ಮಿಲ್ಲತ್ ನಗರ ಬಂಡಿಕೊಟ್ಯ ಪ್ರದೇಶಕ್ಕೆ ಉಳ್ಳಾಲ ನಗರ ಸಭೆವತಿಯಿಂದ ಪೈಫ್ ಲೈನ್ ನಿಂದ ಸರಬರಾಜು ಆಗುವ ಕುಡಿಯುವ ನೀರು. ಪೆಟ್ರೋಲ್ ಬಣ್ಣಕ್ಕೆ ತಿರುಗಿದೆ. ಇದರ ಕುರಿತು ದಿನಾಂಕ 27-08-2024 ರಂದು ಪತ್ರ ಸಂಖ್ಯೆ 002024(81)ರಲ್ಲಿ ಉಳ್ಳಾಲ ನಗರ ಸಭೆಯ ಪೌರಾಯುಕ್ತರಿಗೆ ಮನವಿ ಲಿಖಿತ ಮುಖಾಂತರ ನೀಡಿದ್ದೇನೆ. ಈಗಾಗಲೇ 4 ತಿಂಗಳು ಆದರೂ ಯಾವುದೇ ರೀತಿಯ ಪರಿಹಾರವನ್ನು ಕಂಡೆತ್ತುವಲ್ಲಿ ಉಳ್ಳಾಲ ನಗರಸಭೆಯ ಅಧಿಕಾರಿಗಳು ವಿಫಲರಾಗಿದ್ದಾರೆ.ಉಳ್ಳಾಲ ನಗರ ಸಭೆ ಅಧಿಕಾರಿಗಳು ಬಹಳ ಬೇಜವಾಬ್ದಾರಿತನ ತೋರಿದ್ದಾರೆ. ಮುಂದಿನ ದಿನಗಳಲ್ಲಿ ನನ್ನ ವಾರ್ಡಿಗೆ ಶುದ್ಧವಾದ ಕುಡಿಯುವ ನೀರನ್ನು ಪೂರೈಸದಿದ್ದರೆ ಉಳ್ಳಾಲ ನಗರ ಸಭೆಯ ಮುಂಭಾಗದಲ್ಲಿ ನನ್ನ ವಾರ್ಡಿನ ನಾಗರಿಕರನ್ನು ಸೇರಿಸಿ ಹಾಹೋ ರಾತ್ರಿ ಧರಣಿಯನ್ನು ಮಾಡುತ್ತೇವೆ.ಉಳ್ಳಾಲ ನಗರ ಸಭೆ ಅಧ್ಯಕ್ಷರು ಹಾಗೂ ಉಳ್ಳಾಲ್ ಸಭೆ ಅಧಿಕಾರಿಗಳು ಈ ಕೂಡಲೆ ಎಚ್ಚೆತ್ತು ಸಾರ್ವಜನಿಕರ ಆರೋಗ್ಯ ದೃಷ್ಟಿ ಕೋನದಲ್ಲಿ ಈ ನೀರು ಸೇವನೆಯಿಂದ ವ್ಯತ್ಯಾಸ ಉಂಟಾದರೆ ಉಳ್ಳಾಲ ನಗರ ಸಭೆಯ ಆಡಳಿತವೇ ಹೊಣೆಗಾರರು
Trending
- ಜೆಡಿಎಸ್. ದ .ಕ. ಜಿಲ್ಲಾ ಘಟಕದ ನೂತನ ಕಾರ್ಯಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ ಕೊಳಂಬೆ ಹಾಗೂ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಯೋಗಿಶ್ ಶೆಟ್ಟಿ ಜಪ್ಪು ಸೇರಿದಂತೆ ನೂತನ ಜಿಲ್ಲಾ ಸಮಿತಿ ಪದಾಧಿಕಾರಿಗಳ ನೇಮಕ
- ಯಾದಗಿರಿ ದುರಂತ | ಮುಖಾಮುಖಿ ಡಿಕ್ಕಿಗೆ ಬೆಂಕಿ – 9 ಮಂದಿ ಸಾವು
- ವೈಟ್ ಸ್ಟೋನ್ ಶರೀಫ್ ಹಾಜಿಗೆ ಅರ್ಥಪೂರ್ಣ ಸನ್ಮಾನ — ಮನಸೂರೆಗೊಂಡ ಕಾರ್ಯಕ್ರಮ
- ಬೆಂಗಳೂರು ಜೆಡಿಎಸ್ ಕಚೇರಿಯಲ್ಲಿ ಜೆಡಿಎಸ್ಗೆ ಸೇರ್ಪಡೆಗೊಂಡ ಎಂ.ಬಿ.ಎ ವಿದ್ಯಾರ್ಥಿ ಡಾ. ಆರ್ಥಿಕ್ ಕೆದಂಬಾಡಿ
- ಜೆಡಿಎಸ್ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಅರ್ಥಪೂರ್ಣ ಆಚರಣೆ, ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರಿಗೆ ನಮನ
- ನಾಟಕಕಾರ, ಸಮಾಜಸೇವಕ ರಾಮಚಂದರ್ ಬೈಕಂಪಾಡಿ ಅಗಲಿಕೆ – ತುಳುನಾಡಿಗೆ ಅಪಾರ ನಷ್ಟ – ತುಳುನಾಡ ರಕ್ಷಣಾ ವೇದಿಕೆ
- ಬಾರ್ ಟೈಗರ್ಸ್ ತಂಡ, ರಾಘವೇಂದ್ರ ರಾವ್ ಅವರ ಮಾಲೀಕತ್ವದಲ್ಲಿ ಚಾಂಪಿಯನ್ ಪಟ್ಟ
- ಸುಳ್ಯ ತಾಲೂಕಿನ ಪಕ್ಷದ ಕಚೇರಿಯಲ್ಲಿ ವಿದ್ಯಾರ್ಥಿ ಜನತಾದಳಕ್ಕೆ ಸೇರ್ಪಡೆ

