ತುಳುನಾಡ ರಕ್ಷಣಾ ವೇದಿಕೆ ವಾಮದಪದವು ಘಟಕದ ವತಿಯಿಂದ ನಡೆದ ಕಾಡು ಪ್ರಾಣಿಗಳು ಕಾಟ ತಡೆ ಕಟ್ಟುವುದಾಕ್ಕಾಗಿ ಜನ ಜಾಗೃತಿ ಸಭೆ ಇಂದು ವಾಮದಪದವಿನ ಚೆನೈತ್ತೋಡಿ ಗ್ರಾಮದ ಗುರು ನಗರ ಭಜನಾ ಮಂದಿರದಲ್ಲಿ ನಡೆಯಿತು ವೇಣೂರು ಅರಣ್ಯಾಧಿಕಾರಿ ಸುನೀಲ್ ಕುಮಾರ್ ಕೆ.ಎಸ್ ಮಾತಾನಾಡಿ ಚಿರತೆಗಳ ಬಂಧನಕ್ಕೆ ಇಲಾಖೆ ಯಿಂದ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.. ತುಳು ನಾಡ ರಕ್ಷಣಾ ವೇದಿಕೆ ವಾಮದಪದವು ಘಟಕದ ವತಿಯಿಂದ ಅರಣ್ಯಾಧಿಕಾರಿ ಮತ್ತು ಪೋಲಿಸ್ ಅಧಿಕಾರಿ ಗಳಿಗೆ ಮನವಿ ನೀಡಲಾಯಿತು ಈ ಸಂದರ್ಭದಲ್ಲಿ ಪೋಲಿಸ್ ಅಧಿಕಾರಿ ಪುಂಜಾಲಕಟ್ಟೆ ಠಾಣೆ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು ತುಳುನಾಡ ರಕ್ಷಣಾ ವೇದಿಕೆ ವಾಮದಪದವು ಘಟಕದ ಅಧ್ಯಕ್ಷ ಹರೀಶ್ ಪೂಜಾರಿ ಕುಕ್ಕಿ ಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶೇಖರ ಶೆಟ್ಟಿ ಬಧ್ಯಾರು, ಚೆನೈತ್ತೋಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವನಿತಾ ನಾಯ್ಕ್, ಚೆನೈತ್ತೋಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು. ತುಳುನಾಡ ರಕ್ಷಣಾ ವೇದಿಕೆ ಬಂಟ್ಟಾಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಶ್ರೀ ದೇವಿಪ್ರಸಾದ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು ವಾಮದಪದವು ಘಟಕದ ಕಾರ್ಯಾಧ್ಯಕ್ಷ ರಾದ ಸೌಕತ್ ಅಲಿ ಆಲದ ಪದವು ನಿರೂಪಣೆ ಮಾಡಿದರು ಗ್ರಾಮಸ್ಥರು ಉಪಸ್ಥಿತರಿದ್ದರು
Trending
- ಕಾರ್ಕಳ: ಪಳ್ಳಿ ಗ್ರಾಮದಲ್ಲಿ ಫಿಶ್ ಮೀಲ್ ಘಟಕ ಸ್ಥಾಪನೆ ವಿರೋಧಿಸಿ ಫೆ.23ರಂದು ಬೃಹತ್ ಪ್ರತಿಭಟನೆ
- ಆಯುಷ್ ವೈದ್ಯರ ವಿರುದ್ಧ ಕ್ರಮ ಕೈಗೊಂಡರೆ ನ್ಯಾಯಾಂಗ ನಿಂದನೆ: ಡಾ. ರವೀಂದ್ರ ಎಚ್ಚರಿಕೆ
- ವಿಟ್ಲ: ಜಾತಿ ನಿಂದನೆ, ಜೀವ ಬೆದರಿಕೆ ಪ್ರಕರಣ – ಆರೋಪಿಗೆ ಒಂದು ವರ್ಷದ ಜೈಲು ಶಿಕ್ಷೆ
- Nrithya Sudha (R) Presents Bharatanatyam Rangapravesha of Vidushi Shriya Rao Sannayya
- ಪುತ್ತೂರುದಲ್ಲಿ ಭಾರೀ ದಾಳಿ: ಕೋವಿ ಠೇವಣಾತಿ ಕೇಂದ್ರದಿಂದ 1500ಕ್ಕೂ ಅಧಿಕ ಬಂದೂಕು ಪತ್ತೆ
- ಪುತ್ತೂರು: ಹೈಕೋರ್ಟ್ ನಿರ್ದೇಶನದಂತೆ ಕೋವಿ ಠೇವಣಾತಿ ಕೇಂದ್ರದಲ್ಲಿ ಭಾರೀ ದಾಳಿ – 1500ಕ್ಕೂ ಅಧಿಕ ಬಂದೂಕು ಪತ್ತೆ
- ಶ್ರೀ ಹರಿಹರ ಪಾಂಡುರಂಗ ವಿಠ್ಠಲ ಭಜನಾ ಮಂದಿರ ಟ್ರಸ್ಟ್ (ರಿ ). ಬಿಕರ್ನಕಟ್ಟೆ. ಶ್ರೀ ಅಡ್ಯಾರ್ ಗುತ್ತು, ಮನೋಹರ್ ರೈ ಯವರನ್ನು ಅಧ್ಯಕ್ಷರಾಗಿ ನೇಮಕ
- ಮಂಗಳೂರು: ರೆಡ್ ಕ್ರಾಸ್ ಡಿ.ಕೆ. ಜಿಲ್ಲಾ ಘಟಕದ ಆಡಳಿತ ಮಂಡಳಿಗೆ ಫೆ. 22ರಂದು ಚುನಾವಣೆ

