ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಕೃಷ್ಣ ಕುಮಾರ್ ಅಧ್ಯಕ್ಷತೆಯಲ್ಲಿ ಕುಲ ಕುಲ ಕುಲವೆಂದು ಬಡಿದಾಡಬೇಡಿ ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ ಅದ್ಭುತ ಸಂದೇಶ ನೀಡಿದ ಸಮಾಜ ಸುಧಾರಕ ಸಂತ ಕನಕದಾಸರ ಜಯಂತಿ ಆಚರಣೆ ಕಚೇರಿಯಲ್ಲಿ ದಿನಾಂಕ 18- 11 -2024 ಸೋಮವಾರ ಸಂಜೆ 5:00 ಗಂಟೆಗೆ ಸರಿಯಾಗಿ ಜರಗಿತು . ಜಿಲ್ಲಾ ವೀಕ್ಷಕ ಫ್ರ್ಯಾಂಕಿ ಡಿಸೋಜಾ ಕೊಳಲಗಿರಿ ಪ್ರಾಸ್ತವಿಕ ಮಾತನಾಡಿದರು, ವೇದಿಕೆಯಲ್ಲಿ ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮಿ , ಮಹಿಳಾ ಕೋಶಾಧಿಕಾರಿ ಸುನಂದ ಕೋಟ್ಯಾನ್, ಜ್ಯೋತಿ, ಉದಯ್ , ಸಾಬುದ್ದೀನ್ , ಪ್ರೀತಂ ಮತ್ತಿತರರು ಉಪಸ್ಥಿತರಿದ್ದರು
Trending
- ಉಡುಪಿ: ಉಡುಪಿಯಲ್ಲಿ ಅರ್ಥಪೂರ್ಣ ಕಾರ್ಮಿಕ ದಿನಾಚರಣೆ – ಸಾಧಕರಿಗೆ ಸನ್ಮಾನ,ತುಳು ಭಾಷೆಗೆ ಅಧಿಕೃತ ಮಾನ್ಯತೆ: ಜೆಡಿಎಸ್ ಕಾಪು ಯೋಗಿಶ್. ವಿ. ಶೆಟ್ಟಿ ಭರವಸೆ,ಕಾರ್ಮಿಕರ ಹೃದಯ ಗೆದ್ದ ಉದ್ಯಮಿ ಅಜಿತ್ ಶೆಟ್ಟಿ ಗೌರವ,ಕಾರ್ಮಿಕರ ಹಕ್ಕುಗಳ ಜಾಗೃತಿ – ವಿಜೇಂದ್ರ ಕೆ.ರಿಂದ ಸಮಗ್ರ ಮಾಹಿತಿ
- ನಾಡ್ಪಾಲ್ನಲ್ಲಿ ಕಸದ ಹಾವಳಿ: ಅರಣ್ಯ ಪ್ರದೇಶಕ್ಕೂ ವ್ಯಾಪಿಸಿದ ಮಾಲಿನ್ಯ – ಶ್ರೀಕಾಂತ್ ಪೂಜಾರಿ ಕುಚ್ಚೂರು ಎಚ್ಚರಿಕೆ
- ಬಂಟರ ಯಾನೆ ನಾಡವರ ಮಾತೃ ಸಂಘ ದ ಅಧ್ಯಕ್ಷರಾಗಿ ಅಜಿತ್ ಕುಮಾರ್ ರೈ ಪುನರಾಯ್ಕೆ
- ಮಹಿಳಾ ಮೀಸಲಾತಿಗೆ ಜೆಡಿಎಸ್ ಧ್ವನಿ: ಮಂಗಳೂರಿನಲ್ಲಿ ಪ್ರತಿಭಟನೆ:ಮಹಿಳಾ ಹಕ್ಕಿಗಾಗಿ ಹೋರಾಟ ಮುಂದುವರಿಯಲಿದೆ: ಎಸ್.ಎಲ್. ಬೋಜೆಗೌಡ
- ಬಜೆಟ್ನಲ್ಲಿ ಘೋಷಿಸಿರುವ 56,432 ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸಲು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಒತ್ತಾಯ
- ಶಿವಾಜಿನಗರದ ಆಸ್ಪತ್ರೆ ಆವರಣ ಕಾಂಪೌಂಡ್ ಗೋಡೆ ಕುಸಿದು ಮಕ್ಕಳು ಸೇರಿ 7 ಮಂದಿ ಅವಶೇಷಗಳಡಿ
- ಬೈಂದೂರು ತಾಲೂಕಿನ ತ್ರಾಸಿ ಬೀಚ್ ಸಮೀಪದ ಸಂಭವಿಸಿದ ಭೀಕರ ರಸ್ತೆ ಅಪಘಾತ ಶಿವಮೊಗ್ಗದ ಕಾಲೇಜು ವಿದ್ಯಾರ್ಥಿಗಳ ಪ್ರವಾಸ ದಾರುಣ ಅಂತ್ಯ
- ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕೆ.ಸಿ.ರೋಡ್ : ಉಚಿತ ವೈದ್ಯಕೀಯ ತಪಾಸಣಾ ಶಿಬಿರ

