ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಕೃಷ್ಣ ಕುಮಾರ್ ಅಧ್ಯಕ್ಷತೆಯಲ್ಲಿ ಕುಲ ಕುಲ ಕುಲವೆಂದು ಬಡಿದಾಡಬೇಡಿ ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ ಅದ್ಭುತ ಸಂದೇಶ ನೀಡಿದ ಸಮಾಜ ಸುಧಾರಕ ಸಂತ ಕನಕದಾಸರ ಜಯಂತಿ ಆಚರಣೆ ಕಚೇರಿಯಲ್ಲಿ ದಿನಾಂಕ 18- 11 -2024 ಸೋಮವಾರ ಸಂಜೆ 5:00 ಗಂಟೆಗೆ ಸರಿಯಾಗಿ ಜರಗಿತು . ಜಿಲ್ಲಾ ವೀಕ್ಷಕ ಫ್ರ್ಯಾಂಕಿ ಡಿಸೋಜಾ ಕೊಳಲಗಿರಿ ಪ್ರಾಸ್ತವಿಕ ಮಾತನಾಡಿದರು, ವೇದಿಕೆಯಲ್ಲಿ ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮಿ , ಮಹಿಳಾ ಕೋಶಾಧಿಕಾರಿ ಸುನಂದ ಕೋಟ್ಯಾನ್, ಜ್ಯೋತಿ, ಉದಯ್ , ಸಾಬುದ್ದೀನ್ , ಪ್ರೀತಂ ಮತ್ತಿತರರು ಉಪಸ್ಥಿತರಿದ್ದರು
Trending
- ಮಾರ್ಚ್ 9 ಕದ್ರಿ ಶ್ರೀ ಮಂಜುನಾಥ ಕ್ಷೇತ್ರದಿಂದ ಕೊರಗಜ್ಜನ ಆದಿಕ್ಷೇತ್ರ ಕುತ್ತಾರಿನ ವರೆಗೆ ಪಾದಯಾತ್ರೆ
- ತುಳುನಾಡ ರಕ್ಷಣಾ ವೇದಿಕೆ ಉಡುಪಿ ಕಚೇರಿಯಲ್ಲಿ ಶಶಿ ಬಂಡಿಮಾರ್ ಶ್ರದ್ಧಾಂಜಲಿ ಕಾರ್ಯಕ್ರಮ, ಶಶಿ ಬಂಡಿಮಾರ್ ರವರ ಕನಸು ನನಾಸಾಗಿಸಲು ಪ್ರಯತ್ನಿಸಿ – ಡಾ ಆಕಾಶ್ ರಾಜ್ ಜೈನ್
- ಫೆಬ್ರವರಿ 12 ರಂದು ಸುಳ್ಯ ತಾಲೂಕು ಕಛೇರಿ, ಸುಳ್ಯ ದಲ್ಲಿ “ಲೋಕಾಯುಕ್ತ ಜನ ಸಂಪರ್ಕ ಸಭೆ”
- ಪತ್ರಕರ್ತ ಶಶಿ ಬಂಡಿಮಾರ್ ರಿಗೆ ತುಳು ಸಂಘಟನೆಗಳಿಂದ ಶ್ರದ್ಧಾಂಜಲಿ, ತುಳುವಿನ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಪ್ರಾಮಾಣಿಕ ವ್ಯಕ್ತಿ ಶಶಿ ಬಂಡಿಮಾರ್ : ತಾರಾನಾಥ ಗಟ್ಟಿ
- ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಗುರುದೇವ ಅಧ್ಯಾತ್ಮ ಕೇಂದ್ರ ಲೋಕಾರ್ಪಣೆ, ಶ್ರೀ ಒಡಿಯೂರು ರಥೋತ್ಸವ ತುಳುನಾಡ ಜಾತ್ರೆ
- ಮಂಗಳೂರು ಮಹಾನಗರ ಪಾಲಿಕೆಯಲ್ಲಿ ವಿನೂತನ ರೀತಿಯಲ್ಲಿ ವ್ಯಾಪಾರ ಪರವಾನಿಗೆ ಅದಾಲತ್
- ಉಡುಪಿ ಜಿಲ್ಲಾ ಸಹಕಾರ ಯೂನಿಯನ್ : ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ
- ತುಳು ಭಾಷೆಯ ಸ್ಥಾನಮಾನಕ್ಕೆ ಶ್ರಮಿಸಿದ ಪತ್ರಕರ್ತ ಶಶಿ ಬಂಡಿಮಾರ್ ರವರಿಗೆ ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಸಂತಾಪ ಸೂಚಕ ಸಭೆ