿಗೆ 'ಯಾವುದೇ ಚಿಕಿತ್ಸಕ ಸಮರ್ಥನೆ ಇಲ್ಲ' ಎಂದು ಹೇಳಿದೆ. ಎಫ್ ಡಿಸಿ ಎಂದರೆ ಅನಾರೋಗ್ಯವನ್ನು...

    ಉಳ್ಳಾಲ: ನಾಳೆ (ಜೂ.11) ರಂದು ಸ್ಪೀಕರ್ ಯುಟಿ ಖಾದರ್ ಗೆ ಪೌರ ಸನ್ಮಾನ ಕಾರ್ಯಕ್ರಮ

    ಉಳ್ಳಾಲ ನಗರ ಪೌರ ಸನ್ಮಾನ ಸಮಿತಿ ಇದರ ಆಶ್ರಯದಲ್ಲಿ ಮಂಗಳೂರು ಕ್ಷೇತ್ರದಲ್ಲಿ ಐದು ಬಾರಿ ಶಾಸಕರಾಗಿ ಆಯ್ಕೆ ಆಗಿ ಪ್ರಸಕ್ತ ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಅವರಿಗೆ ಪೌರ ಸನ್ಮಾನ...

    ಮುಂದಿನ 24 ಗಂಟೆಗಳಲ್ಲಿ ಬಿಪೊರ್ ಜಾಯ್ ಚಂಡಮಾರುತ ತೀವ್ರ, ಕರ್ನಾಟಕ ಸೇರಿ 3 ರಾಜ್ಯಗಳಿಗೆ ಕಟ್ಟೆಚ್ಚರ

    ನವದೆಹಲಿ: 'ಬಿಪೊರ್ಜೋಯ್' ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳಲಿದ್ದು, ಉತ್ತರ-ಈಶಾನ್ಯಕ್ಕೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಶನಿವಾರ ತಿಳಿಸಿದೆ.ಪ್ರಸ್ತುತ ಗೋವಾದಿಂದ ಪಶ್ಚಿಮಕ್ಕೆ 690 ಕಿಮೀ, ಮುಂಬೈನ...

    ಮಂಗಳೂರು: ಭಾರತ ಮತ್ತು ಚೀನಾ ಗಡಿಯಲ್ಲಿ ತುಳು ಧ್ವಜಾರೋಹಣ ಗೈದ ಸಾಹಸಿಗಳಿಗೆ ತುರವೇ ಸನ್ಮಾನ ಕಾರ್ಯಕ್ರಮ

    ಮಂಗಳೂರು ನಗರದ ಬಿಕರ್ಣಕಟ್ಟೆ ಶಾಲೆ ಎದುರುಗಡೆ ಇಂದು (17-4-2022 ರವಿವಾರ) ಸಂಜೆ 4.00 ಗಂಟೆಗೆ ಚೀನಾ ಮತ್ತು ಭಾರತ ಗಡಿ ಭಾಗದಲ್ಲಿ 15,300 ಅಡಿ ಎತ್ತರದ ಪ್ರದೇಶದ ಹಿಮಾಲಯದಲ್ಲಿ ತುಳು ಧ್ವಜಾರೋಹಣ ಮಾಡಿದ ಮಣ್ಣಿನ ಮಕ್ಕಳಿಗೆ ತು.ರ .ವೇ ವತಿಯಿಂದ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

    ಸಚಿನ್ ಶೆಟ್ಟಿ, ಅರ್ಜುನ್ ಪೈ , ಅರುಣ್ ಕುಲಾಲ್ , ಸಾಯಿ ಕಿರಣ್ ಶೆಟ್ಟಿ, ಭಾಗ್ಯಲಕ್ಷ್ಮಿ ರವರಿಗೆ ಶಾಲು, ಹಾರ , ಗೌರವ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.

