Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ತುಳುನಾಡ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ಪ್ರಶಾಂತ್ ರೈ ಮರುವಂಜ ದಂಪತಿಗೆ ಸನ್ಮಾನ

    18 May 2025

    ಅಕ್ರಮ ಮರಳು ಸಂಗ್ರಹ : ಪೊಲೀಸರಿಂದ ದಾಳಿ…!!

    15 May 2025

    ಮಂಗಳೂರು : ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

    15 May 2025
    Facebook WhatsApp Telegram
    Trending
    • ತುಳುನಾಡ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ಪ್ರಶಾಂತ್ ರೈ ಮರುವಂಜ ದಂಪತಿಗೆ ಸನ್ಮಾನ
    • ಅಕ್ರಮ ಮರಳು ಸಂಗ್ರಹ : ಪೊಲೀಸರಿಂದ ದಾಳಿ…!!
    • ಮಂಗಳೂರು : ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ
    • ಕೋಟ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ : ಇಬ್ಬರು ಸಾವು..!
    • ಕಾರ್ಕಳ : ಶಸ್ತ್ರ ಚಿಕಿತ್ಸೆ ವೇಳೆ ಮಹಿಳೆ ಮೃತ್ಯು : ವೈದ್ಯರ ವಿರುದ್ಧ ಸಂಬಂಧಿಕರ ಆಕ್ರೋಶ…!!
    • ಮೇ 16 ರಂದು ಮುಖ್ಯಮಂತ್ರಿಗಳು ದಕ್ಷಿಣ ಕನ್ನಡ ಜಿಲ್ಲೆಗೆ
    • ಕಡಲು ಕೊರೆತ ಕಾಮಗಾರಿ:ಸ್ಥಳೀಯರ ವಿಶ್ವಾಸ ತೆಗೆದುಕೊಳ್ಳಲು ಸ್ಪೀಕರ್ ಸೂಚನೆ
    • ಎಳನೀರು-ದಿಡುಪೆ ರಸ್ತೆಯ ಅಭಿವೃದ್ಧಿಗೆ ಉಸ್ತುವಾರಿ ಸಚಿವರಿಂದ ಮುಖ್ಯಮಂತ್ರಿಗಳಿಗೆ ಮನವಿ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Monday, May 19
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ತುಳುವೆರ್ ಉಡುಪಿ ವತಿಯಿಂದ ಜ.17 ರಂದು ಪುತ್ತಿಗೆ ಪರ್ಯಾಯೋತ್ಸವ

    ತುಳುವೆರ್ ಉಡುಪಿ ವತಿಯಿಂದ ಜ.17 ರಂದು ಪುತ್ತಿಗೆ ಪರ್ಯಾಯೋತ್ಸವ

    Tulunada SuryaBy Tulunada Surya9 January 2024Updated:11 November 2024 ಬ್ರೇಕಿಂಗ್ ನ್ಯೂಸ್ No Comments1 Min Read
    Share
    Facebook WhatsApp
    Share on:

    ತುಳುವೆರ್ ಉಡುಪಿ ಇವರ ವತಿಯಿಂದ ಉಡುಪಿ ಪುತ್ತಿಗೆ ಪರ್ಯಾಯೋತ್ಸವ ಪ್ರಯುಕ್ತ 17/01/2024 ಸಂಜೆ 7:30 ಕ್ಕೆ ಹಳೆ KSRTC ನಿಲ್ದಾಣದಲ್ಲಿ ನಡೆಯಲಿದೆ.

    ತುಳುನಾಡ ಪರ್ಯಾಯ ವೈಭವ 2024 ರ ಆಮಂತ್ರಣ ಪತ್ರಿಕೆಯನ್ನು ಶಿರೂರು ಮಠದ ಶ್ರೀಗಳಾದ ಶ್ರೀ ಶ್ರೀ ವೇದವರ್ಧನ ತೀರ್ಥರು ಬಿಡುಗಡೆಗೊಳಿಸಿದರು.

    ಈ ಕಾರ್ಯಕ್ರಮದಲ್ಲಿ ಮಠದ ದಿವಾನರಾದ ಉದಯ್ ಕುಮಾರ್ ಸರಳತ್ತಾಯ ತುಳುವೆರ್ ಉಡುಪಿಯ ಪಧಾದಿಕಾರಿಗಳಾದ ರೋಹಿತ್ ಕರಂಬಳ್ಳಿ , ಅಜರುದ್ದೀನ್ ಸುಬ್ರಹ್ಮಣ್ಯನಗರ ,ಸುರೇಂದ್ರ ನಿಟ್ಟೂರು , ವಿಜಯ್ ಕುಮಾರ್ , ಶರತ್ ಕರಂಬಳ್ಳಿ ಮೊದಲಾದವರು ಉಪಸ್ಥಿತರಿದ್ದರು

    Share on:

    Keep Reading

    ತುಳುನಾಡ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ಪ್ರಶಾಂತ್ ರೈ ಮರುವಂಜ ದಂಪತಿಗೆ ಸನ್ಮಾನ

    ಅಕ್ರಮ ಮರಳು ಸಂಗ್ರಹ : ಪೊಲೀಸರಿಂದ ದಾಳಿ…!!

    ಮಂಗಳೂರು : ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.