ಮಿಲ್ಲತ್ ನಗರ ಬಂಡಿಕೊಟ್ಯ ಪ್ರದೇಶಕ್ಕೆ ಉಳ್ಳಾಲ ನಗರ ಸಭೆವತಿಯಿಂದ ಪೈಫ್ ಲೈನ್ ನಿಂದ ಸರಬರಾಜು ಆಗುವ ಕುಡಿಯುವ ನೀರು. ಪೆಟ್ರೋಲ್ ಬಣ್ಣಕ್ಕೆ ತಿರುಗಿದೆ. ಇದರ ಕುರಿತು ದಿನಾಂಕ 27-08-2024 ರಂದು ಪತ್ರ ಸಂಖ್ಯೆ 002024(81)ರಲ್ಲಿ ಉಳ್ಳಾಲ ನಗರ ಸಭೆಯ ಪೌರಾಯುಕ್ತರಿಗೆ ಮನವಿ ಲಿಖಿತ ಮುಖಾಂತರ ನೀಡಿದ್ದೇನೆ. ಈಗಾಗಲೇ 4 ತಿಂಗಳು ಆದರೂ ಯಾವುದೇ ರೀತಿಯ ಪರಿಹಾರವನ್ನು ಕಂಡೆತ್ತುವಲ್ಲಿ ಉಳ್ಳಾಲ ನಗರಸಭೆಯ ಅಧಿಕಾರಿಗಳು ವಿಫಲರಾಗಿದ್ದಾರೆ.ಉಳ್ಳಾಲ ನಗರ ಸಭೆ ಅಧಿಕಾರಿಗಳು ಬಹಳ ಬೇಜವಾಬ್ದಾರಿತನ ತೋರಿದ್ದಾರೆ. ಮುಂದಿನ ದಿನಗಳಲ್ಲಿ ನನ್ನ ವಾರ್ಡಿಗೆ ಶುದ್ಧವಾದ ಕುಡಿಯುವ ನೀರನ್ನು ಪೂರೈಸದಿದ್ದರೆ ಉಳ್ಳಾಲ ನಗರ ಸಭೆಯ ಮುಂಭಾಗದಲ್ಲಿ ನನ್ನ ವಾರ್ಡಿನ ನಾಗರಿಕರನ್ನು ಸೇರಿಸಿ ಹಾಹೋ ರಾತ್ರಿ ಧರಣಿಯನ್ನು ಮಾಡುತ್ತೇವೆ.ಉಳ್ಳಾಲ ನಗರ ಸಭೆ ಅಧ್ಯಕ್ಷರು ಹಾಗೂ ಉಳ್ಳಾಲ್ ಸಭೆ ಅಧಿಕಾರಿಗಳು ಈ ಕೂಡಲೆ ಎಚ್ಚೆತ್ತು ಸಾರ್ವಜನಿಕರ ಆರೋಗ್ಯ ದೃಷ್ಟಿ ಕೋನದಲ್ಲಿ ಈ ನೀರು ಸೇವನೆಯಿಂದ ವ್ಯತ್ಯಾಸ ಉಂಟಾದರೆ ಉಳ್ಳಾಲ ನಗರ ಸಭೆಯ ಆಡಳಿತವೇ ಹೊಣೆಗಾರರು
Trending
- ತುಳುಗೆ ರಾಜ್ಯದ ಎರಡನೇ ಅಧಿಕೃತ ಭಾಷೆ ಸ್ಥಾನಮಾನ: ಅಧ್ಯಯನ ಸಮಿತಿ ವರದಿ ಸಲ್ಲಿಕೆ
- ತುಳು ಕೂಟ (ರಿ.), ಕುಡ್ಲ ಸತ್ಯದಪ್ಪೆ ದೇಯಿ ಬೈದೆದಿ’ಎಂಬ ಕಿರು ರೂಪಕ ಪ್ರದರ್ಶನ
- ದಕ್ಷಿಣ ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆ ಅಧಿಕಾರಿ ವಿರುದ್ಧ ಅತ್ಯಾಚಾರ ಆರೋಪ
- ಮಲ್ಪೆಯಲ್ಲಿ ಚೂರಿ ಇರಿತ: ಹಿಂದೂ ಸಂಘಟನೆ ಮುಖಂಡ ಮಂಜು ಕೊಳ ಮೇಲೆ ಚೂರಿ ಇರಿತ
- ಮಂಗಳೂರು: ಡಿಸೆಂಬರ್ನಲ್ಲಿ “ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ” ಲೋಕಾರ್ಪಣೆ -ಐಕಳ ಹರೀಶ್ ಶೆಟ್ಟಿ
- ಮಂಗಳೂರು ಲೋಕೋಪಯೋಗಿ ಇಲಾಖೆಯ ಎಸ್ಡಿಎ ಲಂಚ ಸ್ವೀಕರಿಸುವಾಗ ಕರ್ನಾಟಕ ಲೋಕಾಯುಕ್ತ ಬಲೆಗೆ
- ಬೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳರ್ಪಾಡಿ ಗ್ರಾಮದ ಕ್ರೀಡಾಂಗಣಕ್ಕಾಗಿ ಸರಕಾರಿ ಜಾಗ ಮೀಸಲಿರಿಸುವಂತೆ ಕಾಪು ತುಳುನಾಡ ರಕ್ಷಣಾ ವೇದಿಕೆ ಮನವಿ
- ಹರಿಹರಪುರದಲ್ಲಿ’ಜಾಬಾಲಿ – ನಂದಿನಿ’ ಯಕ್ಷಗಾನ ತಾಳ ಮದ್ದಳೆ