    ಈ ಸಂದರ್ಭದಲ್ಲಿ ತುಳುನಾಡ ರಕ್ಷಣಾ ವೇದಿಕೆ ಮುಖಂಡರುಗಳಾದ ಪ್ರಶಾಂತ್ ಭಟ್ ಕಡಬ, ಜೆ.ಇಬ್ರಾಹಿಂ ,ಜ್ಯೋತಿ ಜೈನ್, ಪ್ರಶಾಂತ್ ಅಂಚನ್, ನಾಗರಾಜ್ ಕೆ. ಬಿಕರ್ನಕಟ್ಟೆ, ಪೇರಿ ಡಿಸೋಜ, ರೋಶನ್, ಅಶೋಕ್ ಒಡ್ಡೂರು, ಶೋನ್ , ಗೈಟನ್ ಮತ್ತಿತರರು ಉಪಸ್ಥಿತರಿದ್ದರು

    Latest Posts

    ನೂತನ ವಧು ವರರಿಗೆ ಶುಭ ಹಾರೈಸಲು ಆಗಮಿಸಿದ ಸ್ಪೀಕರ್ ಯು.ಟಿ ಖಾದರ್

    ಮಂಗಳೂರು: ತುಳುನಾಡ ರಕ್ಷಣಾ ವೇದಿಕೆ ಮುಖಂಡ ಕಾಂಗ್ರೆಸ್ ಪಕ್ಷದ ಮಾಜಿ ಕೌನ್ಸಿಲರ್ ಹಮೀದ್ ಹಸನ್ ಮಾಡೂರುರವರ ಮಗಳ ಮದುವೆ ಇತ್ತೀಚೆಗೆ ನಡೆದಿದ್ದು ಆ ಸಂದರ್ಭದಲ್ಲಿ ವಿಧಾನಸಭೆಯ ಸಭಾಧ್ಯಕ್ಷರಾದ ಶ್ರೀ ಯು....

    BIG NEWS: ಪ್ಯಾರಸಿಟಮಾಲ್ ಸೇರಿದಂತೆ 14 ಮಾತ್ರೆಗಳನ್ನು ಬ್ಯಾನ್‌ ಮಾಡಿದ ಕೇಂದ್ರ ಸರ್ಕಾರ

    ನವದೆಹಲಿ: ಭಾರತ ಸರ್ಕಾರವು 14 ಸ್ಥಿರ ಡೋಸ್ ಸಂಯೋಜನೆ (ಎಫ್ಡಿಸಿ) ಔಷಧಿಗಳನ್ನು ನಿಷೇಧಿಸಿದೆ, ಈ ಔಷಧಿಗಳಿಗೆ 'ಯಾವುದೇ ಚಿಕಿತ್ಸಕ ಸಮರ್ಥನೆ ಇಲ್ಲ' ಎಂದು ಹೇಳಿದೆ. ಎಫ್ ಡಿಸಿ ಎಂದರೆ ಅನಾರೋಗ್ಯವನ್ನು...

    ಉಳ್ಳಾಲ: ನಾಳೆ (ಜೂ.11) ರಂದು ಸ್ಪೀಕರ್ ಯುಟಿ ಖಾದರ್ ಗೆ ಪೌರ ಸನ್ಮಾನ ಕಾರ್ಯಕ್ರಮ

    ಉಳ್ಳಾಲ ನಗರ ಪೌರ ಸನ್ಮಾನ ಸಮಿತಿ ಇದರ ಆಶ್ರಯದಲ್ಲಿ ಮಂಗಳೂರು ಕ್ಷೇತ್ರದಲ್ಲಿ ಐದು ಬಾರಿ ಶಾಸಕರಾಗಿ ಆಯ್ಕೆ ಆಗಿ ಪ್ರಸಕ್ತ ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಅವರಿಗೆ ಪೌರ ಸನ್ಮಾನ...

    ಮುಂದಿನ 24 ಗಂಟೆಗಳಲ್ಲಿ ಬಿಪೊರ್ ಜಾಯ್ ಚಂಡಮಾರುತ ತೀವ್ರ, ಕರ್ನಾಟಕ ಸೇರಿ 3 ರಾಜ್ಯಗಳಿಗೆ ಕಟ್ಟೆಚ್ಚರ

    ನವದೆಹಲಿ: 'ಬಿಪೊರ್ಜೋಯ್' ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳಲಿದ್ದು, ಉತ್ತರ-ಈಶಾನ್ಯಕ್ಕೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಶನಿವಾರ ತಿಳಿಸಿದೆ.ಪ್ರಸ್ತುತ ಗೋವಾದಿಂದ ಪಶ್ಚಿಮಕ್ಕೆ 690 ಕಿಮೀ, ಮುಂಬೈನ...

