ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಕೃಷ್ಣ ಕುಮಾರ್ ಅಧ್ಯಕ್ಷತೆಯಲ್ಲಿ ಕುಲ ಕುಲ ಕುಲವೆಂದು ಬಡಿದಾಡಬೇಡಿ ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ ಅದ್ಭುತ ಸಂದೇಶ ನೀಡಿದ ಸಮಾಜ ಸುಧಾರಕ ಸಂತ ಕನಕದಾಸರ ಜಯಂತಿ ಆಚರಣೆ ಕಚೇರಿಯಲ್ಲಿ ದಿನಾಂಕ 18- 11 -2024 ಸೋಮವಾರ ಸಂಜೆ 5:00 ಗಂಟೆಗೆ ಸರಿಯಾಗಿ ಜರಗಿತು . ಜಿಲ್ಲಾ ವೀಕ್ಷಕ ಫ್ರ್ಯಾಂಕಿ ಡಿಸೋಜಾ ಕೊಳಲಗಿರಿ ಪ್ರಾಸ್ತವಿಕ ಮಾತನಾಡಿದರು, ವೇದಿಕೆಯಲ್ಲಿ ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮಿ , ಮಹಿಳಾ ಕೋಶಾಧಿಕಾರಿ ಸುನಂದ ಕೋಟ್ಯಾನ್, ಜ್ಯೋತಿ, ಉದಯ್ , ಸಾಬುದ್ದೀನ್ , ಪ್ರೀತಂ ಮತ್ತಿತರರು ಉಪಸ್ಥಿತರಿದ್ದರು
Trending
- ದುಬೈನಲ್ಲಿ ‘ಗಮ್ಮತ್ ಕಲಾವಿದೆರ್’ ನಾಟಕ ತಂಡದ 14ನೇ ವಾರ್ಷಿಕೋತ್ಸವ – ‘ಪೋನಗ ಕೊನೊಪರಾ..?’ ನಾಟಕದ ಪ್ರಥಮ ಪ್ರದರ್ಶನಕ್ಕೆ ಭರ್ಜರಿ ಪ್ರತಿಕ್ರಿಯೆ
- ಖಚಿತ ಮಾಹಿತಿ ಮೇರೆಗೆ ದಾಳಿ – ಮೂಡುಬಿದಿರೆಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಭೇದಿಸಿದ ಪೊಲೀಸರು ನಾಲ್ವರು ಬಂಧನ | ಇಬ್ಬರು ಅಪ್ರಾಪ್ತ ಬಾಲಕಿಯರ ರಕ್ಷಣೆ
- ಕಾರ್ಕಳ ಮಾಜಿ ಶಾಸಕ, ದಿ. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (40) ಆತ್ಮಹತ್ಯೆ
- “ಕಾಂತಾರ” ಸಿನಿಮಾದಲ್ಲಿ ದೈವಗಳಿಗೆ ಅಪಚಾರ ಆಗಿಲ್ಲ: ಐಕಳ ಹರೀಶ್ ಶೆಟ್ಟಿ ಸ್ಪಷ್ಟನೆ
- ಬಂಟರ ಸಂಘ (ರಿ.) ಬಜಪೆ ವಲಯದ ಅಧ್ಯಕ್ಷರಾಗಿ ಶ್ರೀ ವೇಣುಗೋಪಾಲ್ ಶೆಟ್ಟಿ ಆಯ್ಕೆ
- ಕಂಬಳಕ್ಕೆ 2 ಕೋಟಿ ಅನುದಾನ ಮೀಸಲು : ಐಪಿಎಲ್ ಮಾದರಿಯಲ್ಲಿ ಕಂಬಳ ಆಯೋಜನೆ ಚಿಂತನೆ
- ಮಂಗಳೂರಲ್ಲಿ ಖ್ಯಾತ ಮಲಯಾಳಂ ನಟ ಜಯಕೃಷ್ಣನ್ ಬಂಧನಟೆರರಿಸ್ಟ್ ಎಂದು ಕ್ಯಾಬ್ ಚಾಲಕನಿಗೆ ಅವಮಾನ– ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲು
- ಕಾಪು ಬೀಚ್ನಲ್ಲಿ ಅಪ್ರಾಪ್ತ ಬಾಲಕನಿಗೆ ಮುತ್ತು ನೀಡಿದ ಪ್ರಕರಣ: 47 ವರ್ಷದ ವ್ಯಕ್ತಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು