Saturday, April 20, 2024
spot_img
More

    Latest Posts

    ಎರಡು ತಿಂಗಳ ಹಿಂದೆ ಹೆರಿಗೆಯಾಗಿದ್ದ ಬಾಣಂತಿ ಅನಾರೋಗ್ಯದಿಂದ ಸಾವು

    ಮಂಗಳೂರು: ಪುತ್ತೂರು ತಾಲ್ಲೂಕಿನ ಚಿಕ್ಕಮುಡ್ನೂರು ಗ್ರಾಮದ ಕೃಷ್ಣ ನಗರದಲ್ಲಿ ಎರಡು ತಿಂಗಳ ಹಿಂದೆ ಹೆರಿಗೆಯಾಗಿದ್ದ ಬಾಣಂತಿ ಅನಾರೋಗ್ಯದಿಂದ ಭಾನುವಾರ ಮೃತಪಟ್ಟಿದ್ದಾರೆ.

    ಕೃಷ್ಣನಗರ ನಿವಾಸಿ ದಿಲೀಪ್ ಅವರ ಪತ್ನಿ, ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ಸಿಬ್ಬಂದಿ ಅಕ್ಷತಾ (26) ಮೃತಪಟ್ಟ ಮಹಿಳೆ.

    ಮಗುವಿಗೆ ಜನ್ಮ ನೀಡಿದ ಬಳಿಕ ಅನಾರೋಗ್ಯ ಕ್ಕೊಳ ಗಾಗಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss