ಮಿಲ್ಲತ್ ನಗರ ಬಂಡಿಕೊಟ್ಯ ಪ್ರದೇಶಕ್ಕೆ ಉಳ್ಳಾಲ ನಗರ ಸಭೆವತಿಯಿಂದ ಪೈಫ್ ಲೈನ್ ನಿಂದ ಸರಬರಾಜು ಆಗುವ ಕುಡಿಯುವ ನೀರು. ಪೆಟ್ರೋಲ್ ಬಣ್ಣಕ್ಕೆ ತಿರುಗಿದೆ. ಇದರ ಕುರಿತು ದಿನಾಂಕ 27-08-2024 ರಂದು ಪತ್ರ ಸಂಖ್ಯೆ 002024(81)ರಲ್ಲಿ ಉಳ್ಳಾಲ ನಗರ ಸಭೆಯ ಪೌರಾಯುಕ್ತರಿಗೆ ಮನವಿ ಲಿಖಿತ ಮುಖಾಂತರ ನೀಡಿದ್ದೇನೆ. ಈಗಾಗಲೇ 4 ತಿಂಗಳು ಆದರೂ ಯಾವುದೇ ರೀತಿಯ ಪರಿಹಾರವನ್ನು ಕಂಡೆತ್ತುವಲ್ಲಿ ಉಳ್ಳಾಲ ನಗರಸಭೆಯ ಅಧಿಕಾರಿಗಳು ವಿಫಲರಾಗಿದ್ದಾರೆ.ಉಳ್ಳಾಲ ನಗರ ಸಭೆ ಅಧಿಕಾರಿಗಳು ಬಹಳ ಬೇಜವಾಬ್ದಾರಿತನ ತೋರಿದ್ದಾರೆ. ಮುಂದಿನ ದಿನಗಳಲ್ಲಿ ನನ್ನ ವಾರ್ಡಿಗೆ ಶುದ್ಧವಾದ ಕುಡಿಯುವ ನೀರನ್ನು ಪೂರೈಸದಿದ್ದರೆ ಉಳ್ಳಾಲ ನಗರ ಸಭೆಯ ಮುಂಭಾಗದಲ್ಲಿ ನನ್ನ ವಾರ್ಡಿನ ನಾಗರಿಕರನ್ನು ಸೇರಿಸಿ ಹಾಹೋ ರಾತ್ರಿ ಧರಣಿಯನ್ನು ಮಾಡುತ್ತೇವೆ.ಉಳ್ಳಾಲ ನಗರ ಸಭೆ ಅಧ್ಯಕ್ಷರು ಹಾಗೂ ಉಳ್ಳಾಲ್ ಸಭೆ ಅಧಿಕಾರಿಗಳು ಈ ಕೂಡಲೆ ಎಚ್ಚೆತ್ತು ಸಾರ್ವಜನಿಕರ ಆರೋಗ್ಯ ದೃಷ್ಟಿ ಕೋನದಲ್ಲಿ ಈ ನೀರು ಸೇವನೆಯಿಂದ ವ್ಯತ್ಯಾಸ ಉಂಟಾದರೆ ಉಳ್ಳಾಲ ನಗರ ಸಭೆಯ ಆಡಳಿತವೇ ಹೊಣೆಗಾರರು
Trending
- ಉಳ್ಳಾಲ: ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ಅಟೋ ಚಾಲಕ ಸೇರಿ ಮೂವರ ಬಂಧನ
- ಪುತ್ತೂರು “ಲೋಕಾಯುಕ್ತ ಜನ ಸಂಪರ್ಕ ಸಭೆ
- ಕಾಂತರಾಜ್ ಆಯೋಗದಿಂದ ಪರಿಶಿಷ್ಟ ಸಮುದಾಯಗಳ ವಿರುದ್ಧ ಸಂವಿಧಾನ ವಿರೋಧಿ ಷಡ್ಯಂತ್ರ – ಲೋಲಾಕ್ಷ
- ಕಿರಣಚಂದ್ರ ರೈ.ಬಿ. ಇವರಿಗೆ ಡಾಕ್ಟರೇಟ್ ಪದವಿ
- ತುಳುನಾಡ್ ಕಾನ್ಕ್ಲೇವ್ ಎಂಬ ತುಳುವಿನ ಅದ್ಭುತ ಕಾರ್ಯಕ್ರಮ
- ಮಂಗಳೂರು ಮತ್ತು ಉಡುಪಿಯಲ್ಲಿ ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ಡಾ.ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ , ರಕ್ತದಾನ ಸಪ್ತಾಹ ಆಯೋಜನೆ
- ಎಪ್ರಿಲ್ 14, ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ವತಿಯಿಂದ ಡಾ. ಬಿ.ಆರ್ . ಅಂಬೇಡ್ಕರ್ ಜಯಂತಿ
- ಉಳ್ಳಾಲದಲ್ಲಿ ಸಮಗ್ರ ಆರೋಗ್ಯ ವ್ಯವಸ್ಥೆ: ಸ್ಪೀಕರ್ ಯು.ಟಿ. ಖಾದರ್