ಮಿಲ್ಲತ್ ನಗರ ಬಂಡಿಕೊಟ್ಯ ಪ್ರದೇಶಕ್ಕೆ ಉಳ್ಳಾಲ ನಗರ ಸಭೆವತಿಯಿಂದ ಪೈಫ್ ಲೈನ್ ನಿಂದ ಸರಬರಾಜು ಆಗುವ ಕುಡಿಯುವ ನೀರು. ಪೆಟ್ರೋಲ್ ಬಣ್ಣಕ್ಕೆ ತಿರುಗಿದೆ. ಇದರ ಕುರಿತು ದಿನಾಂಕ 27-08-2024 ರಂದು ಪತ್ರ ಸಂಖ್ಯೆ 002024(81)ರಲ್ಲಿ ಉಳ್ಳಾಲ ನಗರ ಸಭೆಯ ಪೌರಾಯುಕ್ತರಿಗೆ ಮನವಿ ಲಿಖಿತ ಮುಖಾಂತರ ನೀಡಿದ್ದೇನೆ. ಈಗಾಗಲೇ 4 ತಿಂಗಳು ಆದರೂ ಯಾವುದೇ ರೀತಿಯ ಪರಿಹಾರವನ್ನು ಕಂಡೆತ್ತುವಲ್ಲಿ ಉಳ್ಳಾಲ ನಗರಸಭೆಯ ಅಧಿಕಾರಿಗಳು ವಿಫಲರಾಗಿದ್ದಾರೆ.ಉಳ್ಳಾಲ ನಗರ ಸಭೆ ಅಧಿಕಾರಿಗಳು ಬಹಳ ಬೇಜವಾಬ್ದಾರಿತನ ತೋರಿದ್ದಾರೆ. ಮುಂದಿನ ದಿನಗಳಲ್ಲಿ ನನ್ನ ವಾರ್ಡಿಗೆ ಶುದ್ಧವಾದ ಕುಡಿಯುವ ನೀರನ್ನು ಪೂರೈಸದಿದ್ದರೆ ಉಳ್ಳಾಲ ನಗರ ಸಭೆಯ ಮುಂಭಾಗದಲ್ಲಿ ನನ್ನ ವಾರ್ಡಿನ ನಾಗರಿಕರನ್ನು ಸೇರಿಸಿ ಹಾಹೋ ರಾತ್ರಿ ಧರಣಿಯನ್ನು ಮಾಡುತ್ತೇವೆ.ಉಳ್ಳಾಲ ನಗರ ಸಭೆ ಅಧ್ಯಕ್ಷರು ಹಾಗೂ ಉಳ್ಳಾಲ್ ಸಭೆ ಅಧಿಕಾರಿಗಳು ಈ ಕೂಡಲೆ ಎಚ್ಚೆತ್ತು ಸಾರ್ವಜನಿಕರ ಆರೋಗ್ಯ ದೃಷ್ಟಿ ಕೋನದಲ್ಲಿ ಈ ನೀರು ಸೇವನೆಯಿಂದ ವ್ಯತ್ಯಾಸ ಉಂಟಾದರೆ ಉಳ್ಳಾಲ ನಗರ ಸಭೆಯ ಆಡಳಿತವೇ ಹೊಣೆಗಾರರು
Trending
- ಖ್ಯಾತ ಉದ್ಯಮಿ ತಿರುವೈಲು ಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ ಹಾಗೂ ಯುವ ಉದ್ಯಮಿ ಅಭಿಷೇಕ್ ಆಳ್ವ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ
- “ ಸಹಕಾರ ಸಪ್ತಾಹ” ಅಂಗವಾಗಿ ತೌಳವ ಸಹಕಾರ ಮಾಣಿಕ್ಯ ಪ್ರಶಸ್ತಿ” ಹಾಗೂ “ತೌಳವ ಸಹಕಾರ ರತ್ನ ಪ್ರಶಸ್ತಿ” ಗೆ ಆರ್ಜಿ ಆಹ್ವಾನ
- ಇ-ಖಾತಾ ಸರ್ವರ್ ಸಮಸ್ಯೆಯಿಂದ ಸಾರ್ವಜನಿಕರು ಹೈರಾಣು:- ಶಾಸಕ ಕಾಮತ್ ಆಕ್ರೋಶ
- ಐಕ್ಯಂ ವಿಶೇಷ ಮಕ್ಕಳ ಶಾಲೆಯಲ್ಲಿ ದೀಪಾವಳಿ ಆಚರಣೆ
- ಉಮ್ರಾ ಯಾತ್ರೆಗೆ ತೆರಳಿದ ಜರ್ಗುಮ್ ಫೌಂಡೇಶನ್ ಸದಸ್ಯರಿಗೆ ಸನ್ಮಾನ
- ಉಡುಪಿ ನಗರಸಭೆ ಎಚ್ಚರಿಕೆ: ಬೀದಿ ನಾಯಿಗಳಿಗೆ ಅನಧಿಕೃತವಾಗಿ ಆಹಾರ ಹಾಕಿದರೆ ಕಾನೂನು ಕ್ರಮ
- ಉಳ್ಳಾಲ: ಛಾಯಾಗ್ರಹಣ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಗುರುತಿಸಿ ಹಿರಿಯ ಛಾಯಾಗ್ರಹಕ ಅಶೋಕ್ ಅವರಿಗೆ ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಸನ್ಮಾನ
- ರಜತ ಸಂಭ್ರಮದಲ್ಲಿರುವ ಯುವ ವಿಚಾರ ವೇದಿಕೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಕಿರೀಟ.

