ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಕೃಷ್ಣ ಕುಮಾರ್ ಅಧ್ಯಕ್ಷತೆಯಲ್ಲಿ ಕುಲ ಕುಲ ಕುಲವೆಂದು ಬಡಿದಾಡಬೇಡಿ ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ ಅದ್ಭುತ ಸಂದೇಶ ನೀಡಿದ ಸಮಾಜ ಸುಧಾರಕ ಸಂತ ಕನಕದಾಸರ ಜಯಂತಿ ಆಚರಣೆ ಕಚೇರಿಯಲ್ಲಿ ದಿನಾಂಕ 18- 11 -2024 ಸೋಮವಾರ ಸಂಜೆ 5:00 ಗಂಟೆಗೆ ಸರಿಯಾಗಿ ಜರಗಿತು . ಜಿಲ್ಲಾ ವೀಕ್ಷಕ ಫ್ರ್ಯಾಂಕಿ ಡಿಸೋಜಾ ಕೊಳಲಗಿರಿ ಪ್ರಾಸ್ತವಿಕ ಮಾತನಾಡಿದರು, ವೇದಿಕೆಯಲ್ಲಿ ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮಿ , ಮಹಿಳಾ ಕೋಶಾಧಿಕಾರಿ ಸುನಂದ ಕೋಟ್ಯಾನ್, ಜ್ಯೋತಿ, ಉದಯ್ , ಸಾಬುದ್ದೀನ್ , ಪ್ರೀತಂ ಮತ್ತಿತರರು ಉಪಸ್ಥಿತರಿದ್ದರು
Trending
- INDIA through my EYES’ ಚಿತ್ರಕಲಾ ಸ್ಪರ್ಧೆಯಲ್ಲಿ ಚಿನ್ಮಯಿ ಎಸ್. ವಿಜೇತೆ
- ಕರಂಬಾರು ಶಾಲೆಯಲ್ಲಿ ಸಂಭ್ರಮ ಸಡಗರದಿಂದ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ
- ಕೋರ್ದಬ್ಬು ದೈವದ ಪಾತ್ರಿ ಸೀನ ಪಾತ್ರಿ ನಂದಿಕೂರು ಮೆರೆಗ್ ತುಳು ಕಲ್ಚರಲ್ ರಿಸರ್ಚ್ ಫೌಂಡೇಶನ್ದ “ತುಳುವಾಲ ಕುಲಸಿರಿ – 2026” ಪ್ರಶಸ್ತಿ ಘೋಷಣೆ
- ಪುತ್ತೂರಿನ ಸಾನ್ವಿತಾ ಎಂ. ರೈ ಗಿನ್ನೆಸ್ ವಿಶ್ವ ದಾಖಲೆಗೆ ಸೇರ್ಪಡೆ
- ಗ್ರೀನ್ ವ್ಯೂ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
- ಮಂಗಳೂರಿನ ಸಿಟಿ ಸೆಂಟರ್ KFC ಮಳಿಗೆಯಲ್ಲಿ 9 ತಿಂಗಳ ಹಿಂದಿನ ಮಾಂಸ ಪತ್ತೆ: ಆರೋಗ್ಯಾಧಿಕಾರಿಗಳಿಂದ ಮಳಿಗೆಗೆ ಬೀಗ
- ತಲ್ಲೂರಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಆಟೋ ಚಾಲಕರಿಗೆ ಸಿಹಿ ವಿತರಣೆ, ಶೇ.90 ಅಂಕ ಗಳಿಸಿದ ಸ್ಪಂದಿತ ಪೂಜಾರಿಗೆ ಡಾ. ರವೀಂದ್ರ ತಲ್ಲೂರು ಅವರಿಂದ ಸನ್ಮಾನ
- ಡಿ.ಕೆ. ಯೂಸ್ಡ್ ವೆಹಿಕಲ್ ಡೀಲರ್ಸ್ ಅಸೋಸಿಯೇಷನ್ನ ನೂತನ ಕಾನೂನು ಸಲಹೆಗಾರರಾಗಿ ಶ್ರೀ ಸಿನಾನ್ ಸಿದ್ದೀಕ್ ನೇಮಕ

