ತುಳುನಾಡ ರಕ್ಷಣಾ ವೇದಿಕೆ ವಾಮದಪದವು ಘಟಕದ ವತಿಯಿಂದ ನಡೆದ ಕಾಡು ಪ್ರಾಣಿಗಳು ಕಾಟ ತಡೆ ಕಟ್ಟುವುದಾಕ್ಕಾಗಿ ಜನ ಜಾಗೃತಿ ಸಭೆ ಇಂದು ವಾಮದಪದವಿನ ಚೆನೈತ್ತೋಡಿ ಗ್ರಾಮದ ಗುರು ನಗರ ಭಜನಾ ಮಂದಿರದಲ್ಲಿ ನಡೆಯಿತು ವೇಣೂರು ಅರಣ್ಯಾಧಿಕಾರಿ ಸುನೀಲ್ ಕುಮಾರ್ ಕೆ.ಎಸ್ ಮಾತಾನಾಡಿ ಚಿರತೆಗಳ ಬಂಧನಕ್ಕೆ ಇಲಾಖೆ ಯಿಂದ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.. ತುಳು ನಾಡ ರಕ್ಷಣಾ ವೇದಿಕೆ ವಾಮದಪದವು ಘಟಕದ ವತಿಯಿಂದ ಅರಣ್ಯಾಧಿಕಾರಿ ಮತ್ತು ಪೋಲಿಸ್ ಅಧಿಕಾರಿ ಗಳಿಗೆ ಮನವಿ ನೀಡಲಾಯಿತು ಈ ಸಂದರ್ಭದಲ್ಲಿ ಪೋಲಿಸ್ ಅಧಿಕಾರಿ ಪುಂಜಾಲಕಟ್ಟೆ ಠಾಣೆ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು ತುಳುನಾಡ ರಕ್ಷಣಾ ವೇದಿಕೆ ವಾಮದಪದವು ಘಟಕದ ಅಧ್ಯಕ್ಷ ಹರೀಶ್ ಪೂಜಾರಿ ಕುಕ್ಕಿ ಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶೇಖರ ಶೆಟ್ಟಿ ಬಧ್ಯಾರು, ಚೆನೈತ್ತೋಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವನಿತಾ ನಾಯ್ಕ್, ಚೆನೈತ್ತೋಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು. ತುಳುನಾಡ ರಕ್ಷಣಾ ವೇದಿಕೆ ಬಂಟ್ಟಾಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಶ್ರೀ ದೇವಿಪ್ರಸಾದ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು ವಾಮದಪದವು ಘಟಕದ ಕಾರ್ಯಾಧ್ಯಕ್ಷ ರಾದ ಸೌಕತ್ ಅಲಿ ಆಲದ ಪದವು ನಿರೂಪಣೆ ಮಾಡಿದರು ಗ್ರಾಮಸ್ಥರು ಉಪಸ್ಥಿತರಿದ್ದರು
Trending
- ನಟ ಚೇತನ್ ಅಹಿಂಸಾಗೆ ತುಳುನಾಡ ರಕ್ಷಣಾ ವೇದಿಕೆಯಿಂದ ಆಟಿಡೊಂಜಿ ದಿನ ಕಾರ್ಯಕ್ರಮಕ್ಕೆ ಆಹ್ವಾನ
- ಕಾಪು: ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ಡೇವಿಡ್ ಡಿಸೋಜಾ ಮೇಲೆ ಗುಂಡಿನ ದಾಳಿ -ಭೀಕರ ಹತ್ಯೆ!
- ಬಂಟ್ವಾಳ: ಟಿಪ್ಪರ್ ಹರಿದು ಸ್ಕೂಟರ್ ಹಿಂಬದಿ ಸವಾರ ಸಾವು; ಲಾರಿ ಚಾಲಕ ವಶಕ್ಕೆ, ಅಪಘಾತದ ಬಗ್ಗೆ ವಿಭಿನ್ನ ಮಾಹಿತಿ
- ಮಂಗಳೂರು: ಬಾರ್ಗಳ ಮೇಲೆ ಅಬಕಾರಿ ಇಲಾಖೆಯ ದಿಢೀರ್ ದಾಳಿ – ಅಪ್ರಾಪ್ತರಿಗೆ ಮದ್ಯ ಪೂರೈಕೆಗೆ ಕಟ್ಟುನಿಟ್ಟಿನ ಎಚ್ಚರಿಕೆ
- ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ, ಮಂಗಳೂರುನೀರುಮಾರ್ಗ ಶಾಖೆ ವತಿಯಿಂದ 113ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಹಾಗೂ ದಂತ ಚಿಕಿತ್ಸಾ ಶಿಬಿರ
- ಪೂರ್ವಭಾವಿಯಾಗಿ ಜೆಡಿಎಸ್ ಒತ್ತಾಯ – ಈಗ ಶಾಲಾ ವಾಹನಗಳ ವಿಶೇಷ ತಪಾಸಣೆ: ಮಕ್ಕಳ ಸುರಕ್ಷತೆಗೆ ಕ್ರಮ ಸ್ವಾಗತಾರ್ಹ
- ಉಡುಪಿ ಜಿಲ್ಲಾ ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ನಡೆಯುವ ‘ಆಟಿಡೊಂಜಿ ದಿನ’ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ
- ಶಾಲಾ ವಾಹನಗಳ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹ: ಆರ್ಟಿಒಗೆ ಜೆಡಿಎಸ್ ನಿಯೋಗದಿಂದ ಮನವಿ