    Don't Miss

    KSRTC ಸೇರಿ ನಾಲ್ಕು ನಿಗಮಗಳ ಅಧ್ಯಕ್ಷರಾಗಿ ‘ಸಚಿವ ರಾಮಲಿಂಗಾರೆಡ್ಡಿ’ ನೇಮಕ

    ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದದೊಂದಿಗೆ ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಅಸ್ತಿತ್ವಕ್ಕೆ ಬಂದು ಸಿಎಂ ಆಗಿ ಸಿದ್ಧರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪ್ರತಿಜ್ಞಾ ವಿಧಿ ಸ್ವೀಕರಿಸಿದ ಬಳಿಕ, ಎಲ್ಲಾ...

    ಲಿವರ್ ಕ್ಯಾನ್ಸರ್ ನಿಂದ ಪೊಲೀಸ್ ಇನ್ಸ್ ಪೆಕ್ಟರ್ ನಿಧನ

    ಬೆಂಗಳೂರು;ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಇನ್ಸ್ಪೆಕ್ಟರ್ ಓರ್ವರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಜಯನಗರ ಠಾಣೆಯ ಇನ್ಸ್‌ಪೆಕ್ಟರ್‌ ಮಂಜುನಾಥ್ ಮೃತರು.ಇವರು ಪತ್ನಿ...

    ಉಳ್ಳಾಲದಲ್ಲಿ ಉಸಿರುಗಟ್ಟಿಸಿ ಜಾನುವಾರುಗಳ ಸಾಗಾಟ.! ಹಸುಗಳ ರಕ್ಷಣೆ

    ಉಳ್ಳಾಲ: ಕೇರಳದಿಂದ ಅಕ್ರಮವಾಗಿ ಟಾಟಾ ಏಸ್ ವಾಹನದಲ್ಲಿ ಜಾನುವಾರುಗಳನ್ನ ಉಸಿರುಗಟ್ಟಿಸಿ ಸಾಗಿಸುತ್ತಿದ್ದ ವೇಳೆ ರಸ್ತೆ ಏರಲಾರದೆ ವಾಹನ‌ ನಿಂತಿದ್ದು ಬಜರಂಗದಳದ ಕಾರ್ಯಕರ್ತರು ಜಾನುವಾರುಗಳನ್ನ ರಕ್ಷಿಸಿದ ಘಟನೆ ನಿನ್ನೆ ರಾತ್ರಿ ಕುತ್ತಾರು...

    ಜೂ.12 ರಿಂದ `SSLC’ ಪೂರಕ ಪರೀಕ್ಷೆ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

    ಬೆಂಗಳೂರು : ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಿದೆ. 12:06:2023 ರಿಂದ ಪರೀಕ್ಷೆ ಆರಂಭವಾಗಿ...

    ಕುದಿಯುವವರು ಕುದಿಯಲಿ ಉರಿಯುವವರು ಉರಿಯಲಿ. ನಿನ್ನ ಪಾಡಿಗೆ ನೀನಿರು..! ಕುದಿಯುವವರು ಆವಿಯಾಗುತ್ತಾರೆ. ಉರಿಯುವವರು ಬೂದಿಯಾಗುತ್ತಾರೆ

    ಪ್ರಸಕ್ತ ಪ್ರಪಂಚದ ನಾಗರಿಕ ಜನಾಂಗ ಪರರ ಬಗೆಗಿನ ಅಸೂಯೆಯೇ ತಮ್ಮ ಜೀವನಕ್ಕೊಪ್ಪುವ ಆಭರಣ ಎಂದು ತಿಳಿದುಕೊಂಡ ಹಾಗಿದೆ. ಪ್ರತಿನಿತ್ಯ ಪ್ರತಿಕ್ಷಣ ಪರರ ಅಭ್ಯುದಯವನ್ನು ಸಹಿಸಿಕೊಳ್ಳಲಾಗದ ವಿಚಿತ್ರ ಮನಸ್ಥಿತಿಯವರು ತುಂಬಿಕೊಂಡ ಜಗತ್ತು...