ಮಿಲ್ಲತ್ ನಗರ ಬಂಡಿಕೊಟ್ಯ ಪ್ರದೇಶಕ್ಕೆ ಉಳ್ಳಾಲ ನಗರ ಸಭೆವತಿಯಿಂದ ಪೈಫ್ ಲೈನ್ ನಿಂದ ಸರಬರಾಜು ಆಗುವ ಕುಡಿಯುವ ನೀರು. ಪೆಟ್ರೋಲ್ ಬಣ್ಣಕ್ಕೆ ತಿರುಗಿದೆ. ಇದರ ಕುರಿತು ದಿನಾಂಕ 27-08-2024 ರಂದು ಪತ್ರ ಸಂಖ್ಯೆ 002024(81)ರಲ್ಲಿ ಉಳ್ಳಾಲ ನಗರ ಸಭೆಯ ಪೌರಾಯುಕ್ತರಿಗೆ ಮನವಿ ಲಿಖಿತ ಮುಖಾಂತರ ನೀಡಿದ್ದೇನೆ. ಈಗಾಗಲೇ 4 ತಿಂಗಳು ಆದರೂ ಯಾವುದೇ ರೀತಿಯ ಪರಿಹಾರವನ್ನು ಕಂಡೆತ್ತುವಲ್ಲಿ ಉಳ್ಳಾಲ ನಗರಸಭೆಯ ಅಧಿಕಾರಿಗಳು ವಿಫಲರಾಗಿದ್ದಾರೆ.ಉಳ್ಳಾಲ ನಗರ ಸಭೆ ಅಧಿಕಾರಿಗಳು ಬಹಳ ಬೇಜವಾಬ್ದಾರಿತನ ತೋರಿದ್ದಾರೆ. ಮುಂದಿನ ದಿನಗಳಲ್ಲಿ ನನ್ನ ವಾರ್ಡಿಗೆ ಶುದ್ಧವಾದ ಕುಡಿಯುವ ನೀರನ್ನು ಪೂರೈಸದಿದ್ದರೆ ಉಳ್ಳಾಲ ನಗರ ಸಭೆಯ ಮುಂಭಾಗದಲ್ಲಿ ನನ್ನ ವಾರ್ಡಿನ ನಾಗರಿಕರನ್ನು ಸೇರಿಸಿ ಹಾಹೋ ರಾತ್ರಿ ಧರಣಿಯನ್ನು ಮಾಡುತ್ತೇವೆ.ಉಳ್ಳಾಲ ನಗರ ಸಭೆ ಅಧ್ಯಕ್ಷರು ಹಾಗೂ ಉಳ್ಳಾಲ್ ಸಭೆ ಅಧಿಕಾರಿಗಳು ಈ ಕೂಡಲೆ ಎಚ್ಚೆತ್ತು ಸಾರ್ವಜನಿಕರ ಆರೋಗ್ಯ ದೃಷ್ಟಿ ಕೋನದಲ್ಲಿ ಈ ನೀರು ಸೇವನೆಯಿಂದ ವ್ಯತ್ಯಾಸ ಉಂಟಾದರೆ ಉಳ್ಳಾಲ ನಗರ ಸಭೆಯ ಆಡಳಿತವೇ ಹೊಣೆಗಾರರು
Trending
- INDIA through my EYES’ ಚಿತ್ರಕಲಾ ಸ್ಪರ್ಧೆಯಲ್ಲಿ ಚಿನ್ಮಯಿ ಎಸ್. ವಿಜೇತೆ
- ಕರಂಬಾರು ಶಾಲೆಯಲ್ಲಿ ಸಂಭ್ರಮ ಸಡಗರದಿಂದ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ
- ಕೋರ್ದಬ್ಬು ದೈವದ ಪಾತ್ರಿ ಸೀನ ಪಾತ್ರಿ ನಂದಿಕೂರು ಮೆರೆಗ್ ತುಳು ಕಲ್ಚರಲ್ ರಿಸರ್ಚ್ ಫೌಂಡೇಶನ್ದ “ತುಳುವಾಲ ಕುಲಸಿರಿ – 2026” ಪ್ರಶಸ್ತಿ ಘೋಷಣೆ
- ಪುತ್ತೂರಿನ ಸಾನ್ವಿತಾ ಎಂ. ರೈ ಗಿನ್ನೆಸ್ ವಿಶ್ವ ದಾಖಲೆಗೆ ಸೇರ್ಪಡೆ
- ಗ್ರೀನ್ ವ್ಯೂ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
- ಮಂಗಳೂರಿನ ಸಿಟಿ ಸೆಂಟರ್ KFC ಮಳಿಗೆಯಲ್ಲಿ 9 ತಿಂಗಳ ಹಿಂದಿನ ಮಾಂಸ ಪತ್ತೆ: ಆರೋಗ್ಯಾಧಿಕಾರಿಗಳಿಂದ ಮಳಿಗೆಗೆ ಬೀಗ
- ತಲ್ಲೂರಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಆಟೋ ಚಾಲಕರಿಗೆ ಸಿಹಿ ವಿತರಣೆ, ಶೇ.90 ಅಂಕ ಗಳಿಸಿದ ಸ್ಪಂದಿತ ಪೂಜಾರಿಗೆ ಡಾ. ರವೀಂದ್ರ ತಲ್ಲೂರು ಅವರಿಂದ ಸನ್ಮಾನ
- ಡಿ.ಕೆ. ಯೂಸ್ಡ್ ವೆಹಿಕಲ್ ಡೀಲರ್ಸ್ ಅಸೋಸಿಯೇಷನ್ನ ನೂತನ ಕಾನೂನು ಸಲಹೆಗಾರರಾಗಿ ಶ್ರೀ ಸಿನಾನ್ ಸಿದ್ದೀಕ್ ನೇಮಕ

