ಮಿಲ್ಲತ್ ನಗರ ಬಂಡಿಕೊಟ್ಯ ಪ್ರದೇಶಕ್ಕೆ ಉಳ್ಳಾಲ ನಗರ ಸಭೆವತಿಯಿಂದ ಪೈಫ್ ಲೈನ್ ನಿಂದ ಸರಬರಾಜು ಆಗುವ ಕುಡಿಯುವ ನೀರು. ಪೆಟ್ರೋಲ್ ಬಣ್ಣಕ್ಕೆ ತಿರುಗಿದೆ. ಇದರ ಕುರಿತು ದಿನಾಂಕ 27-08-2024 ರಂದು ಪತ್ರ ಸಂಖ್ಯೆ 002024(81)ರಲ್ಲಿ ಉಳ್ಳಾಲ ನಗರ ಸಭೆಯ ಪೌರಾಯುಕ್ತರಿಗೆ ಮನವಿ ಲಿಖಿತ ಮುಖಾಂತರ ನೀಡಿದ್ದೇನೆ. ಈಗಾಗಲೇ 4 ತಿಂಗಳು ಆದರೂ ಯಾವುದೇ ರೀತಿಯ ಪರಿಹಾರವನ್ನು ಕಂಡೆತ್ತುವಲ್ಲಿ ಉಳ್ಳಾಲ ನಗರಸಭೆಯ ಅಧಿಕಾರಿಗಳು ವಿಫಲರಾಗಿದ್ದಾರೆ.ಉಳ್ಳಾಲ ನಗರ ಸಭೆ ಅಧಿಕಾರಿಗಳು ಬಹಳ ಬೇಜವಾಬ್ದಾರಿತನ ತೋರಿದ್ದಾರೆ. ಮುಂದಿನ ದಿನಗಳಲ್ಲಿ ನನ್ನ ವಾರ್ಡಿಗೆ ಶುದ್ಧವಾದ ಕುಡಿಯುವ ನೀರನ್ನು ಪೂರೈಸದಿದ್ದರೆ ಉಳ್ಳಾಲ ನಗರ ಸಭೆಯ ಮುಂಭಾಗದಲ್ಲಿ ನನ್ನ ವಾರ್ಡಿನ ನಾಗರಿಕರನ್ನು ಸೇರಿಸಿ ಹಾಹೋ ರಾತ್ರಿ ಧರಣಿಯನ್ನು ಮಾಡುತ್ತೇವೆ.ಉಳ್ಳಾಲ ನಗರ ಸಭೆ ಅಧ್ಯಕ್ಷರು ಹಾಗೂ ಉಳ್ಳಾಲ್ ಸಭೆ ಅಧಿಕಾರಿಗಳು ಈ ಕೂಡಲೆ ಎಚ್ಚೆತ್ತು ಸಾರ್ವಜನಿಕರ ಆರೋಗ್ಯ ದೃಷ್ಟಿ ಕೋನದಲ್ಲಿ ಈ ನೀರು ಸೇವನೆಯಿಂದ ವ್ಯತ್ಯಾಸ ಉಂಟಾದರೆ ಉಳ್ಳಾಲ ನಗರ ಸಭೆಯ ಆಡಳಿತವೇ ಹೊಣೆಗಾರರು
Trending
- ದಲಿತ ಮಹಿಳೆಯ ಮೇಲೆ ಜಾತಿ ನಿಂದನೆ, ಲೈಂಗಿಕ ಕಿರುಕುಳ, ಮಾನಸಿಕ ಹಿಂಸೆ ಮಣಿಪಾಲ ಸೌಹಾರ್ದ ಸೊಸೈಟಿ ಮುಖ್ಯಸ್ಥ ಸಂದೀಪ್ ಕೃಷ್ಣ ಪೂಜಾರಿ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಮತ್ತು ತುಳುನಾಡ ರಕ್ಷಣಾ ವೇದಿಕೆ ಜಂಟಿ ಪತ್ರಿಕಾಗೋಷ್ಠಿ
- ಸುಂಕದಕಟ್ಟೆ – ನವರಂಗ ಕಾಂಪೌಂಡ್ ಬಳಿ ರಸ್ತೆ–ಚರಂಡಿ ಸಮಸ್ಯೆ: ತಕ್ಷಣ ಕಾಮಗಾರಿ ಆರಂಭಿಸಲು ಎಸ್ ಡಿ ಪಿ ಐ ಮುಖಂಡ ಅಬ್ದುಲ್ ಹಮೀದ್ ಕೊಳಂಬೆ ಆಗ್ರಹ
- ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಮೂವರಿಗೆ ವಿಧಿಸಿದ್ದ ಗಲ್ಲು ಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್, ಶಿಕ್ಷೆ ಕಡಿಮೆ ಮಾಡಿದರೆ ಸಮಾಜಕ್ಕೆ ತಪ್ಪು ಸಂದೇಶ – ತೀಕ್ಷ್ಣ ಅಭಿಪ್ರಾಯ
- ಕುಂದಾಪುರ: ಮಾಜಿ ಶಾಸಕ, ಹಿರಿಯ ಧಾರ್ಮಿಕ–ಸಾಮಾಜಿಕ ಮುಂದಾಳು ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ ತುಳುನಾಡ ರಕ್ಷಣಾ ವೇದಿಕೆ ತೀವ್ರ ಸಂತಾಪ
- ರಾಷ್ಟ್ರೀಯ ಹೆದ್ದಾರಿ ಯು-ಟರ್ನ್ ಏಕಪಕ್ಷೀಯವಾಗಿ ಬಂದ್: ಪರ್ಯಾಯ ಸರ್ವಿಸ್ ರಸ್ತೆ ಇಲ್ಲದೆ ಜನಜೀವನ ಅಸ್ತವ್ಯಸ್ತ – ತಕ್ಷಣ ಹಳೆಯ ವ್ಯವಸ್ಥೆ ಪುನಸ್ಥಾಪನೆಗೆ ಯೋಗಿಶ್ ಶೆಟ್ಟಿ ಜಪ್ಪುರ ಆಗ್ರಹ
- Tulunada Rakshana Vedike, Udupi District, Felicitates Former Hockey India Player Adrian D’Souza
- 🛑 ಕಾಸರಗೋಡು | ತೂಮಿನಾಡು ಕುಟುಂಬ ಕಲಹ: ಮೃತರ ಸಂಖ್ಯೆ 2ಕ್ಕೆ ಏರಿಕೆ, ಗಂಭೀರ ಗಾಯಗೊಂಡಿದ್ದ ಶೇಕುಂಞಿ ಆಸ್ಪತ್ರೆಯಲ್ಲಿ ನಿಧನ
- ಕೆ.ಎಸ್. ಹೆಗ್ಡೆ ಆಸ್ಪತ್ರೆ ಸಮೀಪ ತ್ಯಾಜ್ಯ ನೀರು ನಿಂತು ತೀವ್ರ ಸಮಸ್ಯೆ –ಶಾಶ್ವತ ಪರಿಹಾರಕ್ಕೆ ತುಳುನಾಡ ರಕ್ಷಣಾ ವೇದಿಕೆ ಅಟೋ ಘಟಕದಿಂದ ಒತ್ತಾಯ

