ತುಳುನಾಡ ರಕ್ಷಣಾ ವೇದಿಕೆ ವಾಮದಪದವು ಘಟಕದ ವತಿಯಿಂದ ನಡೆದ ಕಾಡು ಪ್ರಾಣಿಗಳು ಕಾಟ ತಡೆ ಕಟ್ಟುವುದಾಕ್ಕಾಗಿ ಜನ ಜಾಗೃತಿ ಸಭೆ ಇಂದು ವಾಮದಪದವಿನ ಚೆನೈತ್ತೋಡಿ ಗ್ರಾಮದ ಗುರು ನಗರ ಭಜನಾ ಮಂದಿರದಲ್ಲಿ ನಡೆಯಿತು ವೇಣೂರು ಅರಣ್ಯಾಧಿಕಾರಿ ಸುನೀಲ್ ಕುಮಾರ್ ಕೆ.ಎಸ್ ಮಾತಾನಾಡಿ ಚಿರತೆಗಳ ಬಂಧನಕ್ಕೆ ಇಲಾಖೆ ಯಿಂದ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.. ತುಳು ನಾಡ ರಕ್ಷಣಾ ವೇದಿಕೆ ವಾಮದಪದವು ಘಟಕದ ವತಿಯಿಂದ ಅರಣ್ಯಾಧಿಕಾರಿ ಮತ್ತು ಪೋಲಿಸ್ ಅಧಿಕಾರಿ ಗಳಿಗೆ ಮನವಿ ನೀಡಲಾಯಿತು ಈ ಸಂದರ್ಭದಲ್ಲಿ ಪೋಲಿಸ್ ಅಧಿಕಾರಿ ಪುಂಜಾಲಕಟ್ಟೆ ಠಾಣೆ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು ತುಳುನಾಡ ರಕ್ಷಣಾ ವೇದಿಕೆ ವಾಮದಪದವು ಘಟಕದ ಅಧ್ಯಕ್ಷ ಹರೀಶ್ ಪೂಜಾರಿ ಕುಕ್ಕಿ ಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶೇಖರ ಶೆಟ್ಟಿ ಬಧ್ಯಾರು, ಚೆನೈತ್ತೋಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವನಿತಾ ನಾಯ್ಕ್, ಚೆನೈತ್ತೋಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು. ತುಳುನಾಡ ರಕ್ಷಣಾ ವೇದಿಕೆ ಬಂಟ್ಟಾಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಶ್ರೀ ದೇವಿಪ್ರಸಾದ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು ವಾಮದಪದವು ಘಟಕದ ಕಾರ್ಯಾಧ್ಯಕ್ಷ ರಾದ ಸೌಕತ್ ಅಲಿ ಆಲದ ಪದವು ನಿರೂಪಣೆ ಮಾಡಿದರು ಗ್ರಾಮಸ್ಥರು ಉಪಸ್ಥಿತರಿದ್ದರು
Trending
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶೀಘ್ರ ಅನುದಾನ ಬಿಡುಗಡೆಗೆ ಮನವಿ
- ಕಡಬದಲ್ಲಿ ‘ಕಿಂಗ್ಸ್ ಬಜಾರ್’ ಹೆಸರಿನಲ್ಲಿ ಹೂಡಿಕೆ ವಂಚನೆ ಆರೋಪ: ಸಭೆಗೆ ಪೊಲೀಸ್ ದಾಳಿ; ಏಳು ಮಂದಿ ವಿರುದ್ಧ ಪ್ರಕರಣ
- ಜಿಲ್ಲಾ ಬ್ಯಾಂಕ್ನಿಂದ ಉಪ್ಪೂರು ಸಹಕಾರಿ ಸಂಘಕ್ಕೆ ಪ್ರತಿಷ್ಠಿತ ಸಾಧನಾ ಪ್ರಶಸ್ತಿ
- ಮಲ್ಪೆ ಬಂದರಿನಲ್ಲಿ ಮೀನುಗಾರ ಕಾರ್ಮಿಕನ ಕೊಲೆಬೋಟಿನ ಕ್ಯಾಬಿನ್ನಲ್ಲೇ ಚೂರಿ ಇರಿತ; ಪರಾರಿಯಾಗುತ್ತಿದ್ದ ಆರೋಪಿ ರೈಲು ನಿಲ್ದಾಣದಲ್ಲಿ ಬಂಧನ
- ₹5 ಕೋಟಿಗೂ ಅಧಿಕ ಹಣ ಸಂಗ್ರಹದ ಲೆಕ್ಕಪತ್ರ ಎಲ್ಲಿದೆ? — ಮಂಗಳಾ ಸ್ವಿಮ್ಮಿಂಗ್ ಕ್ಲಬ್ ವಿರುದ್ಧ ಮಾಜಿ ಕಾರ್ಯದರ್ಶಿ ಆರ್. ಧನರಾಜ್ ಆರೋಪ
- ಮುದರಂಗಡಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮುಂಬೈ ನಟೋರಿಯಸ್ ಗ್ಯಾಂಗ್ಸ್ಟರ್ ಅನುಜ್ ಪಾಟೀಲ್ ಬಂಧನ
- ಆಟಿದ ಐಸಿರಿ’ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸದಸ್ಯರಿಗೆ ಗೌರವ ಅಭಿನಂದನೆ
- 30–50ರ ವಯೋಮಾನದವರಲ್ಲಿ ಸ್ಟ್ರೋಕ್ ಪ್ರಕರಣಗಳ ಏರಿಕೆ; ‘ಸುವರ್ಣಾವಧಿ’ಯಲ್ಲಿ ಚಿಕಿತ್ಸೆ ಪಡೆಯಲು ಕರೆ

