ತುಳುನಾಡ ರಕ್ಷಣಾ ವೇದಿಕೆ ವಾಮದಪದವು ಘಟಕದ ವತಿಯಿಂದ ನಡೆದ ಕಾಡು ಪ್ರಾಣಿಗಳು ಕಾಟ ತಡೆ ಕಟ್ಟುವುದಾಕ್ಕಾಗಿ ಜನ ಜಾಗೃತಿ ಸಭೆ ಇಂದು ವಾಮದಪದವಿನ ಚೆನೈತ್ತೋಡಿ ಗ್ರಾಮದ ಗುರು ನಗರ ಭಜನಾ ಮಂದಿರದಲ್ಲಿ ನಡೆಯಿತು ವೇಣೂರು ಅರಣ್ಯಾಧಿಕಾರಿ ಸುನೀಲ್ ಕುಮಾರ್ ಕೆ.ಎಸ್ ಮಾತಾನಾಡಿ ಚಿರತೆಗಳ ಬಂಧನಕ್ಕೆ ಇಲಾಖೆ ಯಿಂದ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.. ತುಳು ನಾಡ ರಕ್ಷಣಾ ವೇದಿಕೆ ವಾಮದಪದವು ಘಟಕದ ವತಿಯಿಂದ ಅರಣ್ಯಾಧಿಕಾರಿ ಮತ್ತು ಪೋಲಿಸ್ ಅಧಿಕಾರಿ ಗಳಿಗೆ ಮನವಿ ನೀಡಲಾಯಿತು ಈ ಸಂದರ್ಭದಲ್ಲಿ ಪೋಲಿಸ್ ಅಧಿಕಾರಿ ಪುಂಜಾಲಕಟ್ಟೆ ಠಾಣೆ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು ತುಳುನಾಡ ರಕ್ಷಣಾ ವೇದಿಕೆ ವಾಮದಪದವು ಘಟಕದ ಅಧ್ಯಕ್ಷ ಹರೀಶ್ ಪೂಜಾರಿ ಕುಕ್ಕಿ ಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶೇಖರ ಶೆಟ್ಟಿ ಬಧ್ಯಾರು, ಚೆನೈತ್ತೋಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವನಿತಾ ನಾಯ್ಕ್, ಚೆನೈತ್ತೋಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು. ತುಳುನಾಡ ರಕ್ಷಣಾ ವೇದಿಕೆ ಬಂಟ್ಟಾಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಶ್ರೀ ದೇವಿಪ್ರಸಾದ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು ವಾಮದಪದವು ಘಟಕದ ಕಾರ್ಯಾಧ್ಯಕ್ಷ ರಾದ ಸೌಕತ್ ಅಲಿ ಆಲದ ಪದವು ನಿರೂಪಣೆ ಮಾಡಿದರು ಗ್ರಾಮಸ್ಥರು ಉಪಸ್ಥಿತರಿದ್ದರು
Trending
- ಮಂಗಳೂರು ಜೈಲಿಗೆ ಡಿಜಿಪಿ ಅಲೋಕ್ ಕುಮಾರ್ ಭೇಟಿ: ಎಐ ತಂತ್ರಜ್ಞಾನ ಪ್ರಯೋಗ, ಕಟ್ಟುನಿಟ್ಟಿನ ನಿಯಂತ್ರಣಕ್ಕೆ ಒತ್ತು
- ಮಂಗಳೂರು : ಕ್ರಿಸ್ ಮಸ್ ಹಬ್ಬ ಸಮಾಜದಲ್ಲಿ ಸತ್ಯ,ನ್ಯಾಯ ಹಾಗೂ ಸಹ ಜೀವನದ ಮೌಲ್ಯಗಳನ್ನು ಮರುಸ್ಥಾಪಿಸುವ ವಿಶಿಷ್ಟ ಅವಕಾಶ ಒದಗಿಸುತ್ತದೆ ; ಧರ್ಮಾಧ್ಯಕ್ಷ ಡಾ.ಪೀಟರ್ ಪಾವ್ಲ್ ಸಲ್ಡಾನ್ಹಾ.
- ಡಿಸೆಂಬರ್ 25ರಂದು ಮಂಗಳೂರಿನ ಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಎಂ.ಆರ್.ಜಿ. ಗ್ರೂಪ್ನ ಆಶಾ–ಪ್ರಕಾಶ್ ಶೆಟ್ಟಿ ಅವರ ಮಹತ್ವಾಕಾಂಕ್ಷಿ ಸಮಾಜಮುಖಿ ಯೋಜನೆ ‘ನೆರವು–2025’
- ಉಡುಪಿ: ಲಾಡ್ಜ್ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಪಿಂಪ್ಗಳನ್ನು ಬಂಧಿಸಿದ ಪಡುಬಿದ್ರೆ ಪೊಲೀಸರು
- ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜು ಹಳೆ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
- ಸಹಕಾರಿ ಬ್ಯಾಂಕ್ಗಳ ಆಡಳಿತ ಮಂಡಳಿಯಲ್ಲಿ ಯಾವುದೇ ವ್ಯಕ್ತಿ ಗರಿಷ್ಠ 10 ವರ್ಷಗಳ ಕಾಲ ಮಾತ್ರ ನಿರ್ದೇಶಕ ಸ್ಥಾನ , ನಿರ್ದೇಶಕರ ಭವಿಷ್ಯ ಕುರಿತಾಗಿ ಚರ್ಚೆಗೂ ದಾರಿ ?
- ಮಂಗಳೂರು: MDMA ಸಾಗಾಟ ಜಾಲ ಭೇದಿಸಿದ ಸಿಸಿಬಿ; ಮೂವರು ಆರೋಪಿಗಳು ಬಂಧನ
- ಕರ್ತವ್ಯಕ್ಕೆ ಅಡ್ಡಿ ಎಂಬ ಸುಳ್ಳು ಪ್ರಕರಣ ದಾಖಲಿಸಿದ ಪೊಲೀಸ್ ಕ್ರಮ ಖಂಡನೀಯ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯಿಂದ ತೀವ್ರ ಆಕ್ರೋಶ

